social_icon
  • Tag results for Modi

ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ: ಕುತೂಹಲ ಮೂಡಿಸಿತು ಸೇನಾಪಡೆಗಳಿಗೆ ಮೋದಿ ನೀಡಿದ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಶನಿವಾರದಂದು ಭಾರತದ ಭದ್ರತಾ ಸವಾಲುಗಳು, ಕಾರ್ಯಾಚರಣೆ ಸನ್ನದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಹೊಸ ಅಪಾಯಗಳನ್ನು ಎದುರಿಸಲು ಸಿದ್ಧರಾಗಿ ಎಂದು 3 ಪಡೆಗಳಿಗೆ ಕರೆ ನೀಡಿದ್ದಾರೆ.

published on : 1st April 2023

ಜಾಗತಿಕ ಮಾರುಕಟ್ಟೆಯಲ್ಲಿ ಭಾರತಕ್ಕೆ ಮತ್ತೊಂದು ಮುನ್ನಡೆ; ಮಲೇಷ್ಯಾ ಜೊತೆ ರೂಪಾಯಿಯಲ್ಲೇ ವ್ಯವಹಾರ!

ಭಾರತ ಮತ್ತು ಮಲೇಷ್ಯಾ ನಡುವಿನ ವ್ಯಾಪಾರ ವಹಿವಾಟುಗಳು ಇನ್ನು ಮುಂದೆ ರೂಪಾಯಿಯಲ್ಲೇ ನಡೆಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 1st April 2023

ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: 116 ಮಕ್ಕಳಿಗೆ ಸ್ವಾಮೀಜಿ ಹೆಸರು ನಾಮಕರಣ

ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ ಹಿನ್ನೆಲೆ ಶ್ರೀ ಮಠದಲ್ಲಿ ಪ್ರಾತಃ ಕಾಲದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ.

published on : 1st April 2023

ಪ್ರಧಾನಿ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ ಕೇಜ್ರಿವಾಲ್ ಗೆ ಹೈಕೋರ್ಟ್ ದಂಡ, ಪ್ರಧಾನಿಯ ವಿದ್ಯಾರ್ಹತೆ ತಿಳಿವ ಹಕ್ಕೂ ಇಲ್ಲವೇ ಎಂದ ದೆಹಲಿ ಸಿಎಂ!

ನನ್ನ ದೇಶದ ಪ್ರಧಾನಿಯ ವಿದ್ಯಾರ್ಹತೆ ತಿಳಿಯುವ ಹಕ್ಕೂ ಕೂಡ ಇಲ್ಲವೇ ಎಂದು ಗುಜರಾತ್ ಹೈಕೋರ್ಟ್ ಆದೇಶದ ಬಗ್ಗೆ ದೆಹಲಿ ಸಿಎಂ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪರೋಕ್ಷ ಕಿಡಿಕಾರಿದ್ದಾರೆ.

published on : 31st March 2023

ಸಾರ್ವಜನಿಕ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹಾಕಿದ 8 ಆಪ್ ಕಾರ್ಯಕರ್ತರ ಬಂಧನ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ಆಕ್ಷೇಪಾರ್ಹ ಘೋಷಣೆ' ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

published on : 31st March 2023

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಿಜೆಪಿ ನಾಯಕನ ವ್ಯಂಗ್ಯ ಮಾತು; ಆಡಿಯೋ ಕ್ಲಿಪ್ ವೈರಲ್!

ರಾಯಚೂರು ಜಿಲ್ಲೆಯ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿರುವ ಆಡಿಯೋ ಕ್ಲಿಪ್ ಶುಕ್ರವಾರ ರಾಜ್ಯದಾದ್ಯಂತ ವೈರಲ್ ಆಗಿದೆ.

published on : 31st March 2023

ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ, ಹುಲಿ ಗಣತಿ ವರದಿ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಕರ್ನಾಟಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಫಾರಿ ನಡೆಸಲಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

published on : 31st March 2023

ನೂತನ ಸಂಸತ್ ಕಟ್ಟಡಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ, ಕಾಮಗಾರಿ ಪರಿಶೀಲನೆ

ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ನೂತನ ಸಂಸತ್ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ, ಕಟ್ಟಡ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.

published on : 30th March 2023

ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸಿತ್ತು: ಅಮಿತ್ ಶಾ

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು 'ಟ್ರ್ಯಾಪ್' ಮಾಡಲು ಮತ್ತು ಕಂಬಿ ಹಿಂದೆ ಹಾಕಲು ಎಲ್ಲಾ ತಂತ್ರಗಳನ್ನು ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಿಬಿಐ ಬಳಸಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 30th March 2023

'ದಿ ಎಲಿಫೆಂಟ್ ವಿಸ್ಪರರ್ಸ್' ಚಿತ್ರತಂಡವನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರರ್ಸ್' ಅನ್ನು ತಯಾರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾದರು.

published on : 30th March 2023

'ಮೋದಿ' ಉಪನಾಮ ವಿವಾದ: ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವೆ ಎಂದ ಲಲಿತ್ ಮೋದಿ

'ಮೋದಿ' ಉಪನಾಮ ವಿವಾದ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದು ಅಲ್ಲದೆ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

published on : 30th March 2023

ಮೋದಿ ಜನಪ್ರಿಯತೆಯಿಂದ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ: ಜಗದೀಶ್ ಶೆಟ್ಟರ್

ಎಂಟು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಹೆಚ್ಚಾಗುತ್ತಲೇ ಇದ್ದು, ಅವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹೋರಾಟ ನಡೆಸಲಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ಮೋದಿ ನಾಯಕತ್ವ ಸಹಕಾರಿಯಾಗಲಿದೆ...

published on : 30th March 2023

ಶ್ರೀ ರಾಮನ ಜೀವನ ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿ: ದೇಶದ ಜನತೆಗೆ ಪ್ರಧಾನಿ ಮೋದಿ ರಾಮನವಮಿ ಶುಭಾಶಯ

ಶ್ರೀ ರಾಮನ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಗೆ ಸ್ಫೂರ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.

published on : 30th March 2023

ಮಮತಾ ವಿರುದ್ಧದ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಲು ಟಿಎಂಸಿ ಪಟ್ಟು

ಮಮತಾ ಬ್ಯಾನರ್ಜಿ ವಿರುದ್ಧ ವ್ಯಂಗ್ಯ, ಟೀಕೆ ಮಾಡುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪದಡಿ ಪ್ರಧಾನಿ ಮೋದಿ ವಿರುದ್ಧ ಅನರ್ಹತೆ ಕ್ರಮ ಜರುಗಿಸಬೇಕೆಂದು ತೃಣಮೂಲ ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

published on : 29th March 2023

ಕಲಬುರಗಿ: ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗೆ ಚಾಲನೆ, ಮೋದಿ ಅಭಿನಂದನೆ

ಕಲಬುರಗಿಯಲ್ಲಿ ಮಂಗಳವಾರ ಪಿಎಂ-ಮಿತ್ರ ಮೆಗಾ ಜವಳಿ ಪಾರ್ಕ್ ಗೆ ಕೇಂದ್ರ ಜವಳಿ ಖಾತೆ ರಾಜ್ಯ ಸಚಿವೆ ದರ್ಶನ್ ಜರ್ದೋಶ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಚಾಲನೆ ನೀಡಿದರು.

published on : 29th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9