- Tag results for Men
![]() | ಇಂಗ್ಲೆಂಡ್ ಪ್ರವಾಸ: ಟೀಂ ಇಂಡಿಯಾ ಪ್ರಕಟಿಸಿದ ಬಿಸಿಸಿಐ, ಜೂಲನ್ ಗೋಸ್ವಾಮಿಗೆ ಅವಕಾಶಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. |
![]() | ಬೆಂಗಳೂರಿನ ಚಿಕ್ಕಪೇಟೆಯ ಸರ್ಕಾರಿ ಶಾಲೆ ಹರಾಜಿಗೆ ಕಂದಾಯ ಇಲಾಖೆ ಮುಂದು: ನ್ಯಾಯಾಲಯ ಮೆಟ್ಟಿಲೇರಲು ಶಾಲಾ ಶಿಕ್ಷಣ- ಸಾಕ್ಷರತೆ ಇಲಾಖೆ ನಿರ್ಧಾರಬೆಂಗಳೂರಿನ 77 ವರ್ಷ ಹಳೆಯ ಸರ್ಕಾರಿ ಶಾಲೆಯನ್ನು ಹರಾಜು ಹಾಕಲು ಮುಂದಾಗಿರುವ ಕಂದಾಯ ಇಲಾಖೆ ಕ್ರಮದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. 1945 ರಲ್ಲಿ ಸ್ಥಾಪನೆಯಾದ ಸರ್ಕಾರಿ ಪ್ರೌಢಶಾಲೆಯು ನಗರದ ಹೃದಯಭಾಗ ಚಿಕ್ಕಪೇಟೆಯ ರಜತ ಕಾಂಪ್ಲೆಕ್ಸ್ನಲ್ಲಿದ್ದು, ಸುಮಾರು 85 ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಒದಗಿಸುತ್ತದೆ |
![]() | ಸಾವಿರಾರು ಕೋಟಿ ರೂ. ಹಣ ಪಾವತಿ ಬಾಕಿ: ವಿದ್ಯುತ್ ವಿನಿಮಯದ ಮೇಲೆ ಕರ್ನಾಟಕ ಸೇರಿ 13 ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ!ಸಾವಿರಾರು ಕೋಟಿ ಹಣ ಪಾವತಿ ಬಾಕಿ ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 13 ರಾಜ್ಯಗಳನ್ನು ವಿದ್ಯುತ್ ವಿನಿಮಯದಿಂದ ನಿರ್ಬಂಧಿಸಿದೆ. |
![]() | 'ನಾನು ಶ್ಯಾಡೋ ಸಿಎಂ, ವಿಪಕ್ಷ ನಾಯಕನಿಗೆ ಸೂಕ್ತ ಭದ್ರತೆ ಕೊಡುವುದು ಸರ್ಕಾರದ ಕರ್ತವ್ಯ': ಸಿದ್ದರಾಮಯ್ಯರಾಜ್ಯದ ಜನತೆಯ ಭಾವನೆಯನ್ನು ಬೇರೆಡೆಗೆ ಸೆಳೆಯಲು ಮೊಟ್ಟೆ ಎಸೆತದಂತಹ ನೀಚಕೃತ್ಯ ಮಾಡುತ್ತಾರೆ. ಸಚಿವ ಮಾಧುಸ್ವಾಮಿ ಹೇಳಿಕೆ ಇದಕ್ಕೆ ಕನ್ನಡಿ, ನನ್ನ ವಿರುದ್ಧದ ಪ್ರತಿಭಟನೆ ಸರ್ಕಾರದ ಪ್ರಾಯೋಜಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. |
![]() | 'ಸಾಂಸ್ಥಿಕ ಚುನಾವಣೆ ಕೊರತೆ': ಬಿಜೆಪಿ ಸಂಸದೀಯ ಮಂಡಳಿ ಪುನರ್ ರಚನೆ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ "ಕೊರತೆ" ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ... |
