- Tag results for Mallikarjun kharge
![]() | ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡುವಂತೆ ರಾಹುಲ್ಗೆ ಸೂಚನೆ: ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ಅವರ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ತರಾಟೆಗೆ ತೆಗೆದುಕೊಂಡರು. ತಮ್ಮ ಪಕ್ಷದ ಮಾಜಿ ಮುಖ್ಯಸ್ಥರಿಗೆ 'ಬೆದರಿಕೆ, ಹೆದರಿಕೆ ಮತ್ತು ಅವಮಾನ' ಮಾಡುವ ಸರ್ಕಾರದ ಧೋರಣೆಯನ್ನು ನಾನು ಖಂಡಿಸುತ್ತೇನೆ ಎಂದರು. |
![]() | ರಾಹುಲ್ ಗಾಂಧಿ ಸಾವರ್ಕರ್ ಕುರಿತ ಹೇಳಿಕೆಗೆ ಆಕ್ರೋಶ, ವಿಪಕ್ಷಗಳ ಸಭೆಗೆ ಉದ್ಧವ್ ಗೈರು ಬೆನ್ನಲ್ಲೇ ಪ್ರತಿಪಕ್ಷಗಳ ಹೊಸ 'ಸಂಕಲ್ಪ'ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ ಎಚ್ಚೆತ್ತಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಾವರ್ಕರ್ ಕುರಿತು ಹೊಸ 'ಸಂಕಲ್ಪ' ಮಾಡಿವೆ. |
![]() | ಬಿಜೆಪಿಯಿಂದ ಜಾತಿ ರಾಜಕಾರಣ; ನೀರವ್, ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದೆ: ಕಾಂಗ್ರೆಸ್ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ,... |
![]() | ಖರ್ಗೆ ಕೈ ಹಿಡಿದು ಹಾಸ್ಯದ ಮೂಲಕ ಬಿಜೆಪಿಗೆ ಟಾಂಗ್ ನೀಡಿದ ರಾಹುಲ್! ವಿಡಿಯೋಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆ ಬಿಕ್ಕಟ್ಟಿನ ನಡುವೆ ಹಾಸ್ಯಪ್ರಜ್ಞೆ ಮೆರೆದಿದ್ದಾರೆ. ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಸಭೆ ಬಳಿಕ ಪಕ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೆಟ್ಟಿಲುಗಳಿಂದ ಕೆಳಗೆ ಇಳಿಯಲು ನೆರವಾಗಿದ್ದಾರೆ. |
![]() | ರಾಹುಲ್ ಗಾಂಧಿಗೆ ಜೈಲು ಶಿಕ್ಷೆ: ಪ್ರತಿಪಕ್ಷ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಪ್ರತಿಪಕ್ಷ ನಾಯಕರೊಂದಿಗೆ ಸಭೆ ನಡೆಸಿದರು ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು. |
![]() | ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ಇಂದು ಸಂಜೆ ಕಾಂಗ್ರೆಸ್ ತುರ್ತು ಸಭೆಕಾಂಗ್ರೆಸ್ ತನ್ನ ಸ್ಟೀರಿಂಗ್ ಕಮಿಟಿ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಂಚೂಣಿ ಘಟಕಗಳ ಮುಖ್ಯಸ್ಥರ ಸಭೆಯನ್ನು ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ. |
![]() | ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ: ಬಾಬುರಾವ್ ಚಿಂಚನಸೂರ್ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಕಲಬುರಗಿ ಮೇಯರ್-ಉಪಮೇಯರ್ ಚುನಾವಣೆ; ಖರ್ಗೆ ಗೈರು, ಫಲಿತಾಂಶ ಏರುಪೇರುಒಂದು ಕಾಲದ ಕಾಂಗ್ರೆಸ್ ಭದ್ರಕೋಟೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಇಂದು ಬಿಜೆಪಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. |
