social_icon
  • Tag results for Mallikarjuna Kharge

ಸಿಎಂ-ಡಿಸಿಎಂ ಜೊತೆ ಇಂದು 8 ಶಾಸಕರು ಸಚಿವರಾಗಿ ಪ್ರಮಾಣ ವಚನ: ಮಲ್ಲಿಕಾರ್ಜುನ ಖರ್ಗೆ; ಆ ಶಾಸಕರು ಯಾರು?

ದಶಕ ನಂತರ ಕರ್ನಾಟಕದಲ್ಲಿ ಹೊಸ ಸ್ಥಿರ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವುದು ಖುಷಿಯ ವಿಚಾರ. ಕರ್ನಾಟಕ ರಾಜ್ಯದ ಜನತೆಗೆ ನೂತನ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು ದೇಶದಲ್ಲಿಯೇ ಜನರಿಗೆ ಬದುಕಲು ಪೂರಕ ವಾತಾವರಣ ನಿರ್ಮಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

published on : 20th May 2023

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗುರುವಾರ ಹೇಳಿದ್ದಾರೆ.

published on : 18th May 2023

ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ. 

published on : 17th May 2023

'ನನ್ನ ಜೊತೆ ಬಾಬಾ ಸಾಹೇಬ್ ಸಂವಿಧಾನವಿದೆ, ರಕ್ಷಣೆಗೆ ಜನರಿದ್ದಾರೆ': ತವರು ಜಿಲ್ಲೆಯಲ್ಲಿ ಖರ್ಗೆ ಭಾವುಕ ಭಾಷಣ!

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಹಿರಂಗ ಪ್ರಚಾರಕ್ಕೆ ಇಂದು ಸೋಮವಾರ ತೆರೆದಿದ್ದಿದೆ. ಈ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತಾ ಭಾವುಕರಾಗಿದ್ದಾರೆ.

published on : 8th May 2023

ಯುವಜನತೆ ಶಾಂತಿಯಿಂದ ಜೀವನ ನಡೆಸಬೇಕೆಂಬುದು ಕಾಂಗ್ರೆಸ್ ನ ಬಯಕೆ: ಮಲ್ಲಿಕಾರ್ಜುನ ಖರ್ಗೆ (ಸಂದರ್ಶನ)

ಸಮಾಜದಲ್ಲಿ ದ್ವೇಷದ ವಾತಾವರಣವನ್ನು ಉತ್ತೇಜಿಸುವವರ ವಿರುದ್ಧ ಕಾನೂನಿನ ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳಲಾಗುವುದು. ನಾವು ಎಲ್ಲಾ ರೀತಿಯ ಮೂಲಭೂತವಾದದ ವಿರೋಧಿಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

published on : 8th May 2023

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

published on : 6th May 2023

ಪ್ರಿಯಾಂಕ್ ಖರ್ಗೆ ಹೆಂಡತಿ, ಮಕ್ಕಳ 'ಸಾಫ್' ಮಾಡುತ್ತಿದ್ದೆ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಆಡಿಯೋ ವೈರಲ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋವೊಂದು ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

published on : 6th May 2023

ನನ್ನನ್ನೂ ನಿಂದಿಸಿದ್ದಾರೆ, ಆದರೆ ನಾನು ಎಂದಿಗೂ ಗೋಳಾಡಿಲ್ಲ, ಮೋದಿ ಕ್ರೈಯಿಂಗ್‌ ಬೇಬಿ: ಮಲ್ಲಿಕಾರ್ಜುನ ಖರ್ಗೆ

ಬೆಳಗ್ಗೆಯಿಂದ ಸಂಜೆವರೆಗೆ ಅಳುತ್ತಲೇ ಇರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರೂಢಿಯಾಗಿ ಬಿಟ್ಟಿದೆ. ಅವರೊಬ್ಬ ಅಳುವ ಕೂಸು (ಕ್ರೈಯಿಂಗ್‌ ಬೇಬಿ) ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಲೇವಡಿ ಮಾಡಿದ್ದಾರೆ.

published on : 4th May 2023

ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ: ಪ್ರಧಾನಿ ಮೋದಿ ಕ್ಷಮೆಗೆ ಸುರ್ಜೇವಾಲಾ ಆಗ್ರಹ

