- Tag results for Man
![]() | ಎಚ್ ವಿಶ್ವನಾಥ್ ನನ್ನು ಹುಚ್ಚಾಸ್ಪತ್ರೆಗೆ ಕಳುಹಿಸಿ; ಸಿಎಂ ಸಿದ್ದು ವಿರುದ್ಧ ಮತ್ತೆ ಗುಡಿಗಿದ ಶಾಮನೂರು!ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. |
![]() | ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಕಾನ್ಸುಲ್ ಜನರಲ್ ಜತೆ ಸಚಿವ ಎಂಬಿ ಪಾಟೀಲ ಚರ್ಚೆಅಮೆರಿಕದ ಕಂಪನಿಗಳು ಕರ್ನಾಟಕದೊಂದಿಗೆ ಹೆಚ್ಚುಹೆಚ್ಚು ಆರ್ಥಿಕ ಸಹಭಾಗಿತ್ವ ಹೊಂದುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಇಲ್ಲಿನ ಭಾರತೀಯ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್ ಅವರೊಂದಿಗೆ ಭಾನುವಾರ ವಿಸ್ತೃತ ವಿಚಾರ ವಿನಿಮಯ ನಡೆಸಿದ್ದಾರೆ. |
![]() | ಸಪ್ತ ಸಾಗರದಾಚೆ ಎಲ್ಲೋ-ಸೈಡ್ ಎ ಚಿತ್ರಕ್ಕೆ ಒಟಿಟಿಯಲ್ಲಿ ಭಾರಿ ಪ್ರತಿಕ್ರಿಯೆ, ಸಂತಸದಲ್ಲಿ ಚಿತ್ರತಂಡಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಸೈಡ್ ಎ ಮತ್ತು ಸೈಡ್ ಬಿ ಆಗಿ ತಯಾರಾಗಿದೆ. ಈಮಧ್ಯೆ, ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸೆಪ್ಟೆಂಬರ್ 29ರಂದು ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗಿದ್ದು, ಭಾರಿ ಹಿಟ್ ಆಗಿದೆ. |
![]() | ಹಿಂದೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಆಕಸ್ಮಿಕ, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅನಿವಾರ್ಯ: ನಿಖಿಲ್ ಕುಮಾರಸ್ವಾಮಿಬಿಜೆಪಿಯೊಂದಿಗಿನ ಮೈತ್ರಿ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಈ ಹಿಂದೆ ಕಾಂಗ್ರೆಸ್ ಜೊತೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಆದರೆ, ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. |
![]() | ದೆಹಲಿ: ಮಹಿಳಾ ಪೇದೆಯನ್ನು ಕೊಲೆಗೈದಿದ್ದ ಹೆಡ್ ಕಾನ್ಸ್ಟೇಬಲ್; 2 ವರ್ಷಗಳ ನಂತರ ಅಸ್ಥಿಪಂಜರ ಪತ್ತೆ, ಬಂಧನ!ಎರಡು ವರ್ಷಗಳ ಹಿಂದೆ 28 ವರ್ಷದ ಮಹಿಳಾ ಪೇದೆಯನ್ನು ಕೊಲೆ ಮಾಡಿ ನಂತರ ಆಕೆಯ ಶವವನ್ನು ವಿಲೇವಾರಿ ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೆಬಲ್ 42 ವರ್ಷದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ. |
![]() | ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಯ ಭೀಕರ ಹತ್ಯೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ!ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ನಾಲ್ವರನ್ನು ಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದೆ. |
![]() | ಕಾವೇರಿ ಒಳ ಹರಿವು ಹೆಚ್ಚಳ, ಜಾತಿ ಆಧಾರದ ಮೇಲೆ ಹುದ್ದೆ ನೀಡೋಕೆ ಆಗಲ್ಲ- ಡಿಸಿಎಂ ಡಿಕೆ ಶಿವಕುಮಾರ್ರಾಜ್ಯದ ಕಾವೇರಿ ಪಾತ್ರದ ಆಣೆಕಟ್ಟುಗಳ ಒಳಹರಿವು 15 ಸಾವಿರ ಕ್ಯೂಸೆಕ್ ಗೆ ಹೆಚ್ಚಾಗಿದ್ದು, ಇದು ರಾಜ್ಯದ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. |
![]() | ಲಿಂಗಾಯತ ವೀರಶೈವ ಸಮುದಾಯದ ಕಡೆಗಣನೆ; ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಬೆಂಬಲರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯು ಇದೀಗ ಆಡಳಿತ ಪಕ್ಷದೊಳಗೆ ಕೋಲಾಹಲ ಸೃಷ್ಟಿಸಿದೆ. ಇದರೊಂದಿಗೆ ಬಿಜೆಪಿಯ ಬಿಎಸ್ ಯಡಿಯೂರಪ್ಪ ಕೂಡ ಶಾಮನೂರು ಅವರ ಹೇಳಿಕೆಗಳನ್ನು ಬೆಂಬಲಿಸಿದ್ದಾರೆ. |
