social_icon
  • Tag results for Mental Health

ಮಾನಸಿಕ ಆರೋಗ್ಯ ಕುರಿತ ಸ್ಟಾರ್ಟಪ್ ಪ್ರಸ್ತುತಪಡಿಸಿದ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ!

ಸಿಲಿಕಾನ್ ಸಿಟಿ ಬೆಂಗಳೂರಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಾಶಿ ಅಗರ್ವಾಲ್ (20 ವರ್ಷ) ಅವರು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಇತರರೊಂದಿಗೆ ಸಂವಹನ ನಡೆಸಲು ಸ್ಟಾರ್ಟಪ್ ವೇದಿಕೆ ಪ್ರಸ್ತುತಪಡಿಸಿದ್ದಾರೆ.

published on : 19th March 2023

ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನ

ಹೊಸ ಅಧ್ಯಯನದ ಪ್ರಕಾರ, ಖಿನ್ನತೆಯ ಲಕ್ಷಣಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವನ್ನು ಹೊಂದುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಪಾರ್ಶ್ವವಾಯುವಿನ ನಂತರ ಅಂತಹ ಜನರು ಕಡಿಮೆ ಚೇತರಿಕೆಯನ್ನು ಕಾಣುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

published on : 10th March 2023

ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ರಿವರ್ಸ್ ವಾಕಿಂಗ್ ಮಾಡಿ

ರಿವರ್ಸ್ ವಾಕಿಂಗ್ ಕೀಲು, ಗ್ಲುಟ್ಸ್ ಮತ್ತು ಕ್ವಾಡ್ರೈಸ್ಪ್‌ಗಳಂತಹ ಸ್ನಾಯುಗಳ ಪ್ರತ್ಯೇಕ ಗುಂಪನ್ನು ತೊಡಗಿಸುತ್ತದೆ. ಸ್ಥಿರತೆ ಮತ್ತು ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಯಮಿತ ರಿವರ್ಸ್ ವಾಕಿಂಗ್ ಕೆಳಗಿನ ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಾಗ ಕೆಳ ಕಾಲುಗಳಲ್ಲಿ ಸ್ನಾಯು ಸಹಿಷ್ಣುತೆಯನ್ನು ಸುಧಾರಿಸುತ್ತದೆ.

published on : 18th January 2023

ತರಾತುರಿಯಲ್ಲಿ ಯೋಜನೆ ಆರಂಭಿಸಿರುವುದು ಟೆಲಿ ಮನಸ್ ಪೋರ್ಟಲ್‌ಗೆ ಸಿಗುತ್ತಿರುವ ಕಳಪೆ ಸ್ಪಂದನೆಗೆ ಕಾರಣ

ಕೇಂದ್ರ ಸರ್ಕಾರವು 2022ರ ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದ ರಾಜ್ಯದಾದ್ಯಂತ ಟೆಲಿ ಮೆಂಟಲ್ ಹೆಲ್ತ್ ಅಸಿಸ್ಟೆನ್ಸ್ ಮತ್ತು ನೆಟ್‌ವರ್ಕಿಂಗ್ ಅಕ್ರಾಸ್ ಸ್ಟೇಟ್ಸ್ (ಟೆಲಿ-ಮಾನಸ್) ಪೋರ್ಟಲ್ ಕರ್ನಾಟಕದಲ್ಲಿ ಅದರ ಪೂರ್ಣ ಸಾಮರ್ಥ್ಯಕ್ಕೆ ತಕ್ಕಂತೆ ಚಾಲನೆಯಲ್ಲಿಲ್ಲ. ಹೀಗಾಗಿ ರಾಜ್ಯದಾದ್ಯಂತ ತರಾತುರಿಯಲ್ಲಿ ಯೋಜನೆ ಆರಂಭಿಸಿರುವುದು ಕಳಪೆ ಸ್ಪಂದನೆಗೆ ಕಾರಣ ಎನ್ನಲಾಗುತ್ತಿದೆ.

published on : 18th January 2023

ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...

ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ.

published on : 3rd January 2023

ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!

ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

published on : 21st December 2022

ಮಾನಸಿಕ, ದೈಹಿಕ ಯೋಗಕ್ಷೇಮಕ್ಕೆ ಧನಾತ್ಮಕ ಪ್ರತಿಫಲ ತರುವ ಮನಃಪೂರ್ವಕ ನಡಿಗೆ ಹೇಗಿರಬೇಕು?

ಮನಃಪೂರ್ವಕ ನಡಿಗೆಯ ಸೌಂದರ್ಯವು ಅದರ ಸರಳತೆಯಲ್ಲಿದೆ. ಇದಕ್ಕೆ ಯಾವುದೇ ಗೇರ್ ಅಥವಾ ಸಲಕರಣೆಗಳ ಅಗತ್ಯವಿಲ್ಲ. ವಯಸ್ಸು ಮತ್ತು ನಿರ್ದಿಷ್ಟ ಸ್ಥಳ ಅಥವಾ ಸಮಯದ ಅಗತ್ಯವಿಲ್ಲ.

published on : 6th December 2022

ಹೇಗಿದೆ ನಿಮ್ಮ ಮಾನಸಿಕ ಆರೋಗ್ಯ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು?

ಮನುಷ್ಯನಿಗೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಸ್ವಾಸ್ಥ್ಯವೂ ಬಹಳ ಮುಖ್ಯ. ಆದರೆ ಆಶ್ಚರ್ಯ ಎಂದರೆ ಜನ ದೇಹದ ಆರೋಗ್ಯದ ಬಗ್ಗೆ ಕಾಳಜಿ ಮಾಡಿದಷ್ಟು ಮಾನಸಿಕ ಆರೋಗ್ಯದ ಬಗ್ಗೆ ಲಕ್ಷ್ಯ ಕೊಡುವುದಿಲ್ಲ.

published on : 11th October 2022

ಸಾಮಾಜಿಕ ಮಾಧ್ಯಮ ಬಳಸುವಾಗ ಎಚ್ಚರ ವಹಿಸಿ, ಆರು ತಿಂಗಳೊಳಗೆ ಖಿನ್ನತೆ ಉಂಟಾಗಬಹುದು!

ಯಾವುದೇ ವ್ಯಕ್ತಿತ್ವವಾದರೂ ಸರಿ ಸಾಮಾಜಿಕ ಮಾಧ್ಯಮವನ್ನು ಬಳಸುವ ಯುವ ವಯಸ್ಕರು ಆರು ತಿಂಗಳೊಳಗೆ ಖಿನ್ನತೆಗೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದು  ಸಾರ್ವಜನಿಕ ನೀತಿ ಮತ್ತು ಶಿಕ್ಷಣದ ಸಂಶೋಧಕರು ಇತ್ತೀಚೆಗೆ ಕಂಡುಹಿಡಿದಿದ್ದಾರೆ.

published on : 8th October 2022

ಮಾನಸಿಕ ರೋಗಿಗಳ ಚಿಕಿತ್ಸೆಗಾಗಿ 'ಇ-ಮನಸ್' ಮಾದರಿ ಸೇವೆ: ಡಾ. ಸುಧಾಕರ್

ದೈಹಿಕ ಆರೋಗ್ಯಕ್ಕೆ ಎಷ್ಟು ಮಹತ್ವ ಸಿಗುತ್ತಿದೆಯೋ ಅಷ್ಟೇ ಮಹತ್ವ ಮಾನಸಿಕ ಆರೋಗ್ಯಕ್ಕೂ ಸಿಗಬೇಕು ಆಧುನಿಕ ಜೀವನ ಶೈಲಿಯಿಂದ ಜನರು ಮಾನಸಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ.

published on : 7th May 2022

ಬೆಂಗಳೂರು ಮಹಿಳೆಯ ಅಭಿಯಾನ ಯಶಸ್ಸು: ಗರ್ಭಿಣಿಯರ ಮಾನಸಿಕ ಆರೋಗ್ಯದತ್ತ ಸರ್ಕಾರದ ಗಮನ

ಗರ್ಭಿಣಿಯರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ನೆರವಾಗುವ ಮಾನಸಿಕ ಆರೋಗ್ಯ ಸಲಹೆಗಾರರೊಬ್ಬರು ಪ್ರಾರಂಭಿಸಿರುವ ಆನ್ ಲೈನ್ ಅಭಿಯಾನ ಯಶಸ್ಸು ಕಂಡಿದ್ದು, ಇದೀಗ ಅದಕ್ಕೆ ಅಂತಿಮ ರೂಪ ನೀಡಲಾಗುತ್ತಿದೆ.

