- Tag results for Marks
![]() | ಪ್ರಧಾನಿ ಮೋದಿಗೆ ನಿರುದ್ಯೋಗಿ ಯುವಕರ ಅಂಕಪಟ್ಟಿ ರವಾನೆ: ರಾಜ್ಯ ಕಾಂಗ್ರೆಸ್ ಹೊಸ ಅಭಿಯಾನನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಸೆಳೆಯಲು ರಾಜ್ಯ ಕಾಂಗ್ರೆಸ್ ಹೊಸ ಅಭಿಯಾನ ಆಯೋಜಿಸಿದೆ |
![]() | ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಂಕ ಕಡಿತಕ್ಕೆ ವಿರೋಧ: ಮುಖ್ಯಮಂತ್ರಿ ಬೊಮ್ಮಾಯಿಗೆ ಹೆಚ್.ಡಿ.ದೇವೇಗೌಡ ಪತ್ರಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ರಾಜ್ಯಸಭೆಯ ಜೆಡಿಎಸ್ ಸದಸ್ಯ ಎಚ್.ಡಿ. ದೇವೇಗೌಡ ವಿರೋಧಿಸಿದ್ದಾರೆ. |
![]() | ಕೆಪಿಎಸ್'ಸಿ ವೈವಾ ಅಂಕ ಕಡಿತಕ್ಕೆ ಸಂಪುಟ ಒಪ್ಪಿಗೆಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಂತಿಮ ಸಂದರ್ಶನದಲ್ಲಿ ವೈವಾ ಅಂಕಗಳನ್ನು 50 ರಿಂದ 25ಕ್ಕೆ ಇಳಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. |
![]() | ರಾಹುಲ್ ವಿರುದ್ಧ ಅಸ್ಸಾಂ ಸಿಎಂ ವಿವಾದಾತ್ಮಕ ಹೇಳಿಕೆ: ಬಿಜೆಪಿ, ಆರ್ ಎಸ್ ಎಸ್ ಸಂಸ್ಕೃತಿ ತೋರಿಸುತ್ತದೆ- ನಾನಾ ಪಟೋಲೆರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಮಹಾರಾಷ್ಟ್ರ: ಮಹಾತ್ಮ ಗಾಂಧಿ ವಿರುದ್ಧದ ಹೇಳಿಕೆ; ಕಾಳಿಚರಣ್ ಮಹಾರಾಜ್ ಬಂಧನಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಕ್ಲಬ್ ಹೌಸ್ ಆಪ್ ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಟೀಕೆ: ಮಹಿಳಾ ಆಯೋಗದಿಂದ ಎಫ್ಐಆರ್ಸಾಮಾಜಿಕ ಜಾಲತಾಣ ಆಪ್ ಕ್ಲಬ್ ಹೌಸ್ ಆಪ್ ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ದೆಹಲಿ ಮಹಿಳಾ ಆಯೋಗ ಆಗ್ರಹಿಸಿದೆ. |
![]() | ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡದಿರುವುದು ಆಫ್ಘನ್ ಸಂಸ್ಕೃತಿಯ ಭಾಗ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿವಾದಿತ ಹೇಳಿಕೆಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಜಾಗತಿಕ ಮಟ್ಟದಲ್ಲಿ ಟ್ರಾಲಿಂಗ್ ಗೆ ಒಳಗಾಗಿದ್ದಾರೆ. |
![]() | 12ನೇ ತರಗತಿಯ ಅಕೌಂಟೆನ್ಸಿಗೆ ಗ್ರೇಸ್ ಮಾರ್ಕ್ಸ್ ವದಂತಿ: ಸುಳ್ಳು ಸುದ್ದಿ ಬಗ್ಗೆ ಎಚ್ಚರ ಎಂದ ಸಿಬಿಎಸ್ಇ12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆಯಲ್ಲಿನ ದೋಷದಿಂದಾಗಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆಡಿಯೋ ನಂಬಬೇಡಿ... |
