- Tag results for Model
![]() | ಬುಡಕಟ್ಟು ಜನಾಂಗದ ಮಕ್ಕಳಿಗೆ ಅನುಕೂಲವಾಗಲು ದೇಶಾದ್ಯಂತ 740 ವಸತಿ ಶಾಲೆಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಧಾರಿತ ತರಬೇತಿಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE), ವಿದ್ಯಾರ್ಥಿಗಳಿಗೆ ಫಲಿತಾಂಶ ಆಧಾರಿತ ಕಲಿಕೆಯನ್ನು ನೀಡಲು ಮತ್ತು ತಂತ್ರಜ್ಞಾನದ ಮೂಲಕ ಶಿಕ್ಷಕರನ್ನು ಸಬಲೀಕರಣಗೊಳಿಸಲು ಬೆಂಗಳೂರು ಮೂಲದ ಎಐ ನೇತೃತ್ವದ ಎಡ್ಟೆಕ್ ವೇದಿಕೆ EMBIBE ನೊಂದಿಗೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ. |
![]() | ಅಪರಾಧ ತಡೆಗೆ ಚತ್ತೀಸ್ ಗಢದಲ್ಲೂ ಬೇಕು ಬುಲ್ಡೋಜರ್ ಮಾಡಲ್: ಬಿಜೆಪಿ ಮುಖ್ಯಸ್ಥಚುನಾವಣಾ ಕಣವಾಗಿರುವ ಚತ್ತೀಸ್ ಗಢದಲ್ಲಿ ಬುಲ್ಡೋಜರ್ ಮಾಡಲ್ ಪ್ರಯೋಗದ ಮಾತುಗಳು ಕೇಳಿಬಂದಿವೆ. |
![]() | ಟೆಲಿಗ್ರಾಂ ಮೂಲಕ ಹನಿಟ್ರ್ಯಾಪ್ ದಂಧೆ ಪ್ರಕರಣ: ಬಾಂಬೆ ಮಾಡೆಲ್ ಬಂಧನಟೆಲಿಗ್ರಾಂ ಮೂಲಕ ಯುವಕರನ್ನ ಬಲೆಗೆ ಬೀಳಿಸಿಕೊಂಡು, ಮತಾಂತರಗೊಳ್ಳುವಂತೆ ಯುವಕರಿಗೆ ಬೆದರಿಕೆ ಹಾಕುತ್ತಿದ್ದ ಹನಿಟ್ರ್ಯಾಪ್ ಸುಂದರಿಯೋರ್ವಳನ್ನು ಪುಟ್ಟೇನಹಳ್ಳಿ ಪೊಲೀಸರು ಕೊನೆಗೂ ಬಂಧನಕ್ಕೊಳಪಡಿಸಿದ್ದಾರೆ. |
![]() | ಕರ್ನಾಟಕ ಮಾದರಿಯ ಗ್ಯಾರೆಂಟಿ ಯೋಜನೆಗಳನ್ನು ದೇಶಾದ್ಯಂತ ಜನಪ್ರಿಯಗೊಳಿಸಲು ಕಾಂಗ್ರೆಸ್ ಮುಂದು2024 ರ ಲೋಕಸಭಾ ಚುನಾವಣೆಗೆ ಕರ್ನಾಟಕ ಮಾದರಿಯ ಗ್ಯಾರೆಂಟಿ ಯೋಜನೆಗಳನ್ನು ರಾಷ್ಟ್ರ ಮಟ್ಟದಲ್ಲಿ ಪ್ರಚಾರ ಮಾಡಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ. |
![]() | ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್: ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ಮಾಡೆಲ್ ಆತ್ಮಹತ್ಯೆ!ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ. |
![]() | ಗದಗ: ಚಿಕ್ಕಟ್ಟಿ ಶಾಲೆಯಲ್ಲಿ ಉತ್ತರ ಕರ್ನಾಟಕದ ಮೊದಲ ವಿಶಿಷ್ಟ ರೀತಿಯ 'ಸೈನ್ಸ್ ಪಾರ್ಕ್' ಸ್ಥಾಪನೆಗದಗದ ಚಿಕ್ಕಟ್ಟಿ ಶಾಲೆಯ ಮುಂಭಾಗದಲ್ಲಿ ಉತ್ತರ ಕರ್ನಾಟಕದಲ್ಲಿಯೇ ಮೊದಲನೆಯದು ಎಂಬಂತಹ ವಿಶಿಷ್ಟ ರೀತಿಯ 'ಸೈನ್ಸ್ ಪಾರ್ಕ್' ಎಂದು ಸ್ಥಾಪಿಸಲಾಗಿದೆ. ಇದು ಯುವ ಮತ್ತು ಕುತೂಹಲದ ಮನಸ್ಸಿಗೆ ಮಾಹಿತಿಯ ಆಗರವಾಗಿದೆ. |
![]() | ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆಪಿ ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. |
![]() | ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದ ವಾಟಾಳ್ ನಾಗರಾಜ್ ನೆನೆದ ಸಿಎಂ ಸಿದ್ದರಾಮಯ್ಯ16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಟಾಳ್ ನಾಗರಾಜ್ ಅವರ ಬದ್ಧತೆಯನ್ನು ಗುಣಗಾನ ಮಾಡಿದರು. |
