- Tag results for Media
![]() | ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ. |
![]() | 'ನಾ ನಾಯಕಿ' ಸಮಾವೇಶದಲ್ಲಿ ನಿರೂಪಕಿಯನ್ನು ದಿಟ್ಟಿಸಿ ನೋಡಿ ವೈರಲ್ ಆದ ಸಿದ್ದರಾಮಯ್ಯ ನೋಟ!ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಮಾತುಗಳು, ವರ್ತನೆಗಳು ಆಗಾಗ ಸೋಷಿಯಲ್ ಮೀಡಿಯಾಗಳಿಗೆ ಆಹಾರವಾಗುವುದುಂಟು. ಹಲವು ಬಾರಿ ಟ್ರೋಲ್ ಗೆ ಅವರು ತುತ್ತಾಗುತ್ತಾರೆ. |
![]() | Womens IPL: ಭಾರಿ ಮೊತ್ತಕ್ಕೆ ಮಹಿಳಾ ಐಪಿಎಲ್ ಮಾಧ್ಯಮ ಹಕ್ಕು ತನ್ನದಾಗಿಸಿಕೊಂಡ ವಯಕಾಮ್ 18!ತೀವ್ರ ಕುತೂಹಲ ಕೆರಳಿಸಿರುವ ಚೊಚ್ಚಲ ಮಹಿಳಾ ಐಪಿಎಲ್ ಟೂರ್ನಿಯ ಮಾಧ್ಯಮ ಹಕ್ಕನ್ನು ವಯಕಾಮ್ 18 ಸಂಸ್ಥೆ ಬೃಹತ್ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ. |
![]() | ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ಹೇರಿಲ್ಲ: ರಾಜನಾಥ್ ಸಿಂಗ್ಬಿಜೆಪಿ ಸರ್ಕಾರ ಮಾಧ್ಯಮ ಸಂಸ್ಥೆಗಳ ಮೇಲೆ ಯಾವುದೇ ನಿಷೇಧ ವಿಧಿಸಿಲ್ಲ ಮತ್ತು ಯಾರೊಬ್ಬರ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಡಿತಗೊಳಿಸಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ. |
![]() | ಸರ್ಕಾರದ ಕೋವಿಡ್ ನೀತಿಗೆ ಟೀಕೆ; ವಿಮರ್ಶಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ ಚೀನಾಸರ್ಕಾರದ ಕೋವಿಡ್ ನೀತಿಗಳನ್ನು ಟೀಕಿಸಿದ 1,000ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಚೀನಾ ತೆಗೆದುಹಾಕಿದೆ. ಈ ಪೈಕಿ ಕೆಲವು ಲಕ್ಷಾಂತರ ಮಂದಿ ಅನುಯಾಯಿಗಳನ್ನು ಹೊಂದಿದ್ದವು. |
![]() | ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಹೇಳಿಕೆ; ಸಮಾಜವಾದಿ ಪಕ್ಷದ ನಾಯಕನ ಬಂಧನಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಈ ಪರೀಕ್ಷೆಯ ಸಮಯದಲ್ಲಿ ಮಾಧ್ಯಮಗಳು ವಿರೋಧ ಪಕ್ಷಗಳಿಗಿಂತ ಪ್ರಮುಖ ಪಾತ್ರವನ್ನು ವಹಿಸುತ್ತವೆ: ಮಲ್ಲಿಕಾರ್ಜುನ ಖರ್ಗೆಮಾಧ್ಯಮವು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನೀವು (ಮಾಧ್ಯಮ) ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡದೆ ತಪ್ಪುಗಳನ್ನು ಮಾಡಿದರೆ, ಸಮಾಜವು ಅಂತ್ಯಗೊಳ್ಳುತ್ತದೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದರು. |
![]() | ದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕಟಿಸಿದ 2 ಮಾಧ್ಯಮ ಸಂಸ್ಥೆಗಳಿಗೆ ಪ್ರೆಸ್ ಕೌನ್ಸಿಲ್ ನಿಂದ ನೋಟಿಸ್ಬಾಬಾ ರಾಮ್ದೇವ್ ಅವರ ಪತಂಜಲಿ ಗ್ರೂಪ್ ಬಿಡುಗಡೆ ಮಾಡಿರುವ ಮಧುಮೇಹ, ರಕ್ತದೊತ್ತಡ ಮತ್ತು ಇತರ ಕಾಯಿಲೆಗಳಿಗೆ ಔಷಧೋಪಚಾರದ ಕುರಿತು ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಎರಡು ಪ್ರಮುಖ... |
