- Tag results for Mangaluru
![]() | ಸಂವಿಧಾನ ವಿರೋಧಿ, ಸಮುದಾಯದ ವಿರುದ್ಧ ದ್ವೇಷ ತುಂಬಿದ ಕೃತ್ಯಗಳಿಂದ ಬೇಸರ: ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿಸಂವಿಧಾನದ ಈ ದೇಶದ ಪವಿತ್ರ ಗ್ರಂಥವಾಗಿದ್ದು, ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿವೆ |
![]() | ಮಂಗಳೂರು: ಮುಳುಗಿದ ಸರಕು ಸಾಗಾಣಿಕಾ ಹಡಗು, ತೈಲ ಸೋರಿಕೆ ಭೀತಿ, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರಮಂಗಳೂರಿನ ಸಮುದ್ರದಲ್ಲಿ ಸರಕು ಸಾಗಾಣಿಕಾ ಹಡಗೊಂದು ಮುಳುಗಿದ ಪರಿಣಾಮ ತೈಲ ಸೋರಿಕೆ ಭೀತಿ ಎದುರಾಗಿದ್ದು, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. |
![]() | ನವಭಾರತ್ ರಾತ್ರಿ ಶಾಲೆ: 80 ವರ್ಷಗಳಿಂದ ಶಿಕ್ಷಣ ಪೂರೈಕೆಯೇ ಧ್ಯೇಯಮಹಾತ್ಮಾ ಗಾಂಧಿಯವರ ವಯಸ್ಕ ಶಿಕ್ಷಣದ ಆಂದೋಲನದ ಕರೆಯಿಂದ ಪ್ರೇರೇಪಿಸಲ್ಪಟ್ಟ ಯುವಕ ಖಾಲಿದ್ ಅಂತಹ ಜನರಿಗೆ ಓದಲು ಮತ್ತು ಬರೆಯಲು ಕಲಿಸಲು ನಿರ್ಧರಿಸಿದರು. ವಿದ್ಯಾವಂತರಲ್ಲದ ನೆರೆಹೊರೆಯವರಿಗಾಗಿ ಮೊಹಮ್ಮದ್ ಅವರು ಉದಾತ್ತ ಉದ್ದೇಶಕ್ಕಾಗಿ ಪ್ರತಿದಿನ ಕೆಲವು ಗಂಟೆಗಳ ಕಾಲ ತಮ್ಮ ಅಂಗಳವನ್ನು ಬಿಟ್ಟುಕೊಡುತ್ತಿದ್ದರು. |
![]() | ಮಂಗಳೂರು: ಒಕಿನಾವಾ ಶೋರೂಂನಲ್ಲಿ ಅಗ್ನಿ ಅವಘಡ, 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್ಗಳು ಬೆಂಕಿಗಾಹುತಿಮಂಗಳೂರಿನ ನಾಗೂರಿನಲ್ಲಿರುವ ಎಲೆಕ್ಟ್ರಾನಿಕ್ ದ್ವಿಚಕ್ರ ವಾಹನ ತಯಾರಕ ಒಕಿನಾವಾ ಆಟೋಟೆಕ್ನ ಇ-ಬೈಕ್ ಶೋರೂಂನಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. |
![]() | ಕೌಟುಂಬಿಕ ಸಮಸ್ಯೆ; 3 ಮಕ್ಕಳ ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ, ಪತ್ನಿ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ!ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಮೂರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. |
![]() | ಮಂಗಳೂರು: ಸಿಬಿಐ ದಾಳಿಯಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ರೈಲ್ವೇ ಇಲಾಖೆ ಸಿಬ್ಬಂದಿ ಶವ ಪತ್ತೆಸಿಬಿಐ ದಾಳಿಯಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ರೈಲ್ವೇ ಇಲಾಖೆ ಸಿಬ್ಬಂದಿಯ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಂಗಳೂರು ಹೊರವಲಯದ ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. |
![]() | ಮಂಗಳೂರು: ಹಾಜರಾತಿಯಲ್ಲಿ ಕೊರತೆ, 19 ಹಿಜಾಬ್ ಪರ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರ ನಿರಾಕರಣೆಹಾಜರಾತಿ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ಸಮೀಪದ ಕಾಲೇಜೊಂದರ 19 ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ. |