![]() | ಪ್ರತಿಪಕ್ಷ ನಾಯಕರಿಗೆ ಇಡಿ-ಸಿಬಿಐ, ಮೆಹುಲ್ ಚೋಕ್ಸಿಗೆ ಇಂಟರ್ಪೋಲ್ ಇಲ್ಲ: ಮಲ್ಲಿಕಾರ್ಜುನ ಖರ್ಗೆವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. |
![]() | ರಾಹುಲ್ ಗಾಂಧಿ ನಾಳೆ ಲೋಕಸಭೆಯಲ್ಲಿ ಮಾತನಾಡಲು ಸಮಯ ಕೇಳಿದ್ದೇವೆ: ಮಲ್ಲಿಕಾರ್ಜುನ ಖರ್ಗೆಮಂಗಳವಾರ ಲೋಕಸಭೆಯಲ್ಲಿ ಮಾತನಾಡಲು ರಾಹುಲ್ ಗಾಂಧಿಗೆ ಸಮಯ ಕೇಳಲಾಗಿದ್ದು, ಅವಕಾಶ ನೀಡಿದರೆ ಅವರು ಹೇಳಿಕೆ ನೀಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಆಸ್ಕರ್ ಗೆಲುವಿನ ಕ್ರೆಡಿಟ್ ನ್ನು ಬಿಜೆಪಿ ಮೋದಿಗೆ ನೀಡಬಾರದು: ಮಲ್ಲಿಕಾರ್ಜುನ ಖರ್ಗೆಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತೆಲುಗಿನ 'RRR' ಚಿತ್ರದ ನಾಟು ನಾಟು ಹಾಡು ಮತ್ತು ತಮಿಳಿನ ಸಾಕ್ಷ್ಯಚಿತ್ರ ' ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡವನ್ನು ರಾಜ್ಯಸಭೆಯಲ್ಲಿ ಪಕ್ಷ ಬೇಧ ಮರೆತು ಮಂಗಳವಾರ ಅಭಿನಂದಿಸಲಾಯಿತು. |
![]() | ಪ್ರಜಾಪ್ರಭುತ್ವ 'ನಾಶ' ಮಾಡುತ್ತಿರುವವರ ಬಾಯಲ್ಲಿ ರಕ್ಷಣೆಯ ಮಾತು: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಲಂಡನ್ ನಲ್ಲಿ ರಾಹುಲ್ ಗಾಂಧಿಯವರು ನೀಡಿರುವ ಹೇಳಿಕೆ ಸಂಬಂಧ ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಿರುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಿರುಗೇಟು ನೀಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸರ್ವಾಧಿಕಾರಿ ಎಂದು ಬಣ್ಣಿಸಿದ್ದಾರೆ. |
![]() | ಇ.ಡಿ ದಾಳಿ ವೇಳೆ ಗರ್ಭಿಣಿ ಸೊಸೆಗೆ ಕಿರುಕುಳ; ತನಿಖಾ ಸಂಸ್ಥೆಯ ವಿರುದ್ಧ ಲಾಲು ಪ್ರಸಾದ್ ಕಿಡಿ; ಖರ್ಗೆ ಆಕ್ರೋಶಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಮಗ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದಲ್ಲಿ ದಾಳಿಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನ್ನ ಗರ್ಭಿಣಿ ಸೊಸೆಯನ್ನು 15 ಗಂಟೆಗಳ ಕಾಲ ಕುಳಿತುಕೊಳ್ಳುವಂತೆ ಮಾಡಿದೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶನಿವಾರ ಆರೋಪಿಸಿದ್ದಾರೆ. |
![]() | 'ಪಿಎಂ ಯಾರಾಗಬೇಕೆಂದು ಹೇಳಿಲ್ಲ', 2024 ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳು ಒಟ್ಟಾಗಿ ಸ್ಪರ್ಧಿಸಬೇಕು: ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಜಯಿಸಿದರೆ ಕಾಂಗ್ರೆಸ್ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ನಾನು ಹೇಳಿಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಗ್ಯಾಸ್ ಬೆಲೆ ಏರಿಕೆಯಿಂದಾಗಿ ಹೋಳಿ ಹಬ್ಬದ ಖಾದ್ಯ ಮಾಡುವುದು ಹೇಗೆಂದು ಜನ ಕೇಳುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆಹೋಳಿ ಹಬ್ಬಕ್ಕೂ ಮುನ್ನ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ತರಾಟೆಗೆ ತೆಗೆದುಕೊಂಡಿದ್ದಾರೆ. |