- Tag results for Modi
![]() | 'ರಾಜಾಹುಲಿ'ಗೆ 79ನೇ ಹುಟ್ಟುಹಬ್ಬ: ಪ್ರಧಾನಿ ಮೋದಿ,ಅಮಿತ್ ಶಾ ಸೇರಿ ಹಲವು ರಾಜಕೀಯ ನಾಯಕರಿಂದ ಶುಭಾಶಯಕರ್ನಾಟಕದ ರಾಜಕಾರಣದಲ್ಲಿ 'ರಾಜಾಹುಲಿ' ಎಂದೇ ಜನಪ್ರಿಯವಾಗಿರುವ, ದಣಿವರಿಯದ ನಾಯಕ, ಲಿಂಗಾಯತ ಸಮುದಾಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಫೆಬ್ರವರಿ 27ರ ಶನಿವಾರ 78 ವಸಂತಗಳನ್ನು ಪೂರೈಸಿ 79 ವರ್ಷಕ್ಕೆ ಕಾಲಿಟ್ಟಿದ್ದಾರೆ. |
![]() | ನೀರವ್ ಮೋದಿಗಾಗಿ ಮುಂಬೈ ಆರ್ಥರ್ ಜೈಲಿನಲ್ಲಿ ವಿಶೇಷ ಕೊಠಡಿ ಸಜ್ಜುಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್ ಒಪ್ಪಿಗೆ ನೀಡುತ್ತಿದ್ದಂತೆಯೇ, ಇತ್ತ ಮುಂಬೈನ ಆರ್ಥರ್ ರಸ್ತೆಯ ಜೈಲಿನಲ್ಲಿ ಅವರಿಗಾಗಿ ವಿಶೇಷ ಕೊಠಡಿಯನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಹಾಸ್ಯಪ್ರಜ್ಞೆ, ನೈತಿಕತೆ ಉಳಿಸಿಕೊಂಡು ರೋಗಿಗಳಿಗೆ ಸೇವೆ ನೀಡಿ: ಡಾ. ಎಂ.ಜಿ.ಆರ್. ವಿವಿ ಘಟಿಕೋತ್ಸವದಲ್ಲಿ ಪ್ರಧಾನಿ ಮೋದಿ ಕಿವಿ ಮಾತುಮಹಿಳೆಯರು ವಿಭಿನ್ನ ಕ್ಷೇತ್ರಗಳಲ್ಲಿ ದೇಶವನ್ನು ಮುನ್ನಡೆಸುವುದನ್ನು ನೋಡಲು ನಿಜಕ್ಕೂ ಸಂತೋಷವಾಗುತ್ತದೆ. ಇದು ನಡೆದಾಗ ದೇಶಕ್ಕೆ ಹೆಮ್ಮೆಯ, ಸಂತೋಷದ ಕ್ಷಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ತಮಿಳು ನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರಬಲ ವ್ಯಕ್ತಿ ಸಂಸ್ಕೃತಿಯನ್ನು ಉತ್ತೇಜಿಸುತ್ತದೆ: ಪ್ರಧಾನಿ ಮೋದಿತಮಿಳು ನಾಡು ವಿಧಾನಸಭೆ ಚುನಾವಣಾ ಕಣ ರಂಗೇರಿದೆ, ಕೊಯಮತ್ತೂರಿಗೆ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಕ್ಷ ಡಿಎಂಕೆ ವಿರುದ್ಧ ಟೀಕಿಸಿದ್ದಾರೆ. |
![]() | 3ನೇ ಟೆಸ್ಟ್ 2ನೇ ಇನ್ನಿಂಗ್ಸ್: ಸ್ಪಿನ್ ದಾಳಿಗೆ ಕುಸಿದ ಇಂಗ್ಲೆಂಡ್ 81 ಕ್ಕೆ ಆಲೌಟ್, ಭಾರತಕ್ಕೆ ಗೆಲ್ಲಲು 49 ರನ್ಗಳ ಗುರಿ!ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ ದಾಳಿಗೆ ಆಂಗ್ಲರು ತತ್ತರಿಸಿದ್ದು 81 ರನ್ ಗಳಿಗೆ ಆಲೌಟ್ ಆಗಿದ್ದಾರೆ. |
![]() | ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಮೊದಲ ಇನ್ನಿಂಗ್ಸ್: ಜೋ ರೂಟ್ ಬೌಲಿಂಗ್ ಗೆ ಟೀಮ್ ಇಂಡಿಯಾ ತತ್ತರ, 145ಕ್ಕೆ ಆಲೌಟ್!ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವೆ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ. |
![]() | ಬ್ಯಾಂಕ್ ವಂಚನೆ: ನೀರವ್ ಮೋದಿ ಗಡಿಪಾರಿಗೆ ಬ್ರಿಟನ್ ಕೋರ್ಟ್ ಆದೇಶಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿ ಗಡಿಪಾರಿಗೆ ಬ್ರಿಟನ್ ನ ನ್ಯಾಯಾಲಯ ಆದೇಶ ನೀಡಿದೆ. |
