- Tag results for Mental Health
![]() | ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಆರೋಗ್ಯಕ್ಕೆ ನೀಡುವ ಮಹತ್ವವನ್ನ ಮಾನಸಿಕ ಆರೋಗ್ಯಕ್ಕೂ ನೀಡುವ ಅಗತ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದರು. |
![]() | ರಾಜ್ಯದ ಪ್ರತಿಷ್ಠಿತ ಮಾನಸಿಕ ಆರೋಗ್ಯ ಸಂಸ್ಥೆ 'ನಿಮ್ಹಾನ್ಸ್' 2017 ರಿಂದ ನೋಂದಣಿ ಇಲ್ಲದೆಯೆ ಕಾರ್ಯನಿರ್ವಹಣೆ!ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವು (KSMHA) ದೇಶದ ಪ್ರಧಾನ ಮಾನಸಿಕ ಆರೋಗ್ಯ ಸಂಸ್ಥೆ ನಿಮ್ಹಾನ್ಸ್ಗೆ ಶಾಶ್ವತ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. |
![]() | ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಕರ್ನಾಟಕ, ಉತ್ತರಾಖಂಡ್ ತಾಲ್ಲೂಕು ಕೇಂದ್ರಗಳಿಗೆ ತಲುಪಿಸುತ್ತಿರುವ ನಿಮ್ಹಾನ್ಸ್ಗ್ರಾಮೀಣ ಪ್ರದೇಶಗಳ ಜನರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ತಲುಪಿಸುವ ಕ್ರಮದಲ್ಲಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನಿಮ್ಹಾನ್ಸ್ ಮತ್ತು ಆಶ್ರಯ ಹಸ್ತ ಟ್ರಸ್ಟ್ (AHT) ಮಾದರಿ ಸಮಗ್ರ ಗ್ರಾಮೀಣ ಮಾನಸಿಕ ಆರೋಗ್ಯ ಕಾರ್ಯಕ್ರಮ ನಮನ್ (Nimhans-AHT) ಅನುಷ್ಠಾನಗೊಳಿಸುವ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿವೆ. |
![]() | ಹಗಲಿನಲ್ಲಿ ಆಲಸ್ಯ ತಪ್ಪಿಸಲು ಏನು ಮಾಡಬೇಕು? ಇಲ್ಲಿವೆ ಕೆಲವು ಸಲಹೆಗಳು..ಶಕ್ತಿ ಕುಂಠಿತ, ದೌರ್ಬಲ್ಯ, ಕಡಿಮೆ ಉತ್ಪಾದಕತೆ, ಕಿರಿಕಿರಿ, ನೆನಪಿನ ಶಕ್ತಿಯ ಸಮಸ್ಯೆಗಳು, ವಿವರಿಸಲಾಗದ ನೋವು ಮತ್ತು ಯಾತನೆ ಮತ್ತು ಪ್ರತ್ಯೇಕತೆಯ ಭಾವನೆಗಳು ಕಂಡುಬಂದರೆ ಅವು ಆಯಾಸದ ಚಿಹ್ನೆಗಳಾಗಿರಬಹುದು. ಇದಕ್ಕೆ ಕಾರಣಗಳು ಹಲವಿದ್ದರೂ, ಬದಲಿಸಬೇಕಾದ ಜೀವನಶೈಲಿ ಅಂಶಗಳ ಬಗ್ಗೆ ಇಲ್ಲಿ ಹೇಳಲಾಗಿದೆ. |
![]() | ಮಾನಸಿಕ ಆರೋಗ್ಯ ಕುರಿತ ಸ್ಟಾರ್ಟಪ್ ಪ್ರಸ್ತುತಪಡಿಸಿದ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ!ಸಿಲಿಕಾನ್ ಸಿಟಿ ಬೆಂಗಳೂರಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಾಶಿ ಅಗರ್ವಾಲ್ (20 ವರ್ಷ) ಅವರು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವ ಇತರರೊಂದಿಗೆ ಸಂವಹನ ನಡೆಸಲು ಸ್ಟಾರ್ಟಪ್ ವೇದಿಕೆ ಪ್ರಸ್ತುತಪಡಿಸಿದ್ದಾರೆ. |
