social_icon
  • Tag results for Mallikarjun kharge

ಮಣಿಪುರ ಹಿಂಸಾಚಾರ: ಬಿಜೆಪಿಯ 'ಅಸಮರ್ಥ ಸಿಎಂ' ಬಿರೇನ್ ಸಿಂಗ್ ಜಾಗೊಳಿಸುವಂತೆ ಖರ್ಗೆ ಆಗ್ರಹ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತೀಯ

published on : 27th September 2023

ಪ್ರಜಾಪ್ರಭುತ್ವ ಉಳಿಸಲು ಒಗ್ಗೂಡಿ, 'ಸರ್ವಾಧಿಕಾರಿ' ಸರ್ಕಾರವನ್ನು ಕಿತ್ತೊಗೆಯಿರಿ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ

ಮುಂಬರುವ ರಾಜ್ಯ ಮತ್ತು ಲೋಕಸಭೆ ಚುನಾವಣೆಗಳಲ್ಲಿ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಯಶಸ್ಸಿಗೆ ಆದ್ಯತೆ ನೀಡಬೇಕು ಮತ್ತು ಎದುರಾಳಿಗಳನ್ನು ಪೂರ್ಣ ಶಕ್ತಿಯಿಂದ ಎದುರಿಸಬೇಕೆಂದು ಪಕ್ಷದ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

published on : 17th September 2023

ಹಿಂಸಾಚಾರದಿಂದ ಜಾತ್ಯತೀತ ಭಾರತದ ಪ್ರತಿಷ್ಠೆಗೆ ಕಳಂಕ; ಬಿಜೆಪಿ ಬೆಂಕಿಗೆ ತುಪ್ಪ ಸುರಿಯುತ್ತಿದೆ: ಖರ್ಗೆ

ದೇಶವು "ಗಂಭೀರ ಆಂತರಿಕ ಸವಾಲುಗಳನ್ನು" ಎದುರಿಸುತ್ತಿದೆ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಹಿಂಸಾತ್ಮಕ ಘಟನೆಗಳು ಪ್ರಗತಿಪರ ಮತ್ತು ಜಾತ್ಯತೀತ ಭಾರತದ ಪ್ರತಿಷ್ಠೆಗೆ ಕಳಂಕ ತರುತ್ತಿವೆ ಮತ್ತು ಬಿಜೆಪಿ "ಬೆಂಕಿಗೆ...

published on : 16th September 2023

ಜಿ20 ಶೃಂಗಸಭೆ ಮುಗಿದಿದೆ; ಈಗ ಮೋದಿ ಸರ್ಕಾರ ಸ್ಥಳೀಯ ವಿಷಯಗಳ ಕಡೆ ಗಮನ ಹರಿಸಲಿ- ಮಲ್ಲಿಕಾರ್ಜುನ್ ಖರ್ಗೆ

ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರ ಆರೋಪದ ವಿಷಯಗಳ ಕುರಿತಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಿ20 ಶೃಂಗಸಭೆಯ ಮುಗಿದಿದೆ. ಈಗ ಮೋದಿ ಸರ್ಕಾರ ಈಗ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

published on : 11th September 2023

ಮೇಕ್ ಇನ್ ಇಂಡಿಯಾ, ಸ್ಟಾರ್ಟ್‌ಅಪ್ ಇಂಡಿಯಾ, ಡಿಜಿಟಲ್ ಇಂಡಿಯಾ ಅಂತ ಹೊರಟವರು ಈಗ...: ಖರ್ಗೆ

ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಪಕ್ಷ ಬಿಜೆಪಿಯೇತರ ಮತ್ತು ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸುವತ್ತ ಗಮನಹರಿಸುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ 'ಸನಾತನ ಹಿಂದೂ ಧರ್ಮ'ದ ವಿವಾದದಲ್ಲಿ ಸಿಲುಕಲು ಬಯಸುವುದಿಲ್ಲ ಎಂದು ಎಐಸಿಸಿ...

published on : 9th September 2023

ಜಿ20 ಔತಣಕೂಟಕ್ಕೆ ಖರ್ಗೆಗೆ ಆಹ್ವಾನವಿಲ್ಲ: ಭಾರತದ ಶೇ.60ರಷ್ಟು ಜನಸಂಖ್ಯೆಯ ನಾಯಕನಿಗೆ ಅಗೌರವ, ದಲಿತ ದಾಳ ಉರುಳಿಸಿದ ರಾಹುಲ್

ಜಿ20 ಶೃಂಗಸಭೆಯ ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದಿರುವುದಕ್ಕೆ ಪಕ್ಷದ ನಾಯಕರು ಮೋದಿ ಸರ್ಕಾರದ ಈ ಕ್ರಮವನ್ನು ದಲಿತ ವಿರೋಧಿ ಎಂದು ಕರೆಯುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ನಾಯಕರೊಬ್ಬರು ಪ್ರಧಾನಿ ಮೋದಿಯನ್ನು ಮನುವಿಗೆ ಹೋಲಿಸಿದ್ದಾರೆ. 

published on : 8th September 2023

ರಾಷ್ಟ್ರಪತಿ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ಖರ್ಗೆ ಗೆ ಆಹ್ವಾನವಿಲ್ಲ

ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಖರ್ಗೆ ಅವರ ಕಚೇರಿಯ ಮೂಲಗಳು ತಿಳಿಸಿವೆ.

published on : 8th September 2023

ಮಣಿಪುರ ವಿಚಾರವಾಗಿ ಸಂಸತ್ತಿನ ವಿಶೇಷ ಅಧಿವೇಶನ ಕರೆದಿಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಸೆಪ್ಟೆಂಬರ್ 18 ರಿಂದ 22 ರವರೆಗೆ 'ಸಂಸತ್ತಿನ ವಿಶೇಷ ಅಧಿವೇಶನ" ಕರೆದಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಹೊತ್ತಿ ಉರಿಯುತ್ತಿರುವ ಮಣಿಪುರ ವಿಚಾರವಾಗಿ ವಿಶೇಷ ಅಧಿವೇಶನ ಕರೆದಿಲ್ಲ ಎಂದಿರುವ ಅವರು ದೇಶ ಸರ್ವಾಧಿಕಾರದತ್ತ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

published on : 1st September 2023

ಉತ್ತರ ಪ್ರದೇಶ ಕಪಾಳಮೋಕ್ಷ ಘಟನೆ ಹಿಂದೆ ಬಿಜೆಪಿಯ ದ್ವೇಷ ರಾಜಕಾರಣ: ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಘಟನೆ ಭಾರತೀಯ ಜನತಾ ಪಕ್ಷದ ದ್ವೇಷ ತುಂಬಿದ ರಾಜಕಾರಣದ ಪರಿಣಾಮ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ...

published on : 27th August 2023

ಮೋದಿ ಸರ್ಕಾರದಿಂದ ಆರ್‌ಟಿಐ ಕಾಯ್ದೆಯ 'ಕೊಲೆ': ಮಲ್ಲಿಕಾರ್ಜುನ ಖರ್ಗೆ

'ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸುವ ಪಿತೂರಿ'ಯ ಭಾಗವಾಗಿ ನರೇಂದ್ರ ಮೋದಿ ಸರ್ಕಾರ ಮಾಹಿತಿ ಹಕ್ಕು(ಆರ್‌ಟಿಐ) ಕಾಯ್ದೆಯನ್ನು ಹಂತ ಹಂತವಾಗಿ "ಕೊಲ್ಲುತ್ತಿದೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಆರೋಪಿಸಿದ್ದಾರೆ.

published on : 24th August 2023

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು: ಖರ್ಗೆ

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.

published on : 22nd August 2023

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಪ್ತ ನಾಸೀರ್ ಹುಸೇನ್ ಗೆ ಸ್ಥಾನ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವರ ಅತ್ಯಾಪ್ತ ಹುಸೇನ್ ಕೂಡ ಸಿಡಬ್ಲ್ಯೂಸಿ ಸದಸ್ಯರಾಗಿದ್ದಾರೆ. ಇನ್ನಿಬ್ಬರು ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್ ಮತ್ತು ವೀರಪ್ಪ ಮೊಯ್ಲಿ ಅವರನ್ನು ಕಾಯಂ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.

published on : 22nd August 2023

ನಾವು ಪಕ್ಷದ ಸಿದ್ಧಾಂತವನ್ನು ಬಲಪಡಿಸುತ್ತೇವೆ, ಅದನ್ನು ಜನರ ಬಳಿಗೆ ಕೊಂಡೊಯ್ಯುತ್ತೇವೆ: ಸಿಡಬ್ಲ್ಯುಸಿ ಪುನರ್ ರಚನೆ ಬಳಿಕ ಸಚಿನ್ ಪೈಲಟ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ಪುನರ್ ರಚಿಸಿದ್ದು, ಸಮಿತಿಯಲ್ಲಿ ತಮ್ಮನ್ನು ಸದಸ್ಯರನ್ನಾಗಿ ಮಾಡಿದ್ದಕ್ಕೆ ಪಕ್ಷದ ಉನ್ನತ ನಾಯಕತ್ವಕ್ಕೆ ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭಾನುವಾರ ಕೃತಜ್ಞತೆ ಸಲ್ಲಿಸಿದ್ದಾರೆ. 

published on : 20th August 2023

ಶೇ. 93 ರಷ್ಟು ಮಾರ್ಗಗಳಲ್ಲಿ ಉಡಾನ್ ಯೋಜನೆ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿ ಹೇಳಿದೆ: ಖರ್ಗೆ

ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.

published on : 19th August 2023

ಏಮ್ಸ್ ಸಿಬ್ಬಂದಿ ಬಿಕ್ಕಟ್ಟು: ಮೋದಿ ಸರ್ಕಾರ ಭಾರತದ ಆರೋಗ್ಯ ವ್ಯವಸ್ಥೆಯನ್ನು 'ಅನಾರೋಗ್ಯ'ಗೊಳಿಸಿದೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಏಮ್ಸ್‌ಗೆ ವೈದ್ಯರು ಮತ್ತು ಸಿಬ್ಬಂದಿ ಕೊರತೆಯುಂಟಾಗುವಂತೆ ಮಾಡಿದ್ದು, ದೇಶದ ಆರೋಗ್ಯ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು 'ಅನಾರೋಗ್ಯ'ಗೊಳಿಸಿದೆ ಎಂದು ಆರೋಪಿಸಿದರು.

published on : 13th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9