![]() | ಸ್ತ್ರೀ ಸ್ವಾತಂತ್ರ್ಯದಿಂದ ಸಮಾಜ ಹಾಗೂ ಕುಟುಂಬ ವ್ಯವಸ್ಥೆಗೆ ಧಕ್ಕೆ: ಸಿಬಿಎಸ್ಇ ಪರೀಕ್ಷೆಯಲ್ಲಿ ವಿವಾದಾತ್ಮಕ ಪ್ರಶ್ನೆಗೆ ಕೊಕ್: ವಿದ್ಯಾರ್ಥಿಗಳಿಗೆ ಪೂರ್ಣಾಂಕಇನ್ನುಮುಂದೆ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಇನ್ನಷ್ಟು ಬಲಪಡಿಸುವುದಾಗಿ ಮಂಡಳಿ ಭರವಸೆ ನೀಡಿದೆ. |
![]() | ಅವಹೇಳನಕಾರಿ ಹೇಳಿಕೆ: ಶಿವಸೇನಾ ನಾಯಕ ಸಂಜಯ್ ರಾವತ್ ವಿರುದ್ಧ ಎಫ್ಐಆರ್ ದಾಖಲುಟಿವಿ ಸಂದರ್ಶನವೊಂದರಲ್ಲಿ ಬಿಜೆಪಿ ಮಹಿಳಾ ನಾಯಕರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ಶಿವಸೇನಾ ನಾಯಕ ಸಂಜಯ್ ರಾವತ್ ಅವರ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ. |
![]() | 20 ಅಂಕಗಳಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಆಂತರಿಕ ಪರೀಕ್ಷೆ: ಪ್ರೌಢ ಶಿಕ್ಷಣ ಮಂಡಳಿ ಮಾರ್ಗಸೂಚಿಎಸ್ ಎಸ್ ಎಲ್ ಸಿಯ ಎಲ್ಲಾ ಸಬ್ಜೆಕ್ಟ್ ಗಳಲ್ಲಿ 20 ಅಂಕಗಳಿಗೆ ಮತ್ತು ಪ್ರಥಮ ಭಾಷೆಗೆ 125 ಅಂಕವಿದ್ದು ಅದರಲ್ಲಿ 25 ಅಂಕಗಳಿಗೆ ಪರೀಕ್ಷೆ ಇರುತ್ತದೆ. |
![]() | '1947ರ ಸ್ವಾತಂತ್ರ್ಯ ಭಿಕ್ಷೆ' ಎಂದ ಕಂಗನಾರ ಎಲ್ಲಾ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂಪಡೆಯಬೇಕು: ಶಿವಸೇನೆ ಆಗ್ರಹ1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಭಿಕ್ಷೆ. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್... |
![]() | ಮಹಿಳೆಯರ ಬಗ್ಗೆ ಸಚಿವ ಸುಧಾಕರ್ ಹೇಳಿಕೆ ಅವರ 'ಮನುವಾದಿ' ಚಿಂತನೆಯನ್ನು ತೋರಿಸುತ್ತಿದೆ: ಸುಭಾಷಿಣಿ ಅಲಿಆಧುನಿಕ ಭಾರತೀಯ ಮಹಿಳೆಯರು ಮದುವೆ, ಮಕ್ಕಳನ್ನು ಬಯಸುವುದಿಲ್ಲ ಎಂದಿದ್ದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ಹೇಳಿಕೆಯನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್ ವಾದಿ) ಪೊಲಿಟ್ ಬ್ಯೂರೊ ಸದಸ್ಯೆ... |
![]() | "ಆರ್ಯನ್ ಖಾನ್ ಇನ್ನೂ ಮಗು, ಡ್ರಗ್ಸ್ ಸೇವಿಸಿರಬಹುದು ಆದರೆ ಆತನಿಗೆ ಉಸಿರಾಡಲು ಅವಕಾಶ ನೀಡಿ...: ಸುನಿಲ್ ಶೆಟ್ಟಿ"ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಡ್ರಗ್ಸ್ ಆರೋಪದಡಿ ಎನ್ ಸಿಬಿ ಬಂಧಿಸಿದ ಬೆನ್ನಲ್ಲೇ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆರ್ಯನ್ ಖಾನ್ ಬೆಂಬಲಕ್ಕೆ ಧಾವಿಸಿದ್ದಾರೆ. |
![]() | ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. |