- Tag results for Mamata Banerjee
![]() | 'ನಾನು ಬೀದಿ ಹೋರಾಟಗಾರ್ತಿ, ಯುದ್ಧಭೂಮಿಯಿಂದ ಹೋರಾಟ ಮಾಡ್ತಿನಿ': ಮಮತಾ ಬ್ಯಾನರ್ಜಿಚುನಾವಣಾ ಆಯೋಗ ಹೇರಿದ್ದ ನಿರ್ಬಂಧ ಮಂಗಳವಾರ ಸಂಜೆ ಅಂತ್ಯವಾದ ಬಳಿಕ ಎದುರಾಳಿ ಬಿಜೆಪಿ ವಿರುದ್ಧ ಚಾಲೆಂಜ್ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನೊಬ್ಬಳು ಬೀದಿ ಹೋರಾಟಗಾರ್ತಿ, ಯುದ್ದಭೂಮಿಯಿಂದ ಹೋರಾಟ ಮಾಡುತ್ತೇನೆ ಎಂದು ಗುಡುಗಿದರು. |
![]() | ಬಂಗಾಳ ಚುನಾವಣೆ; ಮಮತಾ ಬ್ಯಾನರ್ಜಿ 'ಕ್ಲೀನ್ ಬೌಲ್ಡ್', ಬಿಜೆಪಿ ಈಗಾಗಲೇ ಶತಕ ಬಾರಿಸಿದೆ: ಪ್ರಧಾನಿ ಮೋದಿಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು. |
![]() | ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ಮತಗಟ್ಟೆ ಹಿಂಸಾಚಾರ: ಕೇಂದ್ರ ಪಡೆಗಳ ಕ್ರಮ ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಸಿಐಡಿ ತನಿಖೆಗೆ ಆದೇಶನಾಲ್ಕು ಜನರ ಸಾವಿಗೆ ಕಾರಣವಾದ ಕೂಚ್ ಬೆಹಾರ್ ಮತಗಟ್ಟೆ ಹಿಂಸಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭದ್ರತಾ ಪಡೆಯ ಕ್ರಮವನ್ನು ಪ್ರಶ್ನಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ |
![]() | ಚುನಾವಣಾ ಆಯೋಗದ ಶೋಕಾಸ್ ನೋಟಿಸ್ ಗೆ 'ಡೋಂಟ್ ಕೇರ್' ಎಂದ ಮಮತಾ!ಕೇಂದ್ರಿಯ ಪಡೆಗಳಿಂದ ಮತದಾರರಿಗೆ ಬೆದರಿಕೆ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೀಡಲಾಗಿರುವ ನೋಟಿಸ್ ಕುರಿತಂತೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಆರ್ ಪಿಎಫ್ , ಬಿಜೆಪಿ ಪರ ಕೆಲಸ ಮಾಡುವುದನ್ನು ನಿಲ್ಲಿಸುವವರೆಗೂ ಅದರ ಬಗ್ಗೆ ಮಾತನಾಡುವುದನ್ನು ಮುಂದುವರೆಸುತ್ತೇನೆ ಎಂದಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಆಯೋಗದಿಂದ ಮತ್ತೊಂದು ನೋಟಿಸ್ಕೇಂದ್ರಿಯ ಪಡೆ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ಮತ್ತೊಂದು ನೋಟಿಸ್ ನೀಡಿದೆ. |
![]() | ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರುಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ... |
![]() | ಬಿಜೆಪಿಯ ಸಿಆರ್ ಪಿಎಫ್ ನಿಂದ ಜನರಿಗೆ ಕಿರುಕುಳ, ಮತಗಟ್ಟೆಗಳಿಗೆ ಹೋಗದಂತೆ ಬಲವಂತದ ತಡೆ: ಮಮತಾ ಆರೋಪಬಿಜೆಪಿಯ ಸಿಆರ್ ಪಿಎಫ್ ಜನತೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಮತಗಟ್ಟೆಗಳಿಗೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |
