social_icon
  • Tag results for Mansukh Mandaviya

ಬೆಂಗಳೂರು: 100ನೇ ಜನೌಷಧಿ ಕೇಂದ್ರ ಉದ್ಘಾಟನೆ

ನಗರದ ಮೂಲಸೌಕರ್ಯ, ಒಳಚರಂಡಿಗಳ ಸುಧಾರಿಸುವುದು ಮಾತ್ರವಲ್ಲದೆ ಜನರ ಅಗತ್ಯಗಳನ್ನು ಪೂರೈಸುವದಷ್ಟೇ ಅಲ್ಲ, ಸಮಾಜದ ಹಿಂದುಳಿದ ವರ್ಗದವರಿಗೆ ಕೈಗೆಟಕುವ ದರದಲ್ಲಿ ಔಷಧಗಳನ್ನು ಒದಗಿಸಲು ಹೆಚ್ಚಿನ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವೀಯ ಅವರು ಮಂಗಳವಾರ ಹೇಳಿದರು.

published on : 8th March 2023

The India Dialog: 'ಕೋವಿಡ್ ಲಸಿಕೆ ವಿತರಣೆ ಮೂಲಕ ಭಾರತದಿಂದ 34 ಲಕ್ಷ ಜನರ ಜೀವ ರಕ್ಷಣೆ'

ಭಾರತ ದೇಶ ಕೋವಿಡ್ ಲಸಿಕೆ ವಿತರಣೆ ಮಾಡುವ ಮೂಲಕ 34 ಲಕ್ಷ ಜನರ ಜೀವ ರಕ್ಷಣೆ ಮಾಡಿದೆ ಎಂದು ಕೇಂದ್ರಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

published on : 24th February 2023

ವಿಶ್ವದ ಮೊದಲ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ.

published on : 26th January 2023

'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ'

ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

published on : 7th January 2023

ಕೋವಿಡ್-19 ಕುರಿತು ಭಯಬೇಡ, ಜಾಗರೂಕರಾಗಿರಿ ಮತ್ತು ವದಂತಿಗಳಿಂದ ದೂರವಿರಿ: ಕೇಂದ್ರ ಸರ್ಕಾರ

ಕೋವಿಡ್-19 ಕುರಿತು ಜನರು ಭಯಭೀತರಾಗಬಾರದು, ಜಾಗರೂಕರಾಗಿರಬೇಕು ಮತ್ತು ವದಂತಿಗಳಿಂದ ದೂರವಿರಬೇಕು  ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

published on : 6th January 2023

ಚೀನಾ ಸೇರಿ 6 ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಕೊರೋನಾ ರೂಪಾಂತರಿ ಬಿಎಫ್.7 ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿದ್ದು, ಜನವರಿ 1, 2023 ರಿಂದ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ...

published on : 29th December 2022

ಜಾಗತಿಕ ಕೋವಿಡ್ ಹೆಚ್ಚಳ; ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ 'RT-PCR ಪರೀಕ್ಷೆ' ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಜಗತ್ತಿನಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಬರುತ್ತಿರುವ ಹಿನ್ನಲೆಯಲ್ಲಿ ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ 'RT-PCR ಪರೀಕ್ಷೆ' ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

published on : 24th December 2022

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಸಿದ್ಧತೆಯ ಅಣಕು ಪ್ರದರ್ಶನ ನಡೆಸಿ, ಜನದಟ್ಟಣೆ ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಚೀನಾ, ಜಪಾನ್, ಬ್ರೆಜಿನ್ ಮತ್ತು ಅಮೆರಿಕಾ ದೇಶಗಳಲ್ಲಿ ಕೋವಿಡ್ ಸೋಂಕಿನ ಹಾವಳಿ ಹೆಚ್ಚಾಗುತ್ತಿದೆ. ನಾಳೆಯಿಂದ ಕ್ರಿಸ್ ಮಸ್ ಹಬ್ಬದ ಆಚರಣೆ, ನಂತರ ಹೊಸ ವರ್ಷಾಚರಣೆ ಸಮಯದಲ್ಲಿ ಜನಜಂಗುಳಿ ಸಂಭ್ರಮಾಚರಣೆ, ಓಡಾಟ ಹೆಚ್ಚಿರುತ್ತದೆ.

published on : 24th December 2022

ಕೋವಿಡ್ ಹೊಸ ರೂಪಾಂತರಿ ಮೇಲೆ ಕಣ್ಗಾವಲು: ಸಂಸತ್ತಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ!

ದೇಶದಲ್ಲಿ ಮತ್ತೊಮ್ಮೆ ಕೊರೋನಾ ವೈರಸ್ ಭೀತಿ ಎದುರಾಗಿದೆ. ಇದಕ್ಕಾಗಿ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರ ಕಣ್ಗಾವಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೊರೊನಾ ಬಗ್ಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದರು.

published on : 22nd December 2022

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಮಾರ್ಗ ನೋಡುತ್ತಿರುವ ಬಿಜೆಪಿ: ಛತ್ತೀಸ್ ಗಢ ಮುಖ್ಯಮಂತ್ರಿ 

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

published on : 21st December 2022

ಮತ್ತೆ ಶುರುವಾದ ಕೋವಿಡ್ ಆತಂಕ: ತಜ್ಞರೊಂದಿಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ, ಪರಿಸ್ಥಿತಿ ಅವಲೋಕನ

ಚೀನಾ, ದಕ್ಷಿಣ ಕೊರಿಯಾ, ಅಮೆರಿಕಾ, ಜಪಾನ್ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಆರೋಗ್ಯ ಬಿಕ್ಕಟ್ಟನ್ನು ತಪ್ಪಿಸಲು ದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

published on : 21st December 2022

ಈಗ ನೀವೂ ಟಿಬಿ ರೋಗಿಯನ್ನು ದತ್ತು ಪಡೆಯಬಹುದು; ಚಿಕಿತ್ಸೆ ನೆರವಾಗಬಹುದು: 40 ಕ್ಷಯ ರೋಗಿಗಳನ್ನು ದತ್ತು ಪಡೆದ ಮಾಂಡವಿಯಾ

ಕ್ಷಯ ರೋಗಿಗಳಿಗೆ ಸಮುದಾಯ ಬೆಂಬಲ' ಕಾರ್ಯಕ್ರಮದ ಮೂಲಕ ಕ್ಷಯ ರೋಗಿಗಳನ್ನು ದಾನಿಗಳು ದತ್ತು ಪಡೆಯಬೇಕು. ಈ ಮೂಲಕ ಪ್ರಧಾನ ಮಂತ್ರಿ ಟಿಬಿ-ಮುಕ್ತ್ ಭಾರತ್ ಅಭಿಯಾನದ ಭಾಗವಾಗಿ 'ನಿಕ್ಷಯ ಮಿತ್ರ' ಆಗಬೇಕೆಂದು...

published on : 17th September 2022

ದೇಶದಲ್ಲಿ 210 ಕೋಟಿ ಗೂ ಅಧಿಕ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ

ದೇಶದಲ್ಲಿ ಕೋವಿಡ್-19 ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಲಾಗಿದೆ. ಸೋಮವಾರ 210 ಕೋಟಿಗೂ ಅಧಿಕ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ.

published on : 22nd August 2022

ದೇಶದಲ್ಲಿ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಿಕೆ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ

ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ.

published on : 5th August 2022

ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆ

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಭೇಟಿಯಾಗಿದ್ದಾರೆ. 

published on : 2nd August 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9