- Tag results for Mann Ki Baat
![]() | 'ಚಂದ್ರಯಾನ-3, ಜಿ20 ನಂತರ ಪ್ರತಿಯೊಬ್ಬ ಭಾರತೀಯನ ಸಂತೋಷವನ್ನು ಇಮ್ಮಡಿಗೊಳಿಸಿದೆ': ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾನುವಾರ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ನ 105 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. |
![]() | ನನ್ನ ಪರಿಶ್ರಮ ಪ್ರಧಾನಿ ಮೋದಿವರೆಗೂ ತಲುಪುತ್ತದೆ ಎಂದು ಊಹಿಸಿರಲಿಲ್ಲ: ಶಿಲಾಶಾಸನ ಪ್ರೇಮಿ ಧನಪಾಲ್ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 27ರಂದು) ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ 104ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವ ವೇಳೆ, ಬೆಂಗಳೂರು ಮೂಲದ ಧನ್ಪಾಲ್ ಎಂಬುವವರನ್ನು ನೆನೆದಿದ್ದರು. |
![]() | ಚಂದ್ರಯಾನ 3 ಯಶಸ್ಸು, ಬೆಂಗಳೂರಿನ ಧನ್ ಪಾಲ್ ಕುರಿತು ಮನ್ ಕಿ ಬಾತ್ ನಲ್ಲಿ ಪಿಎಂ ಮೋದಿ ಪ್ರಸ್ತಾಪ!ಚಂದ್ರಯಾನ 3 ರ ಯಶಸ್ಸು ದೇಶದ ನಾರಿ ಶಕ್ತಿಗೆ ಜೀವಂತ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ತಮ್ಮ 104ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. |
![]() | ಚಂದ್ರಯಾನದ ಯಶಸ್ಸು ಶ್ರಾವಣ ಮಾಸದ ಸಂಭ್ರಮಕ್ಕೆ ಕಳೆ ತಂದಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಂದು ಭಾನುವಾರ ದೇಶವಾಸಿಗಳೊಂದಿಗೆ ತಮ್ಮ ಅನಿಸಿಕೆ ಹಾಗೂ ಅಲೋಚನೆಗಳನ್ನು ಹಂಚಿಕೊಂಡಿದ್ದಾರೆ. |
![]() | 'ಮನ್ ಕಿ ಬಾತ್' ನಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಮೌನ: ಕಾಂಗ್ರೆಸ್ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ಇಂದು ಆಕಾಶವಾಣಿಯ 'ಮನದ ಮಾತು' ಕಾರ್ಯಕ್ರಮದಲ್ಲಿ ಮಣಿಪುರದಲ್ಲಿ ಹಿಂಸಾಚಾರ ಕುರಿತು ಮಾತನಾಡದಿರುವುದಕ್ಕೆ ಅವರ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. |
![]() | ದೇಶದ ಇತಿಹಾಸದಲ್ಲಿ 'ತುರ್ತು ಪರಿಸ್ಥಿತಿ' ಕತ್ತಲೆ ಯುಗ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಪ್ರಜಾಪ್ರಭುತ್ವವನ್ನು ಬೆಂಬಲಿಸುವವರ ಮೇಲೆ ದೌರ್ಜನ್ಯ ಎಸಗಿದ ತುರ್ತು ಪರಿಸ್ಥಿತಿ ಸಮಯ ದೇಶದ ಇತಿಹಾಸದಲ್ಲಿ ಕರಾಳ ಯುಗ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. |
![]() | ಮೋದಿಯವರ ಅಂಧ ಭಕ್ತರೂ 'ಮನ್ ಕಿ ಬಾತ್' ಕೇಳುತ್ತಿಲ್ಲ: ಸಚಿವ ದಿನೇಶ್ ಗುಂಡೂರಾವ್ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕೀ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆಂದು ಸಚಿವ ದಿನೇಶ್ ಗುಂಡೂರಾವ್ ಅವರು ವ್ಯಂಗ್ಯವಾಡಿದ್ದಾರೆ. |
![]() | ಮೋದಿ 'ಮನ್ ಕಿ ಬಾತ್' ಕಾಫಿ ಟೇಬಲ್ ಬುಕ್ ನಲ್ಲಿ ಜಾರ್ಖಂಡ್ ಶಿಕ್ಷಕನ 'ಬ್ಲಾಕ್ ಬೋರ್ಡ್ ಮಾದರಿ' ಉಲ್ಲೇಖ!ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್' ಕಾಫಿ ಟೇಬಲ್ ಬುಕ್ ನಲ್ಲಿ ಜಾರ್ಖಂಡ್ ಶಿಕ್ಷಕ ಡಾ. ಸಪನ್ ಕುಮಾರ್ ಪತ್ರಲೇಖ್ ಅವರ 'ಬ್ಲಾಕ್ ಬೋರ್ಡ್ ಮಾದರಿಯ'... |
![]() | ಮನ್ ಕಿ ಬಾತ್: ವೀರ್ ಸಾವರ್ಕರ್ ಬಲಿದಾನ, ಎನ್ ಟಿ ರಾಮರಾವ್ ರನ್ನು ಸ್ಮರಿಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ರೇಡಿಯೊ ಪ್ರಸಾರದ 101 ನೇ ಸಂಚಿಕೆ ಮನ್ ಕಿ ಬಾತ್ ಅನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ಆವೃತ್ತಿಯು “ಎರಡನೇ ಸೆಂಚುರಿಯ” ಪ್ರಾರಂಭವಾಗಿದೆ ಎಂದು ಹೇಳಿದರು. |