![]() | ಬಿಜೆಪಿ ಕಾರ್ಯಕರ್ತರಿಂದ ಮತಗಟ್ಟೆ ಆಕ್ರಮಣ, ಟಿಎಂಸಿ ಅಭ್ಯರ್ಥಿಗಳ ಮೇಲೆ ಹಲ್ಲೆ: ಮಮತಾ ಬ್ಯಾನರ್ಜಿ ಆರೋಪಬಿಜೆಪಿ ಕಾರ್ಯಕರ್ತರು ಬಲವಂತದಿಂದ ಮತಗಟ್ಟೆಗಳನ್ನು ಆಕ್ರಮಿಸಿಕೊಳ್ಳುತ್ತಿದ್ದು, ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಟಿಎಂಸಿ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಮಂಗಳವಾರ ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂತಹ ಬೆದರಿಕೆ ತಂತ್ರಗಳಿಗೆ ಬಗ್ಗಲ್ಲ ಎಂದು ಗುಡುಗಿದ್ದಾರೆ. |
![]() | ಒಂದು ಕಾಲಿನಲ್ಲಿ ಬಂಗಾಳ, ಎರಡು ಕಾಲಿನಲ್ಲಿ ದೆಹಲಿ ಗೆಲ್ಲುತ್ತೇನೆ: ಮೋದಿಗೆ ದೀದಿ ಟಕ್ಕರ್ಗಾಯದ ಹೊರತಾಗಿಯೂ ಪಶ್ಚಿಮ ಬಂಗಾಳ ವಿಧಾಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮುಂದಿನ ದಿನಗಳಲ್ಲಿ... |
![]() | ಇಷ್ಟು ಕೆಟ್ಟ ಪ್ರಧಾನಿ, ಗೃಹ ಸಚಿವರನ್ನು ನೋಡಿಯೇ ಇಲ್ಲ: ಮೋದಿ, ಅಮಿತ್ ಶಾ ವಿರುದ್ಧ ಮಮತಾ ವಾಗ್ದಾಳಿಪಶ್ಚಿಮ ಬಂಗಾಳದಲ್ಲಿ ಚುನಾವಣಾ ರಣ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನರೇಂದ್ರ ಮೋದಿ ಮತ್ತು ಅಮಿತ್ ಶಾರಂತ ಕೆಟ್ಟ ಪ್ರಧಾನಿ, ಗೃಹ ಸಚಿವರನ್ನು ನೋಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. |
![]() | ಗಾಯಗೊಂಡ ಕಾಲನ್ನು ಅತ್ತಿತ್ತಾ ಅಲುಗಾಡಿಸುತ್ತಿರುವ ಮಮತಾ ಬ್ಯಾನರ್ಜಿ ವಿಡಿಯೋ ವೈರಲ್! ಬಿಜೆಪಿ ವಾಗ್ದಾಳಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ಹ್ ಚೇರ್ ನಲ್ಲಿ ಕುಳಿತು ತಮ್ಮ ಗಾಯಗೊಂಡ ಕಾಲನ್ನು ಅತ್ತಿತ್ತಾ ಅಲುಗಾಡಿಸುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | 'ದೀದಿ ಈಗ ಬಂಗಾಳ ಬಿಟ್ಟು ಬೇರೆಕಡೆ ಜಾಗ ಹುಡುಕುತ್ತಿದ್ದಾರೆ': ವಾರಣಾಸಿಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವ ಹೇಳಿಕೆಗೆ ಮೋದಿ ಟಾಂಗ್ಬಿಜೆಪಿ ನಾಯಕರು "ಹೊರಗಿನವರು" ಎಂದು ಬ್ರಾಂಡ್ ಮಾಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,... |
![]() | ಹಿಂದೂ, ಮುಸಲ್ಮಾನರ ಮತಬ್ಯಾಂಕ್ ವಿಭಜನೆಗೆ ಬಿಜೆಪಿಯಿಂದ ಎಐಎಂಐಎಂ, ಐಎಸ್ಎಫ್ ಗೆ ಹಣ: ಮಮತಾ ಬ್ಯಾನರ್ಜಿ ಆರೋಪತನ್ನ ರಾಜಕೀಯ ಲಾಭಕ್ಕಾಗಿ ಭಾರತೀಯ ಜನತಾ ಪಕ್ಷ ಹಿಂದೂ-ಮುಸಲ್ಮಾನರ ವಿಭಜಿಸಲು ಎಐಎಂಐಎಂ, ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಗೆ ಹಣ ನೀಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. |
![]() | ಮಮತಾ ಬ್ಯಾನರ್ಜಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿಯಿಂದ ಆಯೋಗಕ್ಕೆ ದೂರುಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತದಾನ ಪ್ರಕ್ರಿಯೆ ವೇಳೆ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. |