- Tag results for March
![]() | ಮಾರ್ಚ್ ತಿಂಗಳಲ್ಲಿ ಭೀಮ್ ಯುಪಿಐ ವಹಿವಾಟು ದುಪ್ಪಟ್ಟು: 273 ಕೋಟಿ ರೂ. ಗೆ ಏರಿಕೆ!ಭೀಮ್ ಯುಪಿಐ ನಿಂದ ನಡೆದಿರುವ ವಹಿವಾಟು ಮಾರ್ಚ್ ತಿಂಗಳಲ್ಲಿ ದುಪ್ಪಟ್ಟಾಗಿದ್ದು, 273 ಕೋಟಿಗೆ ಏರಿಕೆಯಾಗಿದೆ. |
![]() | ಮಾರ್ಚ್ನಲ್ಲಿ ದಾಖಲೆಯ 1.23 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹದೇಶದಲ್ಲಿ ಲಾಕ್ಡೌನ್ ಅನ್ನು ಹಿಂಪಡೆದ ನಂತರ, ಆರ್ಥಿಕ ಚಟುವಟಿಕೆಯು ಹೆಚ್ಚಾಗಿದ್ದು, 2021ರ ಮಾರ್ಚ್ ತಿಂಗಳಲ್ಲಿ ದಾಖಲೆಯ 1,23,902 ಕೋಟಿ ರೂ. ಜಿಎಸ್ ಟಿ ಸಂಗ್ರಹವಾಗಿದೆ. |
![]() | ಮೇ ತಿಂಗಳಲ್ಲಿ ಸಂಸತ್ ಗೆ ರೈತರ ನಡಿಗೆ: ಸಂಯುಕ್ತ ಕಿಸಾನ್ ಮೋರ್ಚಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ಕಿಸಾನ್ ಮೋರ್ಚ ಮೇ ತಿಂಗಳಲ್ಲಿ ಸಂಸತ್ ಕಡೆಗೆ ಪಾದಯಾತ್ರೆಯನ್ನು ಘೋಷಿಸಿದೆ. |
![]() | ರಾಷ್ಟ್ರೀಯ ಸಮಸ್ಯೆಯನ್ನು ಬಿಂಬಿಸುವ ಸಿನಿಮಾ 'ರಣಂ': ಚೇತನ್ದಿವಂಗತ ನಟ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ ‘ರಣಂ’ ಚಿತ್ರವು ಮಾರ್ಚ್ 26ರಂದು ತೆರೆಯ ಮೇಲೆ ಬರಲಿದೆ. |
![]() | ಗುಜರಾತ್ನ ಸಬರಮತಿ ಆಶ್ರಮದಲ್ಲಿ 'ಸ್ವಾತಂತ್ರ್ಯದ ಅಮೃತ ಮಹೋತ್ಸವ'ಕ್ಕೆ ಪ್ರಧಾನಿ ಮೋದಿ ಚಾಲನೆ, ದಂಡಿ ಮೆರವಣಿಗೆಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಗುಜರಾತ್ನ ಅಹಮದಾಬಾದ್ ನಲ್ಲಿರುವ ಸಬರ್ಮತಿ ಆಶ್ರಮದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಚಟುವಟಿಕೆಗಳಿಗೆ ಚಾಲನೆ ನೀಡಿದರು. |
![]() | 'ಸ್ಥಳೀಯತೆಗೆ ಆದ್ಯತೆ' ಬಾಪೂಜಿಗೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಅದ್ಭುತ ಕೊಡುಗೆ: ಪ್ರಧಾನಿ ಮೋದಿಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಮುಂದಿನ ವರ್ಷ ಅಂದರೆ 2022ಕ್ಕೆ 75 ವರ್ಷವಾಗುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅದಕ್ಕೆ ಶುಕ್ರವಾರ ಚಾಲನೆ ಸಿಗಲಿದೆ. |
![]() | ಸಾಲು ಸಾಲು ರಜೆ: ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. |
![]() | ಮಾರ್ಚ್ 15 ರಿಂದ ಸುಪ್ರೀಂ ಕೋರ್ಟ್ ನಲ್ಲಿ ಎಂದಿನಂತೆ ವಿಚಾರಣೆ ಆರಂಭಕೋವಿಡ್-19 ಕಾರಣದಿಂದಾಗಿ ವಿಡಿಯೋ ಕಾನ್ಫರೆನ್ಸಿಂಗ್ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಮಾ.15 ರಿಂದ ಎಂದಿನಂತೆ (ಹೈಬ್ರಿಡ್ ಫಿಸಿಕಲ್ ವಿಚಾರಣೆ) ವಿಚಾರಣೆ ನಡೆಸಲು ತೀರ್ಮಾನಿಸಿದೆ. |