![]() | ರ್ಯಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು ಮಾಡೆಲ್ ದುರ್ಮರಣಫ್ಯಾಷನ್ ಶೋ ವೇಳೆ ರ್ಯಾಂಪ್ ವಾಕ್ ಮಾಡುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ವೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನೋಯ್ಡಾದಲ್ಲಿ ನಡೆದಿದೆ. |
![]() | ಪಿಪಿಪಿ ಮಾದರಿಯಲ್ಲಿ ಅನುಮೋದಿಸಲಾದ ಯೋಜನೆಗಳ ಪರಿಶೀಲನೆ: ದಿನೇಶ್ ಗುಂಡೂರಾವ್ಹಿಂದಿನ ಬಿಜೆಪಿ ಸರ್ಕಾರದಂತೆ, ಹೊಸ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಗೆ ಒಲವು ತೋರುತ್ತಿಲ್ಲ. ಹೀಗಾಗಿ ಇಲ್ಲಿಯವರೆಗೆ ಪಿಪಿಪಿ ಮಾದರಿ ಅಡಿ... |
![]() | ಮುಂಬರುವ ಅನ್ಯ ರಾಜ್ಯಗಳ ವಿಧಾನಸಭೆ ಚುನಾವಣೆ: ಕಾಂಗ್ರೆಸ್ 'ಕರ್ನಾಟಕ ಮಾಡೆಲ್' ಅನುಕರಣೆರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವನ್ನು ದಾಖಲಿಸಿದ ನಂತರ, ಕಾಂಗ್ರೆಸ್ ತಂತ್ರಜ್ಞರು ಮುಂಬರುವ ಅನ್ಯ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿನ ಮಾದರಿಯನ್ನು ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. |
![]() | ನನ್ನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಮತಾಂತರಕ್ಕಾಗಿ ಒತ್ತಡ: ತನ್ವೀರ್ ವಿರುದ್ಧ ಮಾಡೆಲ್ ಆರೋಪದೊಡ್ಡ ಕನಸು ಹೊತ್ತು 2020ರಲ್ಲಿ ಬಿಹಾರದ ಯುವತಿಯೋರ್ವಳು ಜಾರ್ಖಂಡ್ ತಲುಪಿದ್ದಳು. ಇಲ್ಲಿ ಯಶ್ ಮಾಡೆಲಿಂಗ್ ಕಂಪನಿಗೆ ಸೇರಿದ ಯುವತಿ ಇದೀಗ ಕಂಪನಿ ಮಾಲೀಕ ತನ್ವೀರ್ ಖಾನ್ ಮೇಲೆ ಲವ್ ಜಿಹಾದ್ ಎಂಬ ಗಂಭೀರ ಆರೋಪ ಮಾಡಿದ್ದಾರೆ. |
![]() | ಪಂಚಾಯಿತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭ: ಡಿಕೆ.ಶಿವಕುಮಾರ್ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು. |
![]() | 'ರಕ್ತಾಕ್ಷ' ಸಿನಿಮಾ ಮೂಲಕ ಬೆಳ್ಳಿತೆರೆಗೆ ಮಾಡೆಲ್ ರೋಹಿತ್!ರೂಪದರ್ಶಿ ಮತ್ತು ರಂಗಭೂಮಿ ಕಲಾವಿದ ರೋಹಿತ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಹವಣಿಸುತ್ತಿದ್ದಾರೆ. ಬಿಡುಗಡೆಯಾಗದ ಚಿತ್ರ ಎಬಿ ಪಾಸಿಟಿವ್ನಲ್ಲಿ ನೆಗೆಟಿವ್ ಪಾತ್ರದಲ್ಲಿ ನಟಿಸಿದ್ದರು. |
![]() | ಜೀವಕ್ಕೆ ಉರುಳಾಯ್ತು ಕುದುರೆ ಸವಾರಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಸುಂದರಿ!ಕುದುರೆ ಸವಾರಿ ಮಾಡುವಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯದ ರೂಪದರ್ಶಿ ಸಿಯೆನ್ನಾ ವೀರ್ (23) ಜೀವನ್ಮರಣ ಹೋರಾಟ ಮಾಡಿ ಕೊನೆಯುಸಿರೆಳೆದಿದ್ದಾರೆ. |