- Tag results for Mansoon
![]() | ಗಡಿ ಕಾಯುತ್ತಿರುವ ಯೋಧರ ಬೆಂಬಲಕ್ಕೆ ದೇಶ ಇದೆ ಎಂದು ಎಲ್ಲಾ ಸಂಸದರು ಒಕ್ಕೊರಲಿನಿಂದ ಸಂದೇಶ ರವಾನಿಸುತ್ತಿದ್ದೇವೆ:ಪ್ರಧಾನಿ ಮೋದಿಸಂಸತ್ತಿನ ಮುಂಗಾರು ಅಧಿವೇಶನ ಕೊರೋನಾ ವೈರಸ್ ಭೀತಿ ಮಧ್ಯೆ ಸೋಮವಾರ ಆರಂಭವಾಗುತ್ತಿದೆ. ಇಂದು ಬೆಳಗ್ಗೆ ಸಂಸತ್ ಭವನಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. |
![]() | ನಾಳೆಯಿಂದ ಸಂಸತ್ ಅಧಿವೇಶನ: ಕೊರೋನಾ ಪರಿಣಾಮ ಈ ಬಾರಿ ಅಧಿವೇಶಕ್ಕೂ ಮುನ್ನ ಸರ್ವಪಕ್ಷ ಸಭೆ ಇಲ್ಲಮಹಾಮಾರಿ ಕೊರೋನಾ ವೈರಸ್ ಪರಿಣಾಮ ಈ ಬಾರಿ ಸಂಸತ್ ಅಧಿವೇಶನಕ್ಕೂ ಮುನ್ನ ನಡೆಯುವ ಸರ್ವಪಕ್ಷ ಸಬೆ ನಡೆಯುವುದಿಲ್ಲ ಎಂದು ಭಾನುವಾರ ತಿಳಿದುಬಂದಿದೆ. |
![]() | ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ, ಖಾಸಗಿ ಮಸೂದೆ ಮಂಡನೆ ಇರುವುದಿಲ್ಲ, ಶೂನ್ಯ ಅವಧಿ ಮೊಟಕು!ಕೊರೋನಾ ಆತಂಕದ ನಡುವೆ ಸಂಸತ್ತಿನ ಮುಂಗಾರು ಅಧಿವೇಶನ ಇದೇ ತಿಂಗಳ 14ರಿಂದ ಆರಂಭವಾಗುತ್ತಿದ್ದು ಈ ಬಾರಿ ಕಲಾಪ ಮಧ್ಯೆ ಪ್ರಶ್ನೋತ್ತರ ಅವಧಿ ಇರುವುದಿಲ್ಲ. ಖಾಸಗಿ ಮಸೂದೆಗಳ ಮಂಡನೆ ಕೂಡ ಇರುವುದಿಲ್ಲ, ಶೂನ್ಯ ಅವಧಿ ಮೊಟಕುಗೊಳಿಸಲಾಗಿದೆ ಎಂದು ಲೋಕಸಭೆ ಮತ್ತು ರಾಜ್ಯಸಭೆ ಸಚಿವಾಲಯಗಳು ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿವೆ. |
![]() | ಮಳೆ ವಿಕೋಪದಿಂದ ರಕ್ಷಿಸಲು ಹಂಪಿ ಸ್ಮಾರಕಕ್ಕೆ 'ಪ್ರವಾಹ ನಿರೋಧಕ' ಅಳವಡಿಕೆವಿಶ್ವ ಪಾರಂಪರಿಕ ತಾಣವಾದ ಹಂಪಿ ಕಳೆದ ವರ್ಷದ ಪ್ರವಾಹಕ್ಕೆ ಹಾನಿಗೀಡಾಗಿತ್ತು. ಈ ವರ್ಷ ಕೂಡ ಪ್ರವಾಹ ಉಂಟಾಗಿ ಹಾನಿಯಾಗಬಾರದು ಎಂಬ ಉದ್ದೇಶದಿಂದ ಭಾರತೀಯ ಪುರಾತತ್ವ ಇಲಾಖೆ ಪ್ರವಾಹ ನಿರೋಧಕವನ್ನು ಅಳವಡಿಸುತ್ತಿದೆ. |
![]() | ಬಂಗಾಳ ಕೊಲ್ಲಿಯಿಂದ ಬೀಸುತ್ತಿದೆ ನೈರುತ್ಯ ಮುಂಗಾರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಈ ವರ್ಷ ಮುಂಗಾರು ಮಳೆಯ ವಿಧಾನದಲ್ಲಿ ಬದಲಾವಣೆಯಿದೆ. ಅರೇಬಿಯನ್ ಸಮುದ್ರದ ಬದಲಿಗೆ ಬಂಗಾಳ ಕೊಲ್ಲಿ ಮೂಲಕ ಮುಂಗಾರು ಗಾಳಿ ಬೀಸುತ್ತಿದೆ. ಇದರ ಪರಿಣಾಮ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ನಿರೀಕ್ಷೆಗಿಂತ ಈಗಾಗಲೇ ದುಪ್ಪಟ್ಟು ಮಳೆಯಾಗಿದೆ. |
![]() | ಸೀನಿದ್ದೆಲ್ಲವೂ ಕೊರೋನಾ ಆಗಲ್ಲ! ಆತಂಕ ಬೇಡ, ಎಚ್ಚರದಿಂದಿರಿ...ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಯಾರೇ ಸೀನುತ್ತಿರುವುದು ಕಂಡರೂ ಭಯವಾಗುತ್ತಿದೆ. ಇದು ಸಾಮಾನ್ಯ. ಆದರೆ, ಮಳೆಗಾಲ ಹತ್ತಿರಬರುತ್ತಿರುವುದರಿಂದ ಸಾಕಷ್ಟು ಜನರಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಬರುತ್ತಲೇ ಇರುತ್ತದೆ. ಹೀಗಾಗಿ ಸೀನಿದ ಕೂಡಲೇ ಕೊರೋನಾ ಇದೆ ಎಂದುಕೊಳ್ಳಬಾರದು. |