![]() | ಮಾರ್ಚ್ 11ಕ್ಕೆ ‘ರಾಬರ್ಟ್’ ರಿಲೀಸ್: ದಾಖಲೆ ಬೆಲೆಗೆ ವಿತರಣೆ ಹಕ್ಕು ಮಾರಾಟ?ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಮಾರ್ಚ್ 11 ರಂದು ತೆರೆಕಾಣಲಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗುತ್ತಿದ್ದು, ಭಾರಿ ನಿರೀಕ್ಷೆ ಹುಟ್ಟಿಸಿದೆ. |
![]() | ಜನಸಾಮಾನ್ಯನಿಗೆ ತಟ್ಟಲಿದೆ ಬಿಸಿ: ಎಲ್ ಪಿಜಿ ದರ ಮತ್ತೆ 25 ರೂಪಾಯಿ ಏರಿಕೆ!ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನತೆಗೆ ಕೇಂದ್ರ ಮತ್ತೊಂದು ಶಾಕ್ ನೀಡಿ, ಮಾ.1 ರಂದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಳ ಮಾಡಿದೆ. |
![]() | ಮಹಾರಾಷ್ಟ್ರ: ಮಾ.08 ವರೆಗೆ ಅಮ್ರಾವತಿಯಲ್ಲಿ ಲಾಕ್ ಡೌನ್ ವಿಸ್ತರಣೆಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಲಾಕ್ ಡೌನ್ ನ್ನು ಮಾ.08 ರ ವರೆಗೆ ವಿಸ್ತರಣೆ ಮಾಡಲಾಗಿದೆ. |
![]() | ಮಾರ್ಚ್ 3 ರಿಂದ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಶೂಟಿಂಗ್ ಪುನಾರಂಭಕೊರೋನಾ ಸಾಂಕ್ರಾಮಿಕ ರೋಗದ ಕಾರಣ ಸ್ಥಗಿತಗೊಂಡಿದ್ದ ಕಬ್ಜ ಸಿನಿಮಾ ಶೂಟಿಂಗ್ ಮಾರ್ಚ್ 3 ರಿಂದ ಪುನಾರಂಭಗೊಳ್ಳಲಿದೆ. |
![]() | ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟ ಎಲ್ಲರಿಗೂ, 45 ವರ್ಷ ಮೇಲ್ಪಟ್ಟ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೋವಿಡ್ ಲಸಿಕೆಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಎರಡನೇ ಹಂತದಲ್ಲಿ ಮುಂಚೂಣಿ ಕೊರೋನಾ ವಾರಿಯರ್ಸ್ ಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಈಗ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮತ್ತು 45 ವರ್ಷಕ್ಕಿಂತ... |
![]() | ಸಿಎಂ ಯಡಿಯೂರಪ್ಪರಿಂದ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ2021-22ನೇ ಸಾಲಿನ ಬಜೆಟ್ ಮಾರ್ಚ್ 8ರಂದು ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾರ್ಚ್ 8 ರಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ... |
![]() | ಧರ್ಮೇಗೌಡ ಸಾವಿನಿಂದ ತೆರವಾಗಿರುವ ಪರಿಷತ್ ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆರಾಜ್ಯದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಧರ್ಮೇಗೌಡ ನಿಧನದಿಂದ ತೆರವಾಗಿದ್ದಂತ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಮಾರ್ಚ್ 15ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಘೋಷಣೆ ಮಾಡುವುದಾಗಿ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದೆ. |