ರಾಜಸ್ಥಾನದ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಮದನ್ ದಿಲಾವರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬುಧವಾರ ಆಗ್ರಹಿಸಿದ್ದಾರೆ.

published on : 4th May 2023

ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳು ಸಂಪುಟ ಸಭೆಯಲ್ಲಿಯೇ ಜಾರಿ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸ

published on : 2nd May 2023

ಫೋಟೋಗಳಿಗಷ್ಟೇ ದಲಿತರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾ

published on : 1st May 2023

ಸರ್ಪ ಎಂದಿಗೂ ಶಿವನ ಕೊರಳಿನಲ್ಲಿರುತ್ತೆ: ಖರ್ಗೆ 'ವಿಷ ಸರ್ಪ' ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ಕಿಡಿ

ಅಭಿವೃದ್ಧಿಯ ಬಗ್ಗೆ ಚರ್ಚಿಸುವ ಬದಲು ಕಾಂಗ್ರೆಸ್ ನಾಯಕರು ವಿಷದ ಹಾವಿನ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಬಗ್ಗೆ ನನಗೇನು ಬೇಸರವಿಲ್ಲ. ಶಿವನ ಕೊರಳಿಗೆ ಶೋಭಾಯ ಮಾನವಾಗಿರುವುದು ಹಾವು. ನನಗೆ ಈ ದೇಶದ ಜನತೆ ಶಿವ ಸ್ವರೂಪಿ. ಶಿವ ಸ್ವರೂಪಿಯಾದ ನಿಮ್ಮ ಕೊರಳಲ್ಲಿ ಹಾವಾಗಿ ಇರಲು ನನಗೆ ಖುಷಿ ಇದೆ...

published on : 30th April 2023

'ಖರ್ಗೆಯವರೇ ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಲೇಸು'

ಮಲ್ಲಿಕಾರ್ಜುನ ಖರ್ಗೆ ಅವರೇ ನಿಮಗೆ ಇಳಿ ವಯಸ್ಸು ಇದು. ನಾವೆಲ್ಲರೂ ಗೌರವ ಕೊಡ್ತಾ ಇದ್ದಂತಹ ಖರ್ಗೆ ನೀವು. ನಿಮ್ಮ‌ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ನೀವು ರಾಜಕೀಯ ನಿವೃತ್ತಿ ತಗೋಳೋದೇ ಒಳ್ಳೆಯದು.

published on : 30th April 2023

ಪ್ರಧಾನಿ ಮೋದಿಯವರು 'ನೀಲಕಂಠ', ಹಾವುಗಳನ್ನು ಹೇಗೆ ಪಳಗಿಸಬೇಕು ಎಂಬುದು ಅವರಿಗೆ ಗೊತ್ತು: ಸಿಎಂ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಷದ ಹಾವು ಎಂದು ಕರೆಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಮನೋಧರ್ಮವನ್ನು ತೋರಿಸಿದ್ದಾರೆ. ರಾಜ್ಯದಲ್ಲಿ ಮೋದಿ ಅವರು ಬಂದು ಪ್ರಚಾರ ಮಾಡಿದ ನಂತರ ರಾಜಕೀಯ ಚಿತ್ರಣವೇ ಬದಲಾಗಬಹುದು, ಜನರು ಬಿಜೆಪಿ ಕಡೆಗೆ ಒಲಿಯಬಹುದು ಎಂಬ ಭಯ ಕೂಡ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ.

published on : 29th April 2023

ಸೋನಿಯಾ ಸೂಚನೆ ಮೇರೆಗೆ ಖರ್ಗೆ ಪ್ರಧಾನಿ ಮೋದಿಯನ್ನು ನಿಂದಿಸಿದ್ದಾರೆ: ಸ್ಮೃತಿ ಇರಾನಿ

ಕಾಂಗ್ರೆಸ್ ನಾಯಕಿ ಸೋನಿಯಾ ಸೂಚನೆ ಮೇರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ‘ವಿಷಪೂರಿತ ಹಾವು’ ಎಂದು ನಿಂದಿಸಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

published on : 28th April 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9