- Tag results for Maharashtra
![]() | ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನಮಹಾರಾಷ್ಟ್ರ ಕಾಂಗ್ರೆಸ್ನ ಏಕೈಕ ಲೋಕಸಭಾ ಸದಸ್ಯ ಬಾಲು ಧನೋರ್ಕರ್ ಮಂಗಳವಾರ ಮುಂಜಾನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಪ್ರತಿಭಾ ಧನೋರ್ಕರ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. |
![]() | ಮಹಾರಾಷ್ಟ್ರ: ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ"ಮುಂಬೈ ಸ್ಫೋಟಿಸುವುದಾಗಿ" ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಮಹಾರಾಷ್ಟ್ರದ ನಾಂದೇಡ್ನ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 11 ಮಂದಿ ದುರ್ಮರಣ; 17 ಮಂದಿಗೆ ಗಾಯ!ಮಹಾರಾಷ್ಟ್ರದ ಬುಲ್ಧಾನಾ ಹಾಗೂ ಅಮರಾವತಿ ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದು 17ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. |
![]() | ಮಹಾರಾಷ್ಟ್ರ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, 10 ಜನರಿಗೆ ಗಾಯಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟು, 10 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನಾ ಜಿಲ್ಲೆಯ ಪುಣೆ-ನಾಗುರ ಹೆದ್ದಾರಿಯಲ್ಲಿ ನಡೆದಿದೆ. |
![]() | ಮಹಾರಾಷ್ಟ್ರ: ಪ್ರತಿಭಟನೆ ನಡುವೆ ಎನ್ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಇಡಿ ಮುಂದೆ ಹಾಜರುಈಗ ದಿವಾಳಿಯಾಗಿರುವ ಹಣಕಾಸು ಸೇವಾ ಸಂಸ್ಥೆ ಐಎಲ್ ಆ್ಯಂಡ್ ಎಫ್ಎಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಎದುರು ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಲೋಕಸಭೆ ಚುನಾವಣೆ: ಮಹಾರಾಷ್ಟ್ರದಲ್ಲಿ ಶೇ.51ರಷ್ಟು ಮತ ಪಡೆಯುವುದು ಬಿಜೆಪಿ ಗುರಿಮಹಾರಾಷ್ಟ್ರದಲ್ಲಿ ಬಿಜೆಪಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಶೇ. 51ರಷ್ಟು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ಹೇಳಿದ್ದಾರೆ. |
![]() | ತುಳಜಾ ಭವಾನಿ ದೇವಸ್ಥಾನ: ಹಾಫ್ ಪ್ಯಾಂಟ್, ಅಸಭ್ಯ ಬಟ್ಟೆ ಧರಿಸಿ ಬರುವ ಭಕ್ತರಿಗೆ ಪ್ರವೇಶ ನಿಷಿದ್ಧಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದ ಆಡಳಿತವು ಅರ್ಧ ಪ್ಯಾಂಟ್ ಅಥವಾ 'ಅಸಭ್ಯ' ಬಟ್ಟೆಗಳನ್ನು ಧರಿಸಿರುವ ಜನರ ಪ್ರವೇಶವನ್ನು ನಿಷೇಧಿಸಿದೆ ಎಂದು ಆಡಳಿತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ 'ಗಲಭೆಗಳ ಪ್ರಯೋಗಾಲಯ' ಸ್ಥಾಪಿಸಲು ಬಿಜೆಪಿ ಯತ್ನ: ಶಿವಸೇನೆ (ಯುಬಿಟಿ) ಆರೋಪಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ವಿಭಜಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಗಲಭೆಗಳ ಪ್ರಯೋಗಾಲಯ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬುಧವಾರ ಆರೋಪಿಸಿದೆ. |
![]() | ಮಹಾರಾಷ್ಟ್ರದ ಅಕೋಲದಲ್ಲಿ ಕೋಮು ಗಲಭೆ: 130 ಮಂದಿ ಬಂಧನಮಹಾರಾಷ್ಟ್ರದ ಅಕೋಲ ಹಾಗೂ ಶೆವ್ಗಾಂವ್ ನಲ್ಲಿ ಕಳೆದ 2 ದಿನಗಳಿಂದ ಕೋಮು ಗಲಭೆ ಉಂಟಾಗಿದ್ದು, ಇತರೆಡೆಗೆ ಈ ಕಿಚ್ಚು ಹರಡದಂತೆ ತಡೆಯಲು ಮಹಾರಾಷ್ಟ್ರ ಪೊಲೀಸರು ಹರಸಾಹಸ ಪಟ್ಟಿದ್ದಾರೆ. |
![]() | ಮಹಾರಾಷ್ಟ್ರ: ವೈದ್ಯರ ಭೇಟಿಗಾಗಿ ಬಿಸಿಲಿನಲ್ಲೇ 7 ಕಿಮೀ ನಡೆದ ಗರ್ಭಿಣಿ ಬುಡಕಟ್ಟು ಮಹಿಳೆ ಸಾವುಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್ಸಿ)ಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು ಕಿಲೋಮೀಟರ್ ನಡೆದ 21 ವರ್ಷದ ಗರ್ಭಿಣಿ ಬುಡಕಟ್ಟು ಮಹಿಳೆಯೊಬ್ಬರು ಬಿಸಿಲಿನ ತಾಪದಿಂದ... |
![]() | ಮಹಾರಾಷ್ಟ್ರ ಸರ್ಕಾರವನ್ನು 'ಕಾನೂನುಬಾಹಿರ' ಎಂದು ಕರೆದ ಸಂಜಯ್ ರಾವುತ್ ವಿರುದ್ಧ ಎಫ್ಐಆರ್ತಮ್ಮ ಹೇಳಿಕೆಯಿಂದ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವೈಷಮ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಮಹಾರಾಷ್ಟ್ರ: ಚರಂಡಿ ಸ್ವಚ್ಛಗೊಳಿಸುವಾಗ ದುರಂತ, ವಿಷಾನಿಲ ಸೇವಿಸಿ 5 ಕಾರ್ಮಿಕರ ಸಾವುಒಳಚರಂಡಿ ದುರಸ್ತಿ ಮಾಡುವ ವೇಳೆ ವಿಷಾನಿಲ ಸೇವಿಸಿ 5 ಕಾರ್ಮಿಕರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. |
![]() | ಚುನಾವಣೆ ಎದುರಿಸೋಣ, ಜನರೇ ನಿರ್ಧರಿಸಲಿ: ಉದ್ಧವ್ ಠಾಕ್ರೆಚುನಾವಣೆ ಎದುರಿಸೋಣ, ಯಾರು ಬೇಕೆಂದು ಜನರೇ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಬಿಜೆಪಿಗೆ ಉದ್ಧವ್ ಠಾಕ್ರೆ ಶುಕ್ರವಾರ ಸವಾಲು ಹಾಕಿದ್ದಾರೆ. |
![]() | ಪ್ರಜಾಪ್ರಭುತ್ವಕ್ಕೆ ಸಂದ ಜಯ: ಸುಪ್ರೀಂ ಕೋರ್ಟ್ ತೀರ್ಪು ಕುರಿತು ಫಡ್ನವೀಸ್ ಪ್ರತಿಕ್ರಿಯೆಇದು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಂದ ಜಯ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ನಾವು ತೃಪ್ತರಾಗಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ. |
![]() | ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ. |