social_icon
  • Tag results for Mangaluru

ಮಡಿಕೇರಿ-ಮಂಗಳೂರು ಹೆದ್ದಾರಿ ರಸ್ತೆ ಭೂಕುಸಿತ: ಶಾಶ್ವತ ಪರಿಹಾರಕ್ಕೆ 2018ರಿಂದ ಇನ್ನೂ ಸಿಕ್ಕಿಲ್ಲ ಅನುಮೋದನೆ!

ಮಡಿಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 275ರ ಶಾಶ್ವತ ಪರಿಹಾರ ಕಾಮಗಾರಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಯನ್ನು(DPR) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರಕ್ಕೆ ರವಾನಿಸಿ ಸುಮಾರು ಒಂದು ವರ್ಷ ಕಳೆದರೂ, ಭೂಕುಸಿತ ಪೀಡಿತ ಮಡಿಕೇರಿ-ಮಂಗಳೂರು ಹೆದ್ದಾರಿ ಕಾಮಗಾರಿಗೆ ಇನ್ನೂ ಅನುಮೋದನೆ ಸಿಕ್ಕಿಲ್ಲ. 

published on : 29th May 2023

ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ  ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.

published on : 26th May 2023

ಸ್ಪೀಕರ್ ಹುದ್ದೆ ನನ್ನ ಜನಪರ ಕೆಲಸಗಳಿಗೆ ಅಡ್ಡಿಯಾಗುವುದಿಲ್ಲ: ಯು ಟಿ ಖಾದರ್

ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಆಯ್ಕೆಯಾದ ಬಳಿಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಿನ್ನೆ ಗುರುವಾರ ಪ್ರಥಮ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದರು. ಸಭಾಪತಿ ಸ್ಥಾನಕ್ಕೆ ಅಡ್ಡಿಯಾಗದಂತೆ ಶಾಸಕನಾಗಿ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. 

published on : 26th May 2023

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ

ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

published on : 25th May 2023

ಮಂಗಳೂರಿನ ಎಸ್​ಡಿಪಿಐ ಕಚೇರಿಗೆ ಬೀಗ; ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಂಗಳೂರಿನಲ್ಲಿರುವ ತನ್ನ ಕಚೇರಿಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. 

published on : 24th May 2023

ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: Dyspಗೆ ಕಡ್ಡಾಯ ರಜೆ, ಮತ್ತಿಬ್ಬರು ಅಮಾನತು!

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರು.

published on : 18th May 2023

ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲೇ ಅಪಸ್ವರ: ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ್ ರೈ

ನಾನು ಇದೇ ನನ್ನ ಕಡೆಯ ಚುನಾವಣಾ ಸ್ಪರ್ಧೆ ಎಂದು ಹೇಳಿಕೆ ನೀಡಿದ್ದೆ. ಈಗ ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಆದರೆ, ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದರು.

published on : 17th May 2023

ಚುನಾವಣೆ ಸೋಲು: ಕಟೀಲ್, ಸದಾನಂದಗೌಡ ಫೋಟೋಗೆ ಚಪ್ಪಲಿಹಾರ ಹಾಕಿ ಆಕ್ರೋಶ, ಫೋಟೋ ವೈರಲ್

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನಿಂದ ಆಕ್ರೋಶಗೊಂಡಿರುವ ಕಾರ್ಯಕರ್ತರು ಪಕ್ಷದ ನಾಯಕರಿಗೆ ಚಪ್ಪಲಿಹಾರ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 15th May 2023

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ಸಾವು

ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಮಧ್ಯರಾತ್ರಿ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.

published on : 15th May 2023

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

published on : 11th May 2023

ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಂಗಳೂರಿನಲ್ಲಿ ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ

ವಿಧಾನಸಭಾ ಚುನಾವಣೆಯ ಮತದಾನ ಮುಗಿದ್ದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.

published on : 11th May 2023

ಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು

ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.

published on : 10th May 2023

ಮಂಗಳೂರು: ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರ ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.

published on : 9th May 2023

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತನ ಬಂಧನ

ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

published on : 8th May 2023

ಕಾಂಗ್ರೆಸ್ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ: ಎಚ್‌ಡಿ ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯವನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ. ಆದರೆ, ಅವರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 8th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9