![]() | ದೇಶಾದ್ಯಂತ ಜನರು ಕಾಂಗ್ರೆಸ್ ತಿರಸ್ಕರಿಸಿದ್ದಾರೆ, ಸಂಸತ್ತಿನಲ್ಲಿ ಅತಿ ಕಡಿಮೆ ಸೀಟುಗಳನ್ನು ಹೊಂದಿದೆ: ಪ್ರಧಾನಿ ಮೋದಿನಮ್ಮ ದೇಶದ ರೈತರು ನಾವೀನ್ಯತೆ ಹೊಂದಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ದೊರಕಿಸಿಕೊಡುವುದು ನಮ್ಮ ಕರ್ತವ್ಯವಾಗಿದೆ. ಉತ್ತಮ ರಸ್ತೆಗಳ ನಿರ್ಮಾಣ ಕೂಡ ಅವುಗಳಿಗೆ ಪೂರಕವಾದದ್ದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ವಿಶ್ವದ ಅತಿದೊಡ್ಡ ಕ್ರೀಡಾಂಗಣಕ್ಕೆ ಮೋದಿ ಹೆಸರು: ಸರ್ದಾರ್ ಪಟೇಲ್ ಗೆ ಮಾಡಿದ ಅವಮಾನ ಎಂದ ಹಾರ್ದಿಕ್ ಪಟೇಲ್ವಿಶ್ವದ ಅತಿದೊಡ್ಡ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ. |
![]() | ಪ್ರಧಾನಿ ಮೋದಿ ದೊಡ್ಡ ಗಲಭೆಕೋರ, ಅವರಿಗೆ ಟ್ರಂಪ್ ಗಿಂತ ಅತ್ಯಂತ ಕೆಟ್ಟ ಭವಿಷ್ಯ ಕಾದಿದೆ: ಮಮತಾಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮೋದಿ ಅತಿ ದೊಡ್ಡ ಗಲಭೆಕೋರ, ಅವರಿಗೆ ಅಮೆರಿಕ ಮಾಜಿ... |
![]() | ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಜಗತ್ತಿನ ಅತೀ ದೊಡ್ಡ 'ನರೇಂದ್ರ ಮೋದಿ ಕ್ರಿಕೆಟ್ ಮೈದಾನ' ಲೋಕಾರ್ಪಣೆಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನವೆಂದೇ ಖ್ಯಾತಿ ಪಡೆದಿರುವ ಅಹ್ಮದಾಬಾದ್ ಮೊಟೆರಾದಲ್ಲಿ ನವೀಕರಿಸಿದ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಾರ್ಪಣೆ ಮಾಡಿದರು. |
![]() | ಸರ್ಕಾರ ದಾಖಲೆ ಪ್ರಮಾಣದಲ್ಲಿ ಎಂಎಸ್'ಪಿ ಹೆಚ್ಚಳ ಮಾಡಿದೆ, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ: ಪ್ರಧಾನಿ ಮೋದಿರೈತರ ಹಿತ ಕಾಪಾಡುವ ಸಲುವಾಗಿ ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್'ಪಿ) ಐತಿಹಾಸಿಕ ಹೆಚ್ಚಳ ಮಾಡಲಾಗಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. |
![]() | ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರದೇವರ ನಾಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು... |
![]() | ಬಿಹಾರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು, ಪ್ರಧಾನಿ ಮೋದಿ ಸಂತಾಪಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. |
![]() | ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ: ಪ್ರಧಾನಿ ಮೋದಿಕೊರೋನಾ ಮಾತ್ರವಲ್ಲ ಭವಿಷ್ಯದಲ್ಲಿ ಎದುರಾಗಲಿರುವ ಎಲ್ಲಾ ಬಗೆಯ ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ದೇಶದ ಆರೋಗ್ಯ ವಲಯವನ್ನು ಸಜ್ಜುಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. |