![]() | ಎಲ್ಲೆಡೆ ಕೊರೋನಾ ಕಾರ್ಮೋಡ: ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ಬ್ರೇಕ್?ಕೋವಿಡ್-19 ಸೋಂಕು ತೀವ್ರ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾನೂನಿನಲ್ಲಿ ಅವಾಕಶವಿದ್ದರೇ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನವನ್ನು ಮುಂದೂಡಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. |
![]() | ಬೆಂಗಳೂರಿಗೆ ಮಳೆ; ಶೀಘ್ರದಲ್ಲೆ ಮುಂಗಾರು ಪ್ರವೇಶ: ಮಹಾ ನಗರ ಪಾಲಿಕೆ ಹೇಗೆ ಸಜ್ಜಾಗುತ್ತಿದೆ?ಕಳೆದೆರಡು ದಿನಗಳಿಂದ ನಗರದಲ್ಲಿ ಸಾಯಂಕಾಲ ಹೊತ್ತು ಗುಡುಗು, ಗಾಳಿ ಸಹಿತ ಮಳೆ ತೀವ್ರವಾಗಿದ್ದು, ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿರುವ ಹಿನ್ನೆಲೆಯಲ್ಲಿ ಕೋವಿಡ್-19 ಕರ್ತವ್ಯದ ಜೊತೆಗೆ ಮುಂಗಾರು ಸಿದ್ದತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೊಡಗಿದೆ. |
![]() | ಕೊರೋನಾ ಆತಂಕದ ನಡುವೆಯೇ ಶರಾವತಿ ಜಲ ವಿದ್ಯುತ್ ಯೋಜನೆಗೆ ಸಮೀಕ್ಷೆ ಆರಂಭಎರಡು ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಜಲ ವಿದ್ಯುತ್ ಯೋಜನೆಯನ್ನು ಪರಿಸರ ತಜ್ಞರು ಮತ್ತು ಇಂಧನ ತಜ್ಞರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿದೆ. ಕೊರೋನಾ ವೈರಸ್ ಮತ್ತು ಜೂನ್ ನಲ್ಲಿ ಮಾನ್ಸೂನ್ ಆರಂಭವಾಗುತ್ತಿದ್ದರೂ ಶರಾವತಿ ಜಲ ವಿದ್ಯುತ್ ಯೋಜನೆಯ ಜಿಯೋಟೆಕ್ನಿಕಲ್ ಅಧ್ಯಯನಗಳನ್ನು, ಸಮೀಕ್ಷೆಯನ್ನು ಆರಂಭಿಸಲಾಗಿದೆ. |
![]() | ಮುಂಗಾರಿಗೆ ರಸಗೊಬ್ಬರ ಕೊರತೆಯಾಗದು- ಸದಾನಂದ ಗೌಡರಾಜ್ಯದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತ ಸಮೂಹಕ್ಕೆ ರಸಗೊಬ್ಬರದ ಕೊರತೆ ಆಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. |
![]() | ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ರಾಜ್ಯ ಸಿದ್ಧ: ಸಚಿವ ಆರ್.ಅಶೋಕ್ಪ್ರಸಕ್ತ ಸಾಲಿನ ಮಾನ್ಸೂನ್ ಎದುರಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದೆ ಎಂದು ಸಚಿವ ಆರ್.ಅಶೋಕ್ ಅವರು ತಿಳಿಸಿದ್ದಾರೆ. |
![]() | ಮುಂಗಾರು ಅಧಿವೇಶನ: ಸಾಮಾಜಿಕ ಅಂತರ ನಿಯಮ ಪಾಲಿಸುವುದೇ ದೊಡ್ಡ ಸವಾಲುಕೊರೋನಾ ಸೋಂಕಿನ ಆತಂಕದ ವಿಧಾನಸಭೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನ ನಡೆಸಲು ಸಿದ್ದತೆಗಳು ನಡೆಯುತ್ತಿವೆ. ಸದನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸವಾಲಿನ ಕೆಲಸವಾಗಿದೆ. |
![]() | ನೈರುತ್ಯ ಮುಂಗಾರು ಜೂನ್ 5ಕ್ಕೆ ಕೇರಳ ಪ್ರವೇಶ ಸಾಧ್ಯತೆಈ ವರ್ಷ ನೈರುತ್ಯ ಮುಂಗಾರು ಮಳೆ ಆಗಮನ ಕೊಂಚ ತಡವಾಗಲಿದೆ. ಸಾಮಾನ್ಯವಾಗಿ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತದೆ. |