![]() | ಸ್ಥಳೀಯ ಸಂಸ್ಥೆ ಕಾನೂನು ಜಾರಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಹಿಂದೆ ಬಿದ್ದಿತ್ತು: ಮಣಿಶಂಕರ್ ಅಯ್ಯರ್ಪಂಚಾಯತಿ ರಾಜ್ ಕಾನೂನುಗಳನ್ನು ಜಾರಿ ಮಾಡುವಲ್ಲಿ, ಈ ಹಿಂದೆ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಸರ್ಕಾರ ಹಿಂದೆ ಬಿದ್ದಿತ್ತು ಎಂದು ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಹೇಳಿದ್ದಾರೆ. |
![]() | ರಾಜ್ಯದ ಕೈದಿಗಳೇ ನಿರ್ವಹಿಸಲಿರುವ ಪೆಟ್ರೋಲ್ ಬಂಕ್ಗಳ ಆರಂಭ; ಕಾರಾಗೃಹ ಇಲಾಖೆ ಯೋಜನೆರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಇದೀಗ ಕೈದಿಗಳನ್ನು ಬಳಸಿಕೊಂಡು ಹೊಸದಾಗಿ ಪೆಟ್ರೋಲ್ ಬಂಕ್ಗಳ ಸ್ಥಾಪನೆ ಮಾಡಲು ಯೋಜಿಸುತ್ತಿದೆ. ಈ ಪೆಟ್ರೋಲ್ ಬಂಕ್ಗಳನ್ನು ಕಾರಾಗೃಹಗಳಿಗೆ ಸಮೀಪವಿರುವ ಆಯ್ದ ಸ್ಥಳಗಳಲ್ಲಿ ಪ್ರಾರಂಭಿಸಲಾಗುವುದು ಮತ್ತು ಇಲಾಖೆ ಸಿಬ್ಬಂದಿ ಸುಲಭವಾಗಿ ಮೇಲ್ವಿಚಾರಣೆ ಮಾಡಬಹುದು ಎನ್ನಲಾಗಿದೆ. |
![]() | ನಕಲಿ, ದೇಶ ವಿರೋಧಿ ವಿಷಯ ಪ್ರಸಾರ: ಏಳು ಭಾರತೀಯ, ಒಂದು ಪಾಕ್ ಯೂಟ್ಯೂಬ್ ಚಾನೆಲ್ ಗೆ ಕೇಂದ್ರ ನಿರ್ಬಂಧಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು ಹರಡಿದ ಆರೋಪದ ಮೇಲೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದ ಒಂದು ಸೇರಿದಂತೆ 8 ಯೂಟ್ಯೂಬ್ ಚಾನೆಲ್ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ. |
![]() | ಕೇಂದ್ರವು 'ರಹಸ್ಯವಾಗಿ' ರೋಹಿಂಗ್ಯಾಗಳಿಗೆ ಸಹಾಯ ಮಾಡಿದೆ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೋಹಿಂಗ್ಯಾ ನಿರಾಶ್ರಿತರಿಗೆ 'ಖಾಯಂ ನಿವಾಸ' ನೀಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 'ರಹಸ್ಯವಾಗಿ' ಪ್ರಯತ್ನಿಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಆರೋಪಿಸಿದ್ದಾರೆ. |
![]() | ಪರಿಷ್ಕೃತ ಪಠ್ಯಪುಸ್ತಕಗಳ ಮರು ಪರಿಷ್ಕರಣೆ: ವೆಬ್ ಸೈಟ್ ನಲ್ಲಿ ಪಠ್ಯ ಭಾಗ ಅಪ್ ಲೋಡ್ಕರ್ನಾಟಕ ಪಠ್ಯಪುಸ್ತಕಗಳ ಸೊಸೈಟಿ (KTBS) ವೆಬ್ಸೈಟ್ನಲ್ಲಿ ರಾಜ್ಯ ಸರ್ಕಾರದಿಂದ ಅನುಮೋದಿಸಲಾದ ಪರಿಷ್ಕೃತ ಪಠ್ಯಪುಸ್ತಕಗಳ ಮರುಪರಿಷ್ಕೃತ ಭಾಗಗಳ ದೋಷ ಅಥವಾ ಕಿರುಪುಸ್ತಕದ ವಿದ್ಯುನ್ಮಾನ ಪ್ರತಿ(Soft copy) ಅಪ್ಲೋಡ್ ಮಾಡಿದೆ. |