![]() | ಮಂಗಳೂರು: ಕುದಿಯುತ್ತಿದ್ದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು!ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದ ಮಹಿಳೆಯೋರ್ವರು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. |
![]() | ಮಂಗಳೂರು: ಪೋಷಕರೊಂದಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಶಾಲೆ ವಿರುದ್ಧ ಪ್ರಕರಣತಾಯಿಯೊಂದಿಗೆ ಫೋನ್ ನಲ್ಲಿ ಮಾತನಾಡಲು ಅವಕಾಶ ನೀಡದ್ದಕ್ಕೆ ನೊಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ. |
![]() | ಮಂಗಳೂರು: ಸಾವರ್ಕರ್ ಫೋಟೋ ವಿಚಾರ ಕುರಿತು ವಿದ್ಯಾರ್ಥಿಗಳ ನಡುವೆ ಘರ್ಷಣೆಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನ ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆಯನ್ನು ಏರ್ಪಟ್ಟಿತ್ತು. |
![]() | ದಾಳಿ ಯತ್ನ: ಮಂಗಳೂರು ಹೊರವಲಯ ಮೂಲ್ಕಿಯಲ್ಲಿ ಆರೋಪಿಗಳ ಮೇಲೆ ಗುಂಡು, ಮೂವರು ಪೊಲೀಸರು ಸಹಿತ ಐವರಿಗೆ ಗಾಯಕೊಲೆ ಪ್ರಕರಣವೊಂದರ ಆರೋಪಿಗಳ ಬಂಧನಕ್ಕೆ ತೆರಳಿದ ಸಂದರ್ಭ ಆರೋಪಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಮಂಗಳೂರು ಹೊರವಲಯ ಮೂಲ್ಕಿಯಲ್ಲಿ ನಡೆದಿದ್ದು, ಈ ವೇಳೆ ರಕ್ಷಣೆಗಾಗಿ ಇಬ್ಬರು ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ನಡೆದಿದೆ. |
![]() | ಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ಜಾಲ ಪತ್ತೆ: ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಸೇರಿ ಮೂವರ ಬಂಧನಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ಮಂಗಳೂರು ಸೆಂಟ್ರಲ್ ಸ್ಟೇಷನ್ ಬಳಿಯ ರೈಲ್ವೆ ಆರೋಗ್ಯ ಘಟಕದ ಮೇಲೆ ದಾಳಿ ನಡೆಸಿ ಸಿಬಿಐ... |
![]() | ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಂದ ಸುದ್ದಿಗೋಷ್ಠಿ; ನೋಟಿಸ್ ಕೊಟ್ಟ ಮಂಗಳೂರು ವಿವಿಹೈಕೋರ್ಟ್ ಆದೇಶದ ಹೊರತಾಗಿಯೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದು ಸುದ್ದಿಗೋಷ್ಠಿ ಮಾಡಿದ್ದ ವಿದ್ಯಾರ್ಥಿನಿಯರಿಗೆ ಮಂಗಳೂರು ವಿಶ್ವ ವಿದ್ಯಾಲಯ ನೋಟಿಸ್ ಜಾರಿ ಮಾಡಿದೆ. |
![]() | ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಮತಾಂತರ: ಹಿಂದು ಜಾಗರಣ ವೇದಿಕೆ ಆರೋಪ; ಪೊಲೀಸರಿಂದ ನಿರಾಕರಣೆದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಶನಿವಾರ ರಾತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. |
![]() | ಮಂಗಳೂರು: ಉಪ್ಪಿನಂಗಡಿ ಕಾಲೇಜು ಎದುರು ಹಿಜಾಬ್ ಪರ ವಿದ್ಯಾರ್ಥಿಗಳ ಪ್ರತಿಭಟನೆವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಹಿಜಾಬ್ ಧರಿಸಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಕಾಲೇಜಿನ ಮುಂದೆ ಹಿಜಾಬ್ ಪರ ಪ್ರತಿಭಟನೆ ನಡೆಸಿದರು. |