social_icon
  • Tag results for Mahagathbandhan

ಲಾಲು ಪ್ರಸಾದ್ ವಿರುದ್ಧದ ಪ್ರಕರಣವನ್ನು ಪುನರಾರಂಭಿಸಿದ ಸಿಬಿಐ; ಮಹಾಘಟಬಂಧನ ನಾಯಕರ ಅಳಲು

ಮೈತ್ರಿಕೂಟದ ಚುಕ್ಕಾಣಿ ಹಿಡಿದಿರುವ ಆರ್‌ಜೆಡಿಯ ಸಂಸ್ಥಾಪಕ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ಪುನಃ ತೆರೆಯಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಬಿಹಾರದಲ್ಲಿ ಆಡಳಿತಾರೂಢ ಮಹಾಘಟಬಂಧನ್' ಸೋಮವಾರ ಅಳಲು ತೋಡಿಕೊಂಡಿದೆ.

published on : 26th December 2022

ಮೈತ್ರಿ ಕಡಿತ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ನಿತೀಶ್ ಗುದ್ದು; ಸಿಬಿಐಗೆ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಬಿಹಾರ ಸರ್ಕಾರ ಚಿಂತನೆ

ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಸರ್ಕಾರದಿಂದ ಹೊರಬಂದು ಆರ್ ಜೆಡಿ ಜೊತೆ ಸರ್ಕಾರ ರಚನೆ ಮಾಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಮುಂದಾಗಿದ್ದು, ಸಿಬಿಐ ಸಂಸ್ಥೆಗೆ ನೀಡಿರುವ  ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಮುಂದಾಗಿದ್ದಾರೆ.

published on : 28th August 2022

ಬಿಹಾರ ಸಂಪುಟ ಸಚಿವರಿಗೆ ಖಾತೆ ಹಂಚಿಕೆ: ಗೃಹ ಖಾತೆ ಉಳಿಸಿಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಗೆ ಆರೋಗ್ಯ, ರಸ್ತೆ

ಬದಲಾದ ರಾಜಕೀಯ ವಿದ್ಯಮಾನದಲ್ಲಿ ಬಿಹಾರದಲ್ಲಿ ಎರಡನೇ ಬಾರಿ 'ಮಹಾಘಟಬಂಧನ್' ಸರ್ಕಾರ ರಚನೆಯಾಗಿದ್ದು, ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವಾರದ ನಂತರ ಮಂಗಳವಾರ ಅವರು ಸಂಪುಟಕ್ಕೆ 31...

published on : 16th August 2022

ಇದು ನಿಜವಾದ 'ಮಹಾಘಟಬಂಧನ್'; ಡೀಲ್ ಅಲ್ಲ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರಿಂದ ರೂಪಿಸಲ್ಪಟ್ಟ ನಿಜವಾದ 'ಮಹಾಘಟಬಂಧನ್ ಸರ್ಕಾರ' ರಚನೆಯಾಗಿದೆ. ಇದು ಸಹಜ ಮೈತ್ರಿಯಾಗಿದೆ, ಡೀಲ್ ಅಲ್ಲ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ.

published on : 12th August 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9