![]() | ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನಹೊಸ ಅಧ್ಯಯನದ ಪ್ರಕಾರ, ಖಿನ್ನತೆಯ ಲಕ್ಷಣಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವನ್ನು ಹೊಂದುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಪಾರ್ಶ್ವವಾಯುವಿನ ನಂತರ ಅಂತಹ ಜನರು ಕಡಿಮೆ ಚೇತರಿಕೆಯನ್ನು ಕಾಣುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. |
![]() | ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ರಿವರ್ಸ್ ವಾಕಿಂಗ್ ಮಾಡಿರಿವರ್ಸ್ ವಾಕಿಂಗ್ ಕೀಲು, ಗ್ಲುಟ್ಸ್ ಮತ್ತು ಕ್ವಾಡ್ರೈಸ್ಪ್ಗಳಂತಹ ಸ್ನಾಯುಗಳ ಪ್ರತ್ಯೇಕ ಗುಂಪನ್ನು ತೊಡಗಿಸುತ್ತದೆ. ಸ್ಥಿರತೆ ಮತ್ತು ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಯಮಿತ ರಿವರ್ಸ್ ವಾಕಿಂಗ್ ಕೆಳಗಿನ ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಾಗ ಕೆಳ ಕಾಲುಗಳಲ್ಲಿ ಸ್ನಾಯು ಸಹಿಷ್ಣುತೆಯನ್ನು ಸುಧಾರಿಸುತ್ತದೆ. |
![]() | ತರಾತುರಿಯಲ್ಲಿ ಯೋಜನೆ ಆರಂಭಿಸಿರುವುದು ಟೆಲಿ ಮನಸ್ ಪೋರ್ಟಲ್ಗೆ ಸಿಗುತ್ತಿರುವ ಕಳಪೆ ಸ್ಪಂದನೆಗೆ ಕಾರಣಕೇಂದ್ರ ಸರ್ಕಾರವು 2022ರ ಅಕ್ಟೋಬರ್ನಲ್ಲಿ ಪ್ರಾರಂಭಿಸಿದ ರಾಜ್ಯದಾದ್ಯಂತ ಟೆಲಿ ಮೆಂಟಲ್ ಹೆಲ್ತ್ ಅಸಿಸ್ಟೆನ್ಸ್ ಮತ್ತು ನೆಟ್ವರ್ಕಿಂಗ್ ಅಕ್ರಾಸ್ ಸ್ಟೇಟ್ಸ್ (ಟೆಲಿ-ಮಾನಸ್) ಪೋರ್ಟಲ್ ಕರ್ನಾಟಕದಲ್ಲಿ ಅದರ ಪೂರ್ಣ ಸಾಮರ್ಥ್ಯಕ್ಕೆ ತಕ್ಕಂತೆ ಚಾಲನೆಯಲ್ಲಿಲ್ಲ. ಹೀಗಾಗಿ ರಾಜ್ಯದಾದ್ಯಂತ ತರಾತುರಿಯಲ್ಲಿ ಯೋಜನೆ ಆರಂಭಿಸಿರುವುದು ಕಳಪೆ ಸ್ಪಂದನೆಗೆ ಕಾರಣ ಎನ್ನಲಾಗುತ್ತಿದೆ. |
![]() | ಭಾವನಾತ್ಮಕ ಆಘಾತಗಳಿಗೆ ಯೋಗ, ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ...ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ. |
![]() | ವರ್ಕ್ ಫ್ರಮ್ ಹೋಮ್ ಎನ್ನುವ ಸ್ಲೋ ಪಾಯ್ಸನ್: ಉದ್ಯೋಗಿಗಳಲ್ಲಿ ಮಾನಸಿಕ ಸಮಸ್ಯೆಗಳ ಹೆಚ್ಚಳಮನೆಯೇ ಮೊದಲ ಪಾಠಶಾಲೆ ಎನ್ನುವ ಮಾತೊಂದಿದೆ. ಮನೆ, ಪಾಠಶಾಲೆಯಾಗಿಯೇ ಉಳಿದಿದ್ದರೆ ಚೆನ್ನ. ಮನೆ ದೀರ್ಘ ಕಾಲ ಕಚೇರಿಯಾಗಿ ಮಾರ್ಪಾಡಾದರೆ ಆಪತ್ತು ಎನ್ನುವುದನ್ನು ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಕಲಿಸಿಕೊಡುತ್ತಿದೆ. |
![]() | ಮಾನಸಿಕ ಆರೋಗ್ಯ ವರ್ಧನೆಗೆ ಏನು ಮಾಡಬೇಕು? ಈ 15 ಸೂತ್ರಗಳನ್ನು ಪಾಲಿಸಿದರೆ ಸಾಕು! (ಚಿತ್ತ ಮಂದಿರ)ಡಾ. ಸಿ. ಆರ್. ಚಂದ್ರಶೇಖರ್, ಮನೋವೈದ್ಯ ಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ. |