- Tag results for Modi
![]() | ಹೊಸ ವೇಷ ತೊಟ್ಟು ಪ್ರಧಾನಿ ನರೇಂದ್ರ ಮೋದಿ ಕಿಚಾಯಿಸಿದ ನಟ ಪ್ರಕಾಶ್ ರೈಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಟು ವಿರೋಧಿಯಾಗಿರುವ ನಟ ಪ್ರಕಾಶ್ ರಾಜ್ ಅವರು ಸಮಯ ಸಿಕ್ಕಾಗಲೆಲ್ಲಾ ಅವರನ್ನು ವಿರೋಧಿಸಿ ಕಾಲೆಳೆಯುವ ಟ್ವೀಟ್ಗಳನ್ನು ಮಾಡುತ್ತಾ ಇರುತ್ತಾರೆ. |
![]() | ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹುಟ್ಟುಹಬ್ಬ: ಶುಭಕೋರಿದ ಪ್ರಧಾನಿ ಮೋದಿ, ಎಚ್ಡಿಕೆಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮೇ 18 ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರೀಗ 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. |
![]() | ಈ ದಶಕದ ಅಂತ್ಯದ ವೇಳೆಗೆ 6ಜಿ ಸೇವೆ ಆರಂಭ: ಪ್ರಧಾನಿ ಮೋದಿಭಾರತದಲ್ಲಿ ಟೆಲಿಡೆನ್ಸಿಟಿ ಮತ್ತು ಇಂಟರ್ನೆಟ್ ಬಳಕೆಯನ್ನು ವೇಗವಾಗಿ ವಿಸ್ತರಿಸಲಾಗುತ್ತಿದೆ. 21ನೇ ಶತಮಾನದಲ್ಲಿ ಈ ಸಂಪರ್ಕವು ದೇಶದ ಪ್ರಗತಿಯನ್ನು ನಿರ್ಧರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಾಗರಿಕ ಸೇವಾ ಆಕಾಂಕ್ಷಿ!ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸರ್ಕಾರಿ ಉದ್ಯೋಗಗಳ ನೇಮಕಾತಿ ಪರೀಕ್ಷೆಗಳು ನ್ಯಾಯಸಮ್ಮತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. |
![]() | ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ಜತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ, 6 ಒಪ್ಪಂದಕ್ಕೆ ಸಹಿಗೌತಮ ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. |
![]() | ಬುದ್ಧ ಪೂರ್ಣಿಮೆ: ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬೌದ್ಧ ಸಂಸ್ಕೃತಿ ಕೇಂದ್ರಕ್ಕೆ ಶಂಕುಸ್ಥಾಪನೆನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ. |
![]() | ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ: 1 ಕೋಟಿ ರೂ. ಬಹುಮಾನ ಘೋಷಣೆ!73 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. |
![]() | ನೇಪಾಳ-ಭಾರತ ಬಾಂಧವ್ಯ ಮತ್ತಷ್ಟು ಗಾಢವಾಗಲಿದೆ: ಪ್ರಧಾನಿ ಮೋದಿನೇಪಾಳದೊಂದಿಗಿನ ಭಾರತದ ಬಾಂಧವ್ಯ ಅನನ್ಯ. ತಮ್ಮ ನೇಪಾಳ ಭೇಟಿಯು ಪರಸ್ಪರ ಸಂಬಂಧಗಳನ್ನು ಮತ್ತಷ್ಟ ಗಾಢವಾಗಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. |
![]() | ಆರ್ಥಿಕ ಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ: ಮೋದಿ ಸರ್ಕಾರದ ವಿರುದ್ಧ ಚಿದಂಬರಂ ವಾಗ್ದಾಳಿದೇಶದ ಆರ್ಥಿಕತೆಯ ಸ್ಥಿತಿಯು ತೀವ್ರ ಕಳವಳಕ್ಕೆ" ಕಾರಣವಾಗಿದೆ ಎಂದು ಪ್ರತಿಪಾದಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ, ಜಾಗತಿಕ ಮತ್ತು ದೇಶೀಯ ಬೆಳವಣಿಗೆಗಳನ್ನು ಗಣನೆಗೆ ತೆಗೆದುಕೊಂಡು, ಆರ್ಥಿಕ ನೀತಿಗಳ ಮರುಹೊಂದಿಕೆಯನ್ನು ಆಲೋಚಿಸುವುದು ಅಗತ್ಯವಾಗಬಹುದು ಎಂದು ಶನಿವಾರ ಹೇಳಿದ್ದಾರೆ |
![]() | ಉದಯಪುರ: ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಅರ್ಥವಾಗುತ್ತಿಲ್ಲ- ಖರ್ಗೆಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಸರ್ಕಾರದ ಯೋಜನೆಗಳು ಶೇ. 100 ಪ್ರಗತಿ ಸಾಧಿಸುವ ಮೂಲಕ ಒಲೈಕೆ ರಾಜಕೀಯ ಅಂತ್ಯ: ಪ್ರಧಾನಿ ಮೋದಿಸರ್ಕಾರದ ಯೋಜನೆಗಳ ಶೇ. 100 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ಒಲೈಕೆ ರಾಜಕಾರಣ ಕೊನೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. |
![]() | ರಾಷ್ಟ್ರೀಯ ತಂತ್ರಜ್ಞಾನ ದಿನ: 1998ರ ಪೋಖ್ರಾನ್ ಪರೀಕ್ಷೆ ಯಶಸ್ವಿಯಾಗಿ ಪೂರೈಸಿದ ವಿಜ್ಞಾನಿಗಳನ್ನು ಕೊಂಡಾಡಿದ ಪ್ರಧಾನಿಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ,(National technology day) ಈ ಸಂದರ್ಭದಲ್ಲಿ ದೇಶದ ವಿಜ್ಞಾನಿಗಳಿಗೆ ಧನ್ಯವಾದ ಹೇಳಿರುವ ಪ್ರಧಾನಿ ನರೇಂದ್ರ ಮೋದಿ 1998ರಲ್ಲಿ ಪೋಕ್ರಾನ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದರ ಹಿಂದಿನ ವಿಜ್ಞಾನಿಗಳ ಶ್ರಮವನ್ನು ಕೊಂಡಾಡಿದ್ದಾರೆ. |
![]() | ಮೋದಿಯಿಂದ ಎರಡು ಭಾರತ ಸೃಷ್ಟಿ, ಒಂದು ಶ್ರೀಮಂತರಿಗೆ ಮತ್ತೊಂದು ಬಡವರಿಗೆ: ರಾಹುಲ್ ಗಾಂಧಿಪ್ರಧಾನಿ ನರೇಂದ್ರ ಮೋದಿ ಅವರು ಎರಡು ಭಾರತಗಳನ್ನು ಸೃಷ್ಟಿಸಿದ್ದಾರೆ. ಒಂದು ಶ್ರೀಮಂತರಿಗಾಗಿ ಮತ್ತೊಂದು ಬಡವರಿಗಾಗಿ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಆರೋಪಿಸಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ವ್ಯಕ್ತಿಯ ಬಂಧನಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯವನ್ನು ಒಪ್ಪಿಕೊಳ್ಳಬೇಕು... |