published on : 24th February 2022

ನಿಮ್ಹಾನ್ಸ್ ಮೂಲಕ 24X7 ಗಂಟೆ ಮಾನಸಿಕ ಆರೋಗ್ಯ ಸೇವೆ ನೀಡಲಿರುವ ಟಿ-ಮನಸ್

ಟೆಲಿ ಮಾನಸಿಕ ಆರೋಗ್ಯ ಸಹಾಯ ಮತ್ತು ರಾಷ್ಟ್ರೀಯ ಕಾರ್ಯ ಯೋಜನೆಗೆ ರಾಜ್ಯಗಳ ಟಿ-ಮನಸ್ ಅಭಿಯಾನಗಳಗಳನ್ನು ಕೇಂದ್ರ ಬಜೆಟ್ ನಲ್ಲಿ ಘೋಷಿಸಿರುವಂತೆ ಕಾರ್ಯರೂಪಕ್ಕೆ ತರಲಾಗುತ್ತಿದ್ದು ಅದಕ್ಕೆ ನಿಮ್ಹಾನ್ಸ್ ನೋಡಲ್ ಕೇಂದ್ರಗಳನ್ನು ನೇಮಕ ಮಾಡಿದೆ. ಅದರ ಮೂಲಕ 24*7 ಸಮಯಗಳ ಕಾಲ ಮಾನಸಿಕ ಆರೋಗ್ಯ ನೆರವು ಸಿಗಲಿದೆ.

published on : 5th February 2022

ಕೇಂದ್ರ ಬಜೆಟ್-2022: ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್‌ ಪ್ರೋಗ್ರಾಮ್ ಘೋಷಣೆ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್‌ ಪ್ರೋಗ್ರಾಮ್ ಅನ್ನು ಘೋಷಣೆ ಮಾಡಿದೆ.

published on : 1st February 2022

ಪುರುಷರ ಮಾನಸಿಕ ಸಮಸ್ಯೆಗಳು (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್ ಹಲವು ಪುರುಷರು ಸದಾ ಒತ್ತಡಕ್ಕೆ ಒಳಗಾಗಿರುತ್ತಾರೆ ದುಃಖ ಭಯದಿಂದ ಬಳಲುತ್ತಿರುತ್ತಾರೆ. ಗಂಡು ಅಥವಾ ಪುರುಷರ ಮೇಲೆ ಸಮಾಜ, ಕುಟುಂಬದ ನಿರೀಕ್ಷೆ ಅಪಾರ. ಕೆಲವು ಸಲ ಈ ನಿರೀಕ್ಷೆಗಳು ಅವಾಸ್ತವಿಕವಾಗಿರುತ್ತವೆ.

published on : 14th January 2022

ವರ್ಕ್ ಫ್ರಮ್ ಹೋಮ್ ಎನ್ನುವ ಸ್ಲೋ ಪಾಯ್ಸನ್: ಉದ್ಯೋಗಿಗಳಲ್ಲಿ ಮಾನಸಿಕ ಸಮಸ್ಯೆಗಳ ಹೆಚ್ಚಳ

ಮನೆಯೇ ಮೊದಲ ಪಾಠಶಾಲೆ ಎನ್ನುವ ಮಾತೊಂದಿದೆ. ಮನೆ, ಪಾಠಶಾಲೆಯಾಗಿಯೇ ಉಳಿದಿದ್ದರೆ ಚೆನ್ನ. ಮನೆ ದೀರ್ಘ ಕಾಲ ಕಚೇರಿಯಾಗಿ ಮಾರ್ಪಾಡಾದರೆ ಆಪತ್ತು ಎನ್ನುವುದನ್ನು ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಕಲಿಸಿಕೊಡುತ್ತಿದೆ.

published on : 16th October 2021
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9