![]() | ಮನ್ ಕಿ ಬಾತ್: ಪ್ರಧಾನಿ ಮೋದಿ ಜೊತೆ ಅನುಭವ ಹಂಚಿಕೊಂಡ ಅರುಣಾಚಲ ಪ್ರದೇಶ, ಬಿಹಾರ ವಿದ್ಯಾರ್ಥಿಗಳುಇಂದು ಭಾನುವಾರ ನಡೆದ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಗ್ಯಾಮರ್ ನ್ಯೋಕುಮ್ ಮತ್ತು ಬಿಹಾರದ ವಿಶಾಖ ಸಿಂಗ್ ಎಂಬ ಇಬ್ಬರು ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. |
![]() | ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕೇಳದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಶಾಲೆಶಾಲೆಯೊಂದು ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮವನ್ನು ಕೇಳಲು ಶಾಲೆಗೆ ಬಾರದ ವಿದ್ಯಾರ್ಥಿಗಳಿಂದ 100 ರೂಪಾಯಿ ದಂಡ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಮನ್ ಕಿ ಬಾತ್ ಗೆ 830 ಕೋಟಿ ರೂ. ವೆಚ್ಚ ಎಂದು ಟ್ವೀಟಿಸಿದ್ದ ಗುಜರಾತ್ ಎಎಪಿ ಮುಖ್ಯಸ್ಥನ ವಿರುದ್ಧ ದೂರು ದಾಖಲು!ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' 100 ಸಂಚಿಕೆಗಳನ್ನು ಪೂರೈಸಿದ್ದು ಇದಕ್ಕೆ 830 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಟ್ವೀಟ್ ಮಾಡಿದ್ದ ಗುಜರಾತ್ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಇಸುದನ್ ಗಧ್ವಿ ವಿರುದ್ಧ ಅಹಮದಾಬಾದ್ನಲ್ಲಿ ದೂರು ದಾಖಲಿಸಲಾಗಿದೆ. |
![]() | ಪ್ರಧಾನಿ ಮೋದಿ 'ಮನ್ ಕಿ ಬಾತ್' 100ನೇ ಸಂಚಿಕೆ: ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರ, ದೇಶದ 4 ಲಕ್ಷ ಸ್ಥಳಗಳಲ್ಲಿ ಕೇಳಲು ಬಿಜೆಪಿ ವ್ಯವಸ್ಥೆಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಸಿದ್ಧ ಮನ್ ಕಿ ಬಾತ್'ನ 100ನೇ ಕಂತಿನ ವಿಶೇಷ ಭಾಷಣ ಭಾನುವಾರ ಬೆಳಿಗ್ಗೆ 11 ಗಂಟೆಗೆ ಅಕಾಶವಾಣಿಯಲ್ಲಿ ಪ್ರಸಾರವಾಗಲಿದೆ. ಈ ನೂರನೇ ಸಂಚಿಕೆಯ ಮನ್ ಕೀ ಬಾತ್ ಯುಎಸ್ನ ನ್ಯೂಯಾರ್ಕ್ನಲ್ಲಿರುವ ವಿಶ್ವ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ನೇರ ಪ್ರಸಾರಗೊಳ್ಳಲಿದೆ. ಈ ಮೂಲಕ ಐತಿಹಾಸಿಕ-ಅಭೂತಪೂರ್ವ ಎನ್ನಿಸಿಕೊಳ್ಳಲಿದೆ. |
![]() | ಮನ್ ಕಿ ಬಾತ್ 100ನೇ ಸಂಚಿಕೆ: 4 ಲಕ್ಷ ಬೂತ್ ಮಟ್ಟದ ಕೇಂದ್ರಗಳಲ್ಲಿ ಪ್ರಸಾರಕ್ಕೆ ಬಿಜೆಪಿ ಸಿದ್ಧತೆಏಪ್ರಿಲ್ 30 ರಂದು ನಡೆಯುವ ತಿಂಗಳ ಕೊನೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಮನ್ ಕಿ ಕಾರ್ಯಕ್ರಮ ಬಹಳ ವಿಶೇಷವಾಗಿದೆ. ಈ ಬಾರಿ ಮನ್ ಕಿ ಬಾತ್ 100ನೇ ಸಂಚಿಕೆಯಾಗಿದ್ದು, ಈ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಬಿಜೆಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. |
![]() | ಒಬ್ಬ ನಾಯಕ ಪ್ರಬಲ ಸಂವಹನದೊಂದಿಗೆ ಹೇಗೆ ದೇಶವನ್ನು ಮುನ್ನಡೆಸುತ್ತಾರೆ ಎಂಬುದಕ್ಕೆ 'ಮನ್ ಕೀ ಬಾತ್ ಸಾಕ್ಷಿ': ಅಮೀರ್ ಖಾನ್‘ದೇಶದ ನಾಯಕ ಸಾಮಾನ್ಯ ಜನರೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸುವುದು, ತಮ್ಮ ವಿಚಾರಗಳನ್ನು ಅವರ ಎದುರು ಇಡುವುದು, ಸಲಹೆಗಳನ್ನು ಕೊಡುವುದೆಲ್ಲ ಸಂವಹನ ಕ್ರಿಯೆಯ ಅತ್ಯಂತ ಪ್ರಮುಖ ಭಾಗ’ ಎಂದು ಹೇಳಿದರು. |