- Tag results for Match
![]() | 'ಮ್ಯಾನ್ ಆಫ್ ದಿ ಮ್ಯಾಚ್' ಒಂದು ಪ್ರಯೋಗಾತ್ಮಕ ಚಿತ್ರ: ನಿರ್ದೇಶಕ ಸತ್ಯ ಪ್ರಕಾಶ್ಕಮರ್ಶಿಯಲ್ ಚಿತ್ರಗಳು ಮತ್ತು ಪ್ಯಾನ್-ಇಂಡಿಯಾ ಯೋಜನೆಗಳ ಅಬ್ಬರದ ನಡುವೆ ರಾಮ ರಾಮೇ ರೇ ಮತ್ತು ಒಂದಲ್ಲಾ ಎರಡಲ್ಲಾ ಚಿತ್ರಗಳ ಮೂಲಕ ವಾಸ್ತವತೆ ಕಟ್ಟಿಕೊಡುವ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಡಿ ಸತ್ಯ ಪ್ರಕಾಶ್ ಇದೀಗ ತಮ್ಮ ಮೂರನೇ ಚಿತ್ರದೊಂದಿಗೆ ಮರಳಿದ್ದಾರೆ. |
![]() | ಕೇರಳ: ಫುಟ್ ಬಾಲ್ ಟೂರ್ನಿ ವೇಳೆ ತಾತ್ಕಾಲಿಕ ಗ್ಯಾಲರಿ ಹಠಾತ್ ಕುಸಿತ, ಸುಮಾರು 200 ಮಂದಿಗೆ ಗಾಯ- ವಿಡಿಯೋಫುಟ್ ಬಾಲ್ ಟೂರ್ನಮೆಂಟ್ ವೇಳೆ ತಾತ್ಕಾಲಿಕವಾಗಿ ನಿರ್ಮಿಸಲಾದ ಗ್ಯಾಲರಿಯೊಂದು ಹಠಾತ್ ಕುಸಿತಗೊಂಡ ಹಿನ್ನೆಲೆಯಲ್ಲಿ ಸುಮಾರು 200 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಮಲ್ಲಾಪುರಂ ಜಿಲ್ಲೆಯ ಪೂಂಗೊಡೆಯಲ್ಲಿ ಶನಿವಾರ ನಡೆದಿದೆ. |
![]() | ಭಾರತ-ಶ್ರೀಲಂಕಾ 2ನೇ ಟೆಸ್ಟ್: ಜಸ್ಪ್ರೀತ್ ಬೂಮ್ರಾಗೆ ಐದು ವಿಕೆಟ್, 109 ರನ್ ಗಳಿಗೆ ಲಂಕಾ ಆಲೌಟ್ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಮೊದಲ ಬಾರಿಗೆ ತವರಿನಲ್ಲಿ ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ಐದು ವಿಕೆಟ್ ಕಬಳಿಸಿದರು. |
![]() | 2ನೇ ಟೆಸ್ಟ್: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಆರಂಭಿಕ ಆಘಾತಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ. |
![]() | ಐಪಿಎಲ್ 2022 ವೇಳಾಪಟ್ಟಿ ಬಿಡುಗಡೆ: ಮಾರ್ಚ್ 26ರಂದು CSK-KKR ಮೊದಲ ಪಂದ್ಯಇಂಡಿಯನ್ ಪ್ರೀಮಿಯರ್ ಲೀಗ್ – 2022ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಚ್ 26 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (CSK Vs KKR) ಮುಖಾಮುಖಿಯಾಗಲಿವೆ. |
![]() | ಕೊಹ್ಲಿ ಶತಕದ ಟೆಸ್ಟ್ ಪಂದ್ಯ: 100ನೇ ಟೆಸ್ಟ್ ಕ್ಯಾಪ್ ನೀಡುವಾಗ ರಾಹುಲ್ ದ್ರಾವಿಡ್ ಪ್ರೇರಣಾತ್ಮಕ ಮಾತುಗಳಿವು; ವಿಡಿಯೋ!ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿ ಬದುಕಿನ 100ನೇ ಪಂದ್ಯವನ್ನಾಡುತ್ತಿದ್ದು ಪಂದ್ಯಕ್ಕೂ ಮೊದಲು ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಕೊಹ್ಲಿಗೆ ನೂರನೇ ಟೆಸ್ಟ್ ನ ವಿಶೇಷ ಕ್ಯಾಪ್ ನೀಡಿ ಗೌರವಿಸಿದರು. |
![]() | ಫುಟ್ಬಾಲ್ ಪಂದ್ಯಗಳಿಗೆ ಕಂಠೀರವ ಕ್ರೀಡಾಂಗಣದ ಬಳಕೆ ಇಲ್ಲ: ಸಚಿವ ಡಾ. ಕೆ.ಸಿ. ನಾರಾಯಣಗೌಡಕಂಠೀರವ ಕ್ರೀಡಾಂಗಣ ವಿಚಾರದಲ್ಲಿ ಜೆಎಸ್ ಡಬ್ಲ್ಯೂ ಮಾಲೀಕತ್ವದ ಬೆಂಗಳೂರು ಫುಟ್ಬಾಲ್ ಕ್ಲಬ್ ಮತ್ತು ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ನಡುವಣ ವಿವಾದವೇರ್ಪಟ್ಟಿದೆ. ಫುಟ್ಬಾಲ್ ಪಂದ್ಯಾವಳಿಗಳಿಗೆ ಕಂಠೀರವ ಕ್ರೀಡಾಂಗಣವನ್ನು ಬಳಸುವುದಿಲ್ಲ ಎಂದು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ. |
