- Tag results for Minister Anand Singh
![]() | 'ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂಬರ್ಥದಲ್ಲಿ ನಾನು ಹೇಳಿದ್ದು': ಸಚಿವ ಆನಂದ್ ಸಿಂಗ್ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ, ಪ್ರತ್ಯೇಕ ರಾಜ್ಯವಾದರೆ ವಿಜಯನಗರ ರಾಜಧಾನಿ ಆಗುತ್ತದೆ ಎಂದು ಹೇಳಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದರು. ವ್ಯಾಪಕ ಸುದ್ದಿಯಾಗಿತ್ತು. ಇದೀಗ ಉಲ್ಟಾ ಹೊಡೆದಿದ್ದಾರೆ. |
![]() | ಮುಸ್ಲಿಮರು ಅಮಾಯಕರು, ಕಾಂಗ್ರೆಸ್ ನಾಯಕರು ಅವರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ: ಸಚಿವ ಆನಂದ್ ಸಿಂಗ್ಮುಸ್ಲಿಮರು ಅಮಾಯಕರಿದ್ದಾರೆ, ಆದರೆ ಕೆಲವರು ಅವರನ್ನು ಪ್ರಚೋದನೆ ಮಾಡಿ ಹಾಳುಮಾಡುತ್ತಿದ್ದಾರೆ. ಮುಸ್ಲಿಮ್ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡು ರಾಜಕೀಯ ಬೇಳೆ ಬೇಯಿಸಲು ಕೆಲವರು ನೋಡುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಆರೋಪಿಸಿದ್ದಾರೆ. |