- Tag results for Maharashtra government
![]() | ಮಹಾರಾಷ್ಟ್ರ ಸರ್ಕಾರವನ್ನು 'ಕಾನೂನುಬಾಹಿರ' ಎಂದು ಕರೆದ ಸಂಜಯ್ ರಾವುತ್ ವಿರುದ್ಧ ಎಫ್ಐಆರ್ತಮ್ಮ ಹೇಳಿಕೆಯಿಂದ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವೈಷಮ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 15-20 ದಿನಗಳಲ್ಲಿ ಪತನವಾಗಲಿದೆ: ಸಂಜಯ್ ರಾವುತ್ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ 'ಡೆತ್ ವಾರಂಟ್' ಹೊರಡಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ಅದು ಪತನವಾಗಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. |
![]() | ಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರಅಂತರ್ಧರ್ಮ, ಅಂತರ್ಜಾತಿ ದಂಪತಿಗಳು ಇಂತಹ ಕುಟುಂಬಗಳಿಂದ ದೂರವಾಗಿರುವ ಮಹಿಳೆಯರಿದ್ದರೆ ಅವರ ಮಾತೃ ಕುಟುಂಬದ ಬಗ್ಗೆ ಮಾಹಿತಿ ಸಂಗ್ರಹಿಸಲು ಮಹಾರಾಷ್ಟ್ರ ಸರ್ಕಾರ ಸಮಿತಿ ರಚನೆ ಮಾಡಿದೆ. |
![]() | ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟು: ರಾಜ್ಯಪಾಲ ಕೊಶ್ಯಾರಿ, ಸ್ಪೀಕರ್ ಪಾತ್ರವೇನು?ಮಹಾರಾಷ್ಟ್ರ ಸರ್ಕಾರ ಈಗ ದೇಶದ ರಾಜಕೀಯದ ಕೇಂದ್ರಬಿಂದು. ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಂಡಾಯವೆದ್ದು ತಮ್ಮ ಜೊತೆ 37 ಶಾಸಕರನ್ನು ಕರೆದುಕೊಂಡು ಗುವಾಹಟಿಯ ಹೊಟೇಲ್ನಲ್ಲಿ ಬೀಡುಬಿಟ್ಟಿದ್ದು, ಮಹಾ ವಿಕಾಸ್ ಅಘಾಡಿ ಸರ್ಕಾರ ಬಿದ್ದುಹೋಗುವ ಲಕ್ಷಣಗಳು ಗೋಚರಿಸುತ್ತಿವೆ. |
![]() | 'ವರ್ಷ ಬಂಗಲೆ ಬಾಗಿಲು ನಮಗೆ ಯಾವತ್ತೂ ತೆರೆಯಲೇ ಇಲ್ಲ, ನಮ್ಮನ್ನು ಅವಮಾನಿಸಲಾಗುತ್ತಿತ್ತು' ಬಂಡಾಯ ಶಾಸಕರಿಂದ ಸಿಎಂ ಉದ್ಧವ್ ಠಾಕ್ರೆಗೆ ಪತ್ರಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಸಂಪುಟ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಪಾಳೆಯಕ್ಕೆ ಸೇರಲು ಶಿವಸೇನೆಯ ಇನ್ನೂ ಮೂವರು ಶಾಸಕರು ಗುರುವಾರ ಅಸ್ಸಾಂನ ಗುವಾಹಟಿಗೆ ತೆರಳಿದ್ದಾರೆ. |
![]() | ಪತನದತ್ತ 'ಮಹಾ' ಮೈತ್ರಿ ಸರ್ಕಾರ: ಕಂಗನಾ ರಾನಾವತ್ ಹಳೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್!ಅದು 2020ರ ಸೆಪ್ಟೆಂಬರ್, ಅಕ್ರಮ ನಿರ್ಮಾಣದ ಆರೋಪದ ಮೇಲೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬಾಲಿವುಡ್ ನಟಿ ಕಂಗನಾ ರಾನಾವತ್ ಅವರ ಮುಂಬೈ ಕಚೇರಿಯನ್ನು ನೆಲಸಮಗೊಳಿಸಿತ್ತು. |
![]() | ಧ್ವನಿವರ್ಧಕಗಳ ಮೇಲೆ ರಾಷ್ಟ್ರ ಮಟ್ಟದ ನಿಯಮ ಮಾಡಿ: ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರ ಒತ್ತಾಯಮಾಜಿ ಮಿತ್ರ ಪಕ್ಷಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರ ಸೋಮವಾರ ಕರೆದಿದ್ದ ಸರ್ವಪಕ್ಷ ಸಭೆಯಿಂದ ಮಹಾರಾಷ್ಟ್ರ ಬಿಜೆಪಿ ನಾಯಕರು ಹೊರಗುಳಿದಿದ್ದಾರೆ. |
![]() | ಶೀನಾ ಬೋರಾ ಹತ್ಯೆ ಪ್ರಕರಣ: ಮಹಾರಾಷ್ಟ್ರ ಸರ್ಕಾರ, ಸಿಬಿಐಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿಯ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಮಹಾರಾಷ್ಟ್ರ ಸರಕಾರದಿಂದ ಪ್ರತಿಕ್ರಿಯೆ ಕೇಳಿದೆ. |