- Tag results for Meeting
![]() | INDIA ಮೈತ್ರಿಕೂಟದ ಸಭೆಗೆ ಮಮತಾ ಬ್ಯಾನರ್ಜಿ ಗೈರು?ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ INDIA ಮೈತ್ರಿಕೂಟದ ಸಭೆ ಡಿ.06 ರಂದು ನಡೆಯಲಿದೆ. |
![]() | ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ರಾಜ್ಯಾಧ್ಯಕ್ಷ ಬದಲಾಗೋವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ!ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. |
![]() | ಡಿಸೆಂಬರ್ 4 ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ, ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ. ಸಂಸತ್ತಿನ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಯಲು ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದೇವೆ ಎಂದು ದೆಹಲಿಯಲ್ಲಿ ಶನಿವಾರ ಸರ್ವಪಕ್ಷ ಸಭೆ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. |
![]() | ತೆರಿಗೆ ಸಂಗ್ರಹ: 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಹಣದ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚನೆರಾಜ್ಯದಲ್ಲಿ ತೆರಿಗೆ ಸಂಗ್ರಹಣಗೆ ಚುರುಕು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸರ್ಕಾರಕ್ಕೆ ಆದಾಯ ತಂದುಕೊಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. |
![]() | ಡಿಸೆಂಬರ್ 4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಇಂದು ಸರ್ವಪಕ್ಷ ಸಭೆಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ. |
![]() | ಸಂಸತ್ತಿನ ಚಳಿಗಾಲದ ಅಧಿವೇಶನ: ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರಡಿಸೆಂಬರ್ 4 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರವು ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಮುಕ್ತಾಯಗೊಳ್ಳಲಿದೆ. |
![]() | ಶಾಸಕಾಂಗ ಪಕ್ಷ ಸಭೆಗೆ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಭೆಯಿಂದ ಹೊರನಡೆದ ಯತ್ನಾಳ್, ಜಾರಕಿಹೊಳಿ!ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಇಂದು ಶುಕ್ರವಾರ ಬೆಳಗ್ಗೆ ಕಟುವಾಗಿ ಟೀಕಿಸಿದ್ದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಟ್ಟು ಶಮನವಾದಂತೆ ಕಂಡುಬರುತ್ತಿಲ್ಲ. ವಿಜಯೇಂದ್ರ ಆಯ್ಕೆ ಬಗ್ಗೆ ಇಷ್ಟು ದಿನ ಒಳಗೊಳಗೇ ಕುದಿಯುತ್ತಿದ್ದ ಯತ್ನಾಳ್ ಅವರ ಆಕ್ರೋಶ ಇಂದು ಮಾಧ್ಯಮಗಳ ಮುಂದೆ ಸ್ಫೋಟಗೊಂಡವು. |
![]() | ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್ಐಟಿ ತನಿಖೆಯ ಅವಧಿ ವಿಸ್ತರಿಸಲು ಸಚಿವ ಸಂಪುಟ ಅಸ್ತುಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ. |
![]() | ನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ: ಬಿ.ವೈ.ವಿಜಯೇಂದ್ರನವೆಂಬರ್ 17 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಗೆ ಇಬ್ಬರು ವೀಕ್ಷಕರು ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ. |
![]() | ಅರಣ್ಯ-ಕಂದಾಯ ಭೂಮಿ ಸಮಸ್ಯೆಗೆ ಜಂಟಿ ಸರ್ವೇಯೇ ಪರಿಹಾರ; ಶೀಘ್ರದಲ್ಲೇ ಆನ್ಲೈನ್ನಲ್ಲಿ ಡೀಮ್ಡ್ ಅರಣ್ಯ ನಕ್ಷೆ ಲಭ್ಯ: ಈಶ್ವರ ಖಂಡ್ರೆರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ. ಡೀಮ್ಡ್ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. |
![]() | ಎಂಎಸ್ಇಝಡ್ ಯೋಜನೆ: ನಿರ್ವಸಿತರಿಗೆ ಉದ್ಯೋಗ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆಎಂಎಸ್ಇಝಡ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ನಿರ್ವಸಿತರಿಗೆ ಉದ್ಯೋಗ ನೀಡುವ ಮತ್ತು ಉದ್ಯೋಗದಲ್ಲಿ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಮಹತ್ವದ ವರ್ಚುಯಲ್ ಸಭೆ ನಡೆಯಿತು. |
![]() | ಭಿನ್ನಮತ ಶಮನಕ್ಕೆ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್; ಶಾಸಕರೊಂದಿಗೆ ಪ್ರತಿದಿನ ಉಪಹಾರ ಸಭೆ!ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ. |
![]() | 'ಜನರಿಂದ ಅರ್ಜಿ ಸ್ವೀಕರಿಸಿದರೆ ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು': ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆಜನರಿಂದ ಅರ್ಜಿ ಸ್ವೀಕರಿಸುವ ಅಧಿಕಾರಿಗಳು ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಬೆಂಗಳೂರು: ಸತೀಶ್ ಜಾರಕಿಹೊಳಿ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೌಪ್ಯ ಸಭೆ!ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋ ಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ. |
![]() | ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ.. ಸಿಎಂ ಗಾದಿ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರಿಗ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. |