- Tag results for Mayawati
![]() | ಮುಖ್ಯಮಂತ್ರಿಯಾಗುವ ಆಸೆ ಈಡೇರಿಸಿಕೊಳ್ಳಲು ಸಾಧ್ಯವಾಗದವರು, ಪ್ರಧಾನಿಯಾಗುವ ಕನಸು ಕಾಣವುದು ಹೇಗೆ?ಮುಸ್ಲಿಮರು ಮತ್ತು ಯಾದವರ ಮತಗಳನ್ನು ಪಡೆದುಕೊಂಡು ಹಲವಾರು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡರೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯವಾಗಿಲ್ಲ. |
![]() | ನಾನು ದೇಶದ ರಾಷ್ಟ್ರಪತಿಯಾಗುವ ಕನಸು ಎಂದೂ ಕಂಡಿಲ್ಲ: ಅಖಿಲೇಶ್ ಯಾದವ್ ವಿರುದ್ಧ ಮಾಯಾವತಿ ವಾಗ್ದಾಳಿನಾನು ದೇಶದ ರಾಷ್ಟ್ರಪತಿಯಾಗುತ್ತೇನೆ ಎಂದು ಯಾವತ್ತೂ ಕನಸು ಕಂಡಿಲ್ಲ ಎಂದು ಬಿಎಸ್ ಪಿ ಹಿರಿಯ ನಾಯಕಿ ಮಾಯಾವತಿ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ 'ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲಾಗ್ತಿಲ್ಲ: ಮಾಯಾವತಿ ತಿರುಗೇಟುಬಿಜೆಪಿಗೆ ಮುಕ್ತ ಅವಕಾಶ ನೀಡಲು ಬಿಎಸ್ ಪಿ ನಾಯಕಿ ಮಾಯಾವತಿ ನಮ್ಮ ಮೈತ್ರಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಎಂದಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮಾಯಾವತಿ ತಿರುಗೇಟು ನೀಡಿದ್ದಾರೆ. |
![]() | 'ಮಾಯಾವತಿಗೆ ಯುಪಿ ಸಿಎಂ ಹುದ್ದೆ ಆಫರ್ ನೀಡಲಾಗಿತ್ತು, ಆದರೆ ಅವರು ಸ್ಪಂದಿಸಲಿಲ್ಲ': ರಾಹುಲ್ ಗಾಂಧಿಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಎಲ್ಲಾ ಸಂಸ್ಥೆಗಳು ಈಗ ಆರ್ ಎಸ್ಎಸ್ ಹಿಡಿತದಲ್ಲಿವೆ. ಹೀಗಾಗಿ ಸಂವಿಧಾನ ಅರ್ಥಹೀನವಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಆರೋಪಿಸಿದ್ದಾರೆ. |
![]() | ಉತ್ತರ ಪ್ರದೇಶ: ಎಂದಿಗೂ ನಾನು ರಾಷ್ಟ್ರಪತಿ ಸ್ಥಾನ ಸ್ವೀಕರಿಸಲ್ಲ: ಮಾಯಾವತಿಯಾವುದೇ ಪಕ್ಷದಿಂದ ರಾಷ್ಟ್ರಪತಿ ಸ್ಥಾನದ ಪ್ರಸ್ತಾಪವನ್ನು ಸ್ವೀಕರಿಸುವುದಿಲ್ಲ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. |
![]() | ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಮಾಯಾವತಿ ಒತ್ತಾಯದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಮಧ್ಯೆ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಅಧ್ಯಕ್ಷೆ ಮಾಯಾವತಿ ಬುಧವಾರ ಒತ್ತಾಯಿಸಿದ್ದಾರೆ. |
![]() | ಉತ್ತರ ಪ್ರದೇಶ: ಜಾತಿ-ದ್ವೇಷ ಧೋರಣೆ ಅನುಸರಣೆ ಆರೋಪ; ಮಾಧ್ಯಮ ಸಂವಾದದಲ್ಲಿ ಬಿಎಸ್ಪಿ ಪಾಲ್ಗೊಳ್ಳುವಿಕೆಗೆ ಮಾಯಾವತಿ ತಡೆ!ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಮೂಲಕ ತೀವ್ರ ಮುಖಭಂಗ ಅನುಭವಿಸಿರುವ ಬಹುಜನ ಸಮಾಜವಾದಿ ಪಕ್ಷದ ಅಧಿನಾಯಕಿ ಮಾಯಾವತಿ ಅವರು ಇದೀಗ ಮಾದ್ಯಮಗಳ ವಿರುಗ್ಧ ಕೆಂಡಾಮಂಡಲರಾಗಿದ್ದು, ಮಾಧ್ಯಮಗಳಿಗೆ ನಿಷೇಧ ಹೇರಿದ್ದಾರೆ. |