![]() | ನೀವು ಉನ್ನತ ಮಟ್ಟದ ನಾಯಕರಿಗೆ ಸವಾಲಾದರೆ, ನಿಮ್ಮನ್ನು ಬಿಜೆಪಿ ಕುಗ್ಗಿಸುತ್ತದೆ; ಗಡ್ಕರಿಗೆ ಖೋಕ್ ಬಗ್ಗೆ ಎನ್ ಸಿಪಿ ಟಾಂಗ್ಬಿಜೆಪಿ ಸಂಸದೀಯ ಮಂಡಳಿಯ ಪುನಾರಚನೆಯಲ್ಲಿ ನಿತಿನ್ ಗಡ್ಕರಿಗೆ ಖೋಕ್ ನೀಡಿರುವ ಬಗ್ಗೆ ಎನ್ ಸಿಪಿ ಪ್ರತಿಕ್ರಿಯೆ ನೀಡಿದೆ. |
![]() | ಪ್ರಚೋದನಕಾರಿ ಬಟ್ಟೆ ಧರಿಸಿದ್ದರಿಂದ ಇದು ಲೈಂಗಿಕ ಕಿರುಕುಳವಾಗಲ್ಲ; ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯದೂರುದಾರರು ಪ್ರಚೋದನಕಾರಿ ಉಡುಗೆ ತೊಟ್ಟಿರುವುದರಿಂದ ಇದನ್ನು ಲೈಂಗಿಕ ಕಿರುಕುಳ ಪ್ರಕರಣ ಎಂದು ಪರಿಗಣಿಸಲು ಆಗುವುದಿಲ್ಲ. ಪ್ರಾಥಮಿಕವಾಗಿ ಈ ಪ್ರಕರಣವು ನಿಲ್ಲುವುದಿಲ್ಲ ಎಂದಿರುವ ಕೇರಳದ ನ್ಯಾಯಾಲಯ, ಖ್ಯಾತ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ಗೆ ಬುಧವಾರ ಜಾಮೀನು ಮಂಜೂರು ಮಾಡಿದೆ. |
![]() | ಚುನಾವಣೆ ಸಮೀಪಿಸುತ್ತಿದ್ದಂತೆ ಯಡಿಯೂರಪ್ಪಗೆ ಸ್ಥಾನಮಾನ, ಬಿಜೆಪಿ ಸಂಸದೀಯ ಮಂಡಳಿಗೆ ನೇಮಕರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕ ಮಾಡಲಾಗಿದ್ದು, ಈ ಮೂಲಕ ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರನ್ನು ಸೈಡ್... |
![]() | ಬೆಂಗಳೂರು: ಪುಟ್ಟ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ ಮಹಿಳೆಯನ್ನು ಸಾವಿನ ದವಡೆಯಿಂದ ರಕ್ಷಿಸಿದ ರೈಲ್ವೆ ಪೊಲೀಸರು!ರೈಲು ಹಳಿ ಮೇಲೆ ತನ್ನಿಬ್ಬರು ಮಕ್ಕಳೊಂದಿಗೆ ಮಲಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟ 24 ವರ್ಷದ ಮಹಿಳೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಪೊಲೀಸರು ಕಾಪಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | FIFA vs AIFF: 'ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ'; ಕೇಂದ್ರಕ್ಕೆ 'ಸುಪ್ರೀಂ' ಸೂಚನೆ, ಆಗಸ್ಟ್ 22ಕ್ಕೆ ವಿಚಾರಣೆ ಮುಂದೂಡಿಕೆಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನುತ ಮಾಡಿರುವ ಅಂತಾರಾಷ್ಟ್ರೀಯ ಫುಟ್ಬಾಲ್ ಆಡಳಿತ ಮಂಡಳಿ ಫೀಫಾ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ. |