![]() | ಗರ್ಭಿಣಿ ಪತ್ನಿಯರ ಜೊತೆ ಯೂಟ್ಯೂಬರ್ ಅರ್ಮಾನ್ ಮಲಿಕ್ ಫೋಟೋ ಶೇರ್: ವ್ಲಾಗರ್ ಕಾಲೆಳೆದ ನೆಟ್ಟಿಗರು!ಯೂಟ್ಯೂಬ್ ವ್ಲಾಗರ್ ಅರ್ಮಾನ್ ಮಲಿಕ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹೊಸ ಫೋಟೋವೊಂದನ್ನು ಪೋಸ್ಟ್ ಮಾಡಿದ್ದು ಈ ಫೋಟೋಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಕಾಮೆಂಟ್ಗಳು ಬರುತ್ತಿವೆ. |
![]() | ನಕಲಿ ಸುದ್ದಿ ಹರಡುವ ಸಾಮಾಜಿಕ ಮಾಧ್ಯಮಗಳಿಂದ ಚುನಾವಣೆ ಮೇಲೆ ಪರಿಣಾಮ: ಮುಖ್ಯ ಚುನಾವಣಾ ಆಯುಕ್ತನಕಲಿ ಸುದ್ದಿ ಹರಡುತ್ತಿರುವ ಸಾಮಾಜಿಕ ಮಾಧ್ಯಮಗಳು ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ ಸಾಮಾನ್ಯ ಸವಾಲಾಗಿ ಹೊರಹೊಮ್ಮುತ್ತಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ ಹೇಳಿದ್ದಾರೆ. |
![]() | ಮೆಚ್ಚುಗೆಯಿಂದ ವೈಯಕ್ತಿಕ ದಾಳಿಗೆ: ಮಾಧ್ಯಮಗಳು ತಮ್ಮ ವಿಷಯದಲ್ಲಿ ಬದಲಾಗಿದ್ದು ಹೇಗೆ? ರಾಹುಲ್ ಗಾಂಧಿ ಹೇಳಿದ್ದು ಹೀಗೆ...ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ವಿಷಯದಲ್ಲಿ ಮಾಧ್ಯಮಗಳು ಬದಲಾಗಿದ್ದು ಹೇಗೆ ಎಂಬುದನ್ನು ಖುದ್ದಾಗಿ ವಿವರಿಸಿರುವ 2.15 ನಿಮಿಷದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ. |
![]() | ಡಿಜಿಟಲ್ ಮಾಧ್ಯಮ ನಿಯಂತ್ರಣಕ್ಕೆ ಶೀಘ್ರವೇ ಹೊಸ ಕಾನೂನು: ಸಚಿವ ಅನುರಾಗ್ ಠಾಕೂರ್ದೇಶದಲ್ಲಿನ ಡಿಜಿಟಲ್ ಮಾಧ್ಯಮಗಳ ನೋಂದಣಿ, ಕಾರ್ಯನಿರ್ವಹಣೆ ಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನು ಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ’ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. |
![]() | ಮಾತುಕತೆಯಾಗಿರುವುದು ನಿಜ, ಆದರೆ ಅದು ಎಂಗೇಜ್ಮೆಂಟ್ ಅಲ್ಲ: ನಟಿ ವೈಷ್ಣವಿ ಗೌಡ ಸ್ಪಷ್ಟನೆಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ವೈಷ್ಣವಿ ಗೌಡ ಅವರಿಗೆ ನಿಶ್ಚಿತಾರ್ಥವಾಗಿದೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸ್ವತಃ ವೈಷ್ಣವಿ ಅವರೇ ಸ್ಪಷ್ಟನೆ ನೀಡಿದ್ದಾರೆ. |
![]() | ಕೈ ಸನ್ನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್; ರಿಷಬ್ ಶೆಟ್ಟಿ ಏನಂದ್ರು?ಕನ್ನಡದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ಬಂಡವಾಳ ಹಾಕಿ ನಾಯಕ ನಟನಾಗಿ ನಟಿಸಿದ 'ಕಿರಿಕ್ ಪಾರ್ಟಿ' ಮೂಲಕ ನಾಯಕಿಯಾಗಿ ಸಿನಿಲೋಕಕ್ಕೆ ಎಂಟ್ರಿ ಕೊಟ್ಟವರು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ನಂತರ ಅವರು ಹಿಂತಿರುಗಿ ನೋಡಲಿಲ್ಲ. ತೆಲುಗಿಗೆ ಹೋಗಿ ಅಲ್ಲಿ ವಿಜಯ್ ದೇವರಕೊಂಡ ಜತೆ ನಟಿಸಿದ ಚಿತ್ರ ಹಿಟ್ ಆಯಿತು. |
![]() | ಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ: ಎನ್ಐಎ ಮುಖ್ಯಸ್ಥಉಗ್ರರಿಗೆ ಹಣ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸಲಾಗುತ್ತಿದೆ ಎಂಬುದಕ್ಕೆ ಭಾರತ ಪುರಾವೆಗಳನ್ನು ಹೊಂದಿದೆ ಎಂದು ಎನ್ಐಎ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ. |