![]() | ಐಪಿಎಲ್ ಮಾಜಿ ಕ್ರಿಕೆಟಿಗನಿಂದ ಹಣ ವಸೂಲಿಗೆ ಯತ್ನಿಸಿದ ಬೆಂಗಳೂರಿನ ಯುವಕನ ಬಂಧನಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಮಾಜಿ ಕ್ರಿಕೆಟಿಗನಿಗೆ ಮ್ಯಾಚ್ ಫಿಕ್ಸ್ ಮಾಡಲು 40 ಲಕ್ಷ ರೂಪಾಯಿ ಆಮಿಷವೊಡ್ಡಿ ಬುಕ್ಕಿಯಂತೆ ಪೋಸ್ ಕೊಡಲು ಯತ್ನಿಸಿದ್ದ ಡೆಲಿವರಿ ಬಾಯ್ನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. |
![]() | ಅಂಪೈರ್ ವಿರುದ್ಧ ಗರಂ: ನಿಷೇಧದ ಶಿಕ್ಷೆಗೆ ಗುರಿಯಾಗ್ತಾರಾ ವಿರಾಟ್ ಕೊಹ್ಲಿ!ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಮೂರನೇ ದಿನದಾಟದಲ್ಲಿ ಥರ್ಡ್ ಅಂಪೈರ್ ನಿರ್ಣಯದ ವಿರುದ್ದ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಭಾರತ ತಂಡದ ನಾಯಕ ವಿರಾಟ್ ಕೊಯ್ಲಿ ಮೇಲೆ ನಿಷೇಧ ವಿಧಿಸುವ ಸಾಧ್ಯತೆಗಳು ಕಂಡುಬರುತ್ತಿವೆ. |
![]() | ಉಗ್ರ ವರ್ತನೆಯಿಂದ ವಿರಾಟ್ ಕೊಹ್ಲಿ ರೋಲ್ ಮಾಡೆಲ್ ಆಗಲು ಸಾಧ್ಯವಿಲ್ಲ: ಗೌತಂ ಗಂಭೀರ್ ಟೀಕೆದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದ ಮೂರನೆ ದಿನದಂದು ಮೂರನೇ ಅಂಪೈರ್ ನೀಡಿದ ತೀರ್ಪಿಗೆ ವಿರಾಟ್ ಕೊಹ್ಲಿ ಉಗ್ರವಾಗಿ ವರ್ತಿಸಿದ್ದರು. |
![]() | ನ್ಯೂಜಿಲೆಂಡ್ v/s ಬ್ಲಾಂಗಾದೇಶ ಟೆಸ್ಟ್: ಕಿವೀಸ್ ನಾಯಕ ಟಾಮ್ ಡಬಲ್ ಸೆಂಚುರಿಕಿಂಗ್ ಸ್ಟಾನ್ ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ ದ್ವಿಶತಕದೊಂದಿಗೆ ಅಬ್ಬರಿಸಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಇದು ಅವರ ಎರಡನೇ ದ್ವಿಶತಕವಾಗಿರುವುದು ವಿಶೇಷ. |
![]() | ಟೆಸ್ಟ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ನ್ಯೂಜಿಲೆಂಡ್ ಆಟಗಾರ ಡೆವೂನ್ ಕಾನ್ವೇನ್ಯೂಜಿಲೆಂಡ್ ನ ಸ್ಟಾರ್ ಬ್ಯಾಟ್ಸ್ ಮನ್ ಡೆವೂನ್ ಕಾನ್ವೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆಡಿದ ಮೊದಲ ಐದು ಟೆಸ್ಟ್ ಗಳಲ್ಲಿ ಸತತ 50 ಪ್ಲಸ್ ರನ್ ಗಳಿಸಿದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. |
![]() | ಟೀಮ್ ಮ್ಯಾನೇಜ್ ಮೆಂಟ್ ಯಾವಾಗಲೂ ಬೆಂಬಲ ನೀಡುತ್ತಿದೆ; ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಪೂಜಾರದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಚೇತೇಶ್ವರ ಪೂಜಾರ ಅರ್ಧ ಶತಕ ಸಿಡಿಸಿದ್ದಾರೆ. ಇದು ಕಳೆದ ಕೆಲ ವರ್ಷಗಳಿಂದ ಕಳಪೆ ಫಾರ್ಮ್ ಕಾಯ್ದುಕೊಂಡಿರುವ ಚೇತೇಶ್ವರ ಪೂಜಾರ ಅವರಿಗೆ ಕೊಂಚ ಸಮಾಧಾನ ತಂದಿದೆ. |
![]() | ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ. |
![]() | 2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, ಭಾರತಕ್ಕೆ ಗೆಲ್ಲಲು 5 ವಿಕೆಟ್ ಅವಶ್ಯಕತೆ!ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಸನಿಹಕ್ಕೆ ತಲುಪಿದೆ. |