![]() | ಮಣಿಪುರ ಹಿಂಸಾಚಾರ: ವಿದೇಶಿ ನೆಲದಿಂದ ಭಾರತದ ವಿರುದ್ಧ ಉಗ್ರ ಸಂಚು ಪ್ರಕರಣ; ಶಂಕಿತ ವ್ಯಕ್ತಿಯನ್ನು ಬಂಧಿಸಿದ NIAಮಣಿಪುರ ಹಿಂಸಾಚಾರದ ನೆಪದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ನೇತೃತ್ವದಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಸಂಚು ರೂಪಿಸಲಾಗುತ್ತಿದ್ದು, ಇದರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬಿಗಿಪಟ್ಟು ಹಿಡಿದಿದೆ. |
![]() | ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿರುವ 'ಕಂಬಳ'ಕ್ಕೆ ದಿನಾಂಕ ಫಿಕ್ಸ್!ನವೆಂಬರ್ 25 ಮತ್ತು 26ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಅಹೋರಾತ್ರಿ ಕಂಬಳ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ ಸಂಚಾಲಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. |
![]() | ಲಿಂಗಾಯತರೇ 7 ಮಂದಿ ಸಚಿವರಿಲ್ವಾ: ಶಾಮನೂರು ಶಿವಶಂಕರಪ್ಪಗೆ ಸಿಎಂ ಸಿದ್ದರಾಮಯ್ಯ ತಿರುಗೇಟುರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂಬ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದಲ್ಲಿ... |
![]() | ರಾಜ್ಯದಲ್ಲಿ ವಹಿವಾಟು ಹೆಚ್ಚಳಕ್ಕೆ ಅಮೆರಿಕ ಒಲವು: 60 ಉದ್ಯಮಿಗಳೊಂದಿಗೆ ಸಚಿವ ಎಂ ಬಿ ಪಾಟೀಲ ಸಭೆಅಕ್ಕ’ (ಅಮೆರಿಕ ಕನ್ನಡ ಕೂಟಗಳ ಆಗರ) ಸಂಘಟನೆ ಮತ್ತು ಯುಎಸ್- ಇಂಡಿಯಾ ಚೇಂಬರ್ ಆಫ್ ಕಾಮರ್ಸ್ ಜಂಟಿಯಾಗಿ ಆಯೋಜಿಸಿದ ಉದ್ಯಮಿಗಳ ದುಂಡು ಮೇಜಿನ ಸಭೆಯಲ್ಲಿ 60ಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ತಮ್ಮ ವಹಿವಾಟು ಮತ್ತು ನೆಲೆಯನ್ನು ವಿಸ್ತರಿಸಿಕೊಳ್ಳುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ. |
![]() | ಸಿದ್ದರಾಮಯ್ಯ ಆಡಳಿತದಲ್ಲಿ ಲಿಂಗಾಯತರು ಕಂಗಾಲು: ಶಾಮನೂರು ಶಿವಶಂಕರಪ್ಪಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಲಿಂಗಾಯತರು ಕಂಗಾಲಾಗಿದ್ದಾರೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಧ್ವನಿ ಎತ್ತಿರುವ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. |
![]() | ಆಪರೇಷನ್ ಹಸ್ತ: ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಅ.10ಕ್ಕೆ ಕಾಂಗ್ರೆಸ್ ಸೇರ್ಪಡೆಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದು, ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. |
![]() | ಮಂಗಳೂರು ಕಾಲೇಜಿನ 99 ಮೆಡಿಕಲ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಹೈಕೋರ್ಟ್ ನಿರ್ದೇಶನವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, "ಕೋಟಾದ ಪ್ರಕಾರ ಬೇರೊಂದು ಖಾಸಗಿ ಕಾಲೇಜಿನಲ್ಲಿ ಪ್ರವೇಶ ಕಲ್ಪಿಸಲಾಗುವುದು. ಸೀಟು ಮರು ವಿತರಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸ್ವಲ್ಪ ಕಾಲಾವಕಾಶಬೇಕಿದೆ" ಎಂದು ಕೋರಿದರು. |