- Tag results for Mamata Banerjee
![]() | ಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ: ಮಮತಾ ಬ್ಯಾನರ್ಜಿಬಿಜೆಪಿ ಮಾವೋವಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಸರಿ ಪಕ್ಷ ಚುನಾವಣೆಗೆ ಮುನ್ನ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. |
![]() | 'ದೀದಿ ವಿರುದ್ಧ ಸೋತರೆ ರಾಜಕೀಯ ನಿವೃತ್ತಿ': ಮಮತಾ ಸವಾಲು ಸ್ವೀಕರಿಸಿದ ಸುವೇಂದು ಅಧಿಕಾರಿನಂದಿಗ್ರಾಮದಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸವಾಲನ್ನು ಸ್ವೀಕರಿಸಿದ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರು... |
![]() | ಸುವೇಂದು ಅಧಿಕಾರಿ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಹಾಗೂ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ... |
![]() | 'ಬಂಗಾಳಕ್ಕೆ ಸಾಕಷ್ಟು ಲಸಿಕೆಗಳು ಸಿಕ್ಕಿಲ್ಲ, ಅಗತ್ಯವಿದ್ದರೆ ತಯಾರಕರಿಂದ ಖರೀದಿ- ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್-19 ಲಸಿಕೆಗಳನ್ನು ಪೂರೈಸಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ಮುಂಚೂಣಿ ಕೋವಿಡ್ -19 ಕಾರ್ಯಕರ್ತರಿಗಾಗಿ 5 ಲಕ್ಷದ 96 ಸಾವಿರ ಲಸಿಕೆಗಳನ್ನು ಕೇಂದ್ರ ಸರ್ಕಾರ ರವಾನಿಸಿದೆ. |
![]() | ಪಶ್ಚಿಮ ಬಂಗಾಳದಲ್ಲಿ ಉಚಿತವಾಗಿ ಕೋವಿಡ್ ಲಸಿಕೆ- ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಎಲ್ಲ ಜನರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗುವಂತೆ ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ. |
![]() | ಸೌರವ್ ಗಂಗೂಲಿಗೆ ಇಂತಹ ಸಮಸ್ಯೆಯಿದೆ ಎಂದು ಊಹಿಸಿರಲಿಲ್ಲ: ಮಮತಾ ಬ್ಯಾನರ್ಜಿಲಘು ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ಅವರ ಆರೋಗ್ಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಾಮರ್ಶಿಸಿದ್ದಾರೆ. |
![]() | ಮಮತಾ ಬ್ಯಾನರ್ಜಿ,ವಿಶ್ವಭಾರತಿ ಆಡಳಿತ ಮಧ್ಯೆ ತೀವ್ರಗೊಂಡ ಕ್ಯಾಂಪಸ್ ರಸ್ತೆ ವಿವಾದನಾಲ್ಕು ವರ್ಷಗಳ ಹಿಂದೆ ಕೇಂದ್ರಿಯ ವಿಶ್ವವಿದ್ಯಾಲಯದ ಆಡಳಿತಕ್ಕೆ ನೀಡಲಾಗಿದ್ದ ರಸ್ತೆಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ವಿಶ್ವ ಭಾರತಿ ಆಡಳಿತ ಮಂಡಳಿ ನಡುವಿನ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. |
![]() | ಕೇಂದ್ರ ವಿರೋಧಿ ದೃಷ್ಟಿಕೋನದಿಂದಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯಸೇನ್ ಮೇಲೆ ದಾಳಿ- ಮಮತಾ ಬ್ಯಾನರ್ಜಿಕೇಂದ್ರ ವಿರೋಧಿ ದೃಷ್ಟಿಕೋನದಿಂದಾಗಿ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಮೇಲೆ ಬಿಜೆಪಿಯಿಂದ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ಗುಜರಾತ್ ಆಗಲು ಬಿಡಲ್ಲ: ಮಮತಾ ಬ್ಯಾನರ್ಜಿ ಗುಡುಗುಪಶ್ಚಿಮ ಬಂಗಾಳ ರಾಜ್ಯ ಗುಜರಾತ್ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. |
![]() | 'ಸುಳ್ಳಿನ ಕಸ': ಬಂಗಾಳ ಅಭಿವೃದ್ಧಿ ಸಂಬಂಧ ಅಮಿತ್ ಶಾ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುಳ್ಳು ಹೇಳುತ್ತಿದ್ದಾರೆ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ರಾಜ್ಯದ ಸ್ಥಾನದ ಕುರಿತು ಅವರು ನೀಡಿದ ಅಂಕಿಅಂಶ... |
![]() | ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ: ಪಕ್ಷ ತೊರೆದ 24 ಗಂಟೆಗಳಲ್ಲೇ ಯೂಟರ್ನ್ ಹೊಡೆದ ಟಿಎಂಸಿ ಶಾಸಕಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ಶಾಸಕರು ಮುಖಂಡರ ಪಕ್ಷಾಂತರ ಪರ್ವ ಮುಂದುವರೆದಿರುವಂತೆಯೇ ಇತ್ತ ತೃಣಮೂಲ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಓರ್ವ ಶಾಸಕ ಪಕ್ಷ ತೊರೆದ 24 ಗಂಟೆಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. |
![]() | ಮಮತಾಗೆ ಬಿಗ್ ಶಾಕ್: ಟಿಎಂಸಿ ತೊರೆದ ಮತ್ತೊಬ್ಬ ಶಾಸಕಿ, 48 ಗಂಟೆಗಳಲ್ಲಿ ನಾಲ್ವರು ದೀದಿಗೆ ಗುಡ್ ಬೈಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಒಬ್ಬರಾದ ನಂತರ ಮತ್ತೊಬ್ಬರಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯುತ್ತಿದ್ದಾರೆ. |
![]() | ದೀದಿಗೆ ಮತ್ತೆ ಸಂಕಷ್ಟ: 'ನಂದಿಗ್ರಾಮ ಹೀರೋ' ಸುವೆಂದು ಶಾಸಕ ಸ್ಥಾನಕ್ಕೆ ರಾಜಿನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ!ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಮಾಪ್ತ ಮತ್ತು ನಂದಿಗ್ರಾಮ್ ಆಂದೋಲನದ ವೀರರಲ್ಲಿ ಒಬ್ಬರಾದ ಸುವೆಂದು ಅಧಿಕಾರಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ನನ್ನನ್ನು ಖರೀದಿಸಲು ಯಾರಿಂದಲೂ ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿಗೆ ಒವೈಸಿ ತಿರುಗೇಟುನನ್ನನ್ನು ಖರೀದಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದ್ದಾರೆ. |
![]() | ಪಶ್ಚಿಮ ಬಂಗಾಳದಲ್ಲಿ 'ಹಿಂದೂ ರಾಜ್ಯ' ಶೀಘ್ರ; ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ: ಪ್ರಜ್ಞಾ ಠಾಕೂರ್ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಬೆಂಗಾವಲು ಪಡೆ ಮೇಲಿನ ದಾಳಿ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ಹಿಂದೂ ರಾಜ್ ಇರಲಿದೆ ಎಂದಿದ್ದಾರೆ. |