![]() | ಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ: ಮಾಯಾವತಿಮುಸ್ಲಿಮರು ಬಿಎಸ್ ಪಿಗೆ ಮತ ಹಾಕಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿ ಅಸಮಾಧಾನ ಹೊರಹಾಕಿದ್ದಾರೆ. |
![]() | ಉತ್ತರ ಪ್ರದಲ್ಲಿ ಬಿಜೆಪಿ ಗೆಲುವಿಗೆ ಕೊಡುಗೆ ನೀಡಿದ ಮಾಯಾವತಿ-ಒವೈಸಿಗೆ ಪದ್ಮ ವಿಭೂಷಣ, ಭಾರತ ರತ್ನ ಕೊಡಬೇಕು: ಸಂಜಯ್ ರಾವತ್ ಲೇವಡಿಬಿಜೆಪಿಯ ಗೆಲುವಿಗೆ ಮಾಯಾವತಿ ಮತ್ತು ಒವೈಸಿಯವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. |
![]() | ಒಂದು ಕಾಲದಲ್ಲಿ ಉತ್ತರ ಪ್ರದೇಶವನ್ನು ಆಳಿದ್ದ ಬಿಎಸ್ ಪಿಗೆ ಇಂದು ಅಸ್ತಿತ್ವದ ಕೊರತೆ: ಕೇವಲ 3 ಕ್ಷೇತ್ರಗಳಲ್ಲಿ ಮುನ್ನಡೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಅಚ್ಚರಿ ಮೂಡಿಸಲಿದೆ ಎಂದು ನಾಯಕಿ ಮಾಯಾವತಿ ಅವರು ಚುನಾವಣಾ ಪೂರ್ವ ಹೇಳಿಕೆ ನೀಡಿದ್ದರೂ, ರಾಜ್ಯದಲ್ಲಿನ 403 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷವು ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. |
![]() | ಬಿಎಸ್ಪಿ ನಾಯಕಿ ಮಾಯಾವತಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್2013ರ ವಿಧಾನಸಭಾ ಚುನಾವಣೆ ಹಿನ್ನೆಲೆ ಕಲಬುರಗಿಯಲ್ಲಿ ಪ್ರಚಾರದ ನಡೆಸುತ್ತಿದ್ದ ವೇಳೆ ನಗದು ಪತ್ತೆಯಾಗಿದ್ದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. |
![]() | ಯೋಗಿ ಆದಿತ್ಯನಾಥ್ ಅವರನ್ನು ಮತ್ತೆ ಮಠಕ್ಕೆ ಕಳುಹಿಸುವ ಸಮಯವಿದು: ಬಿಎಸ್ ಪಿ ನಾಯಕಿ ಮಾಯಾವತಿಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು "ಮತ್ತೆ ಅವರ ಮಠಕ್ಕೆ" ಕಳುಹಿಸುವ ಸಮಯ ಬಂದಿದೆ ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಗುರುವಾರ ಹೇಳಿದ್ದಾರೆ. |
![]() | ಬಿಜೆಪಿ ಜತೆ ಮೈತ್ರಿ ಇಲ್ಲ; ನಾವು ಯಾವುದೇ ಪಕ್ಷದ ಬಿ ಟೀಂ ಅಲ್ಲ: ಮಾಯಾವತಿ ಗುಡುಗುಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್ಪಿಯು ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ, ಅಮಿತ್ ಶಾಗೆ ಧನ್ಯವಾದ ಹೇಳಿದ ಮಾಯಾವತಿಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನವು ರಾಜ್ಯದ ಒಂಬತ್ತು ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಬುಧವಾರ ಆರಂಭವಾಗಿದ್ದು, ಬಹುಜನ ಸಮಾಜ ಪಕ್ಷದ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಅವರು... |
![]() | ಬಿಜೆಪಿ ಸರ್ಕಾರ ಮೀಸಲಾತಿ ನಿಷ್ಪರಿಣಾಮಕಾರಿಯಾಗಿ ಮಾಡಲು ಯತ್ನಿಸುತ್ತಿದೆ: ಮಾಯಾವತಿಬಿಜೆಪಿ ಸರ್ಕಾರ ವಿವಿಧ ರೀತಿಯಲ್ಲಿ ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮತ್ತು ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಮಂಗಳವಾರ ಆರೋಪಿಸಿದ್ದಾರೆ. |