social_icon
  • Tag results for Mohan Bhagwat

ಪಾಕಿಸ್ತಾನದಲ್ಲಿನ ಮಂದಿಗೆ ಅತೃಪ್ತಿ, ದೇಶ ವಿಭಜನೆಯಾಗಿದ್ದು ತಪ್ಪು ಎಂದು ಅವರಿಗೂ ಅನ್ನಿಸುತ್ತಿದೆ: ಮೋಹನ್ ಭಾಗ್ವತ್ 

ಸ್ವಾತಂತ್ರ್ಯ ಪಡೆದು 7 ದಶಕಗಳೇ ಕಳೆದಿದ್ದರೂ, ಪಾಕಿಸ್ತಾನದಲ್ಲಿನ ಮಂದಿ ಅತೃಪ್ತಿ ಹೊಂದಿದ್ದಾರೆ. ದೇಶ ವಿಭಜನೆಯಾಗಿದ್ದು ತಪ್ಪು ಎಂಬ ಅಭಿಪ್ರಾಯ ಅವರಲ್ಲೂ ಇದೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

published on : 31st March 2023

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಐಎಸ್‌ಐ, ನಕ್ಸಲೀಯರಿಂದ ಬೆದರಿಕೆ

ಫೆಬ್ರುವರಿ 10 ರಂದು ಭಾಗಲ್ಪುರಕ್ಕೆ ಭೇಟಿ ನೀಡುವ ಮುನ್ನ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಐಎಸ್ಐ, ಉಗ್ರರು ಮತ್ತು ಮೂಲಭೂತವಾದಿಗಳಿಂದ ಬೆದರಿಕೆಗಳು ಬಂದಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ತಿಳಿಸಿದ್ದಾರೆ.

published on : 8th February 2023

ಉದ್ಯೋಗದ ಹಿಂದೆ ಓಡಬೇಡಿ ಎಂದ ಮೋಹನ್ ಭಾಗವತ್: ಮೋದಿಯವರ 2 ಕೋಟಿ ಉದ್ಯೋಗ ಭರವಸೆ ಏನು ಎಂದ ಕಪಿಲ್ ಸಿಬಲ್

ಉದ್ಯೋಗದ ಬೆನ್ನತ್ತಿ ಓಡುವ ಪ್ರವೃತ್ತಿ ನಿಲ್ಲಿಸಬೇಕು ಎಂದು ಜನರನ್ನು ಒತ್ತಾಯಿಸಿದ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಹಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆಯು ಏನು ಎಂದು ಪ್ರಶ್ನಿಸಿದ್ದಾರೆ. 

published on : 6th February 2023

ದೇವರ ಪಾಲಿಗೆ ಎಲ್ಲರೂ ಒಂದೇ, ಜಾತಿಗಳನ್ನು ಸೃಷ್ಟಿಸಿರುವುದು ಪುರೋಹಿತರೇ ಹೊರತು ದೇವರಲ್ಲ: ಮೋಹನ್‌ ಭಾಗವತ್‌

ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

published on : 6th February 2023

ಹಿಂದೂಸ್ಥಾನ ಹಿಂದೂಸ್ಥಾನವಾಗಿ ಉಳಿಯಬೇಕು, ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ತೊಂದರೆಯಿಲ್ಲ, ಆದರೆ...ಮೋಹನ್ ಭಾಗವತ್

ಹಿಂದೂಸ್ಥಾನವು ಹಿಂದೂಸ್ಥಾನವಾಗಿಯೇ ಉಳಿಯಬೇಕು. ಇಂದು ಭಾರತದಲ್ಲಿ ವಾಸಿಸುವ ಮುಸ್ಲಿಮರಿಗೆ ಯಾವುದೇ ಹಾನಿ ಇಲ್ಲ. ಇಸ್ಲಾಂ ಧರ್ಮ ಭಯ ಪಡಬೇಕಾಗಿಲ್ಲ.

published on : 11th January 2023

ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳು: ಮೋಹನ್ ಭಾಗವತ್

ವ್ಯಾಖ್ಯಾನದ ಪ್ರಕಾರ ಭಾರತದಲ್ಲಿ ವಾಸಿಸುವ ಎಲ್ಲಾ ಜನರು ಹಿಂದೂಗಳು ಮತ್ತು ನೆಲದ ಸಾಂಸ್ಕೃತಿಕ ನೀತಿಯಿಂದಾಗಿ ದೇಶದಲ್ಲಿ ವೈವಿಧ್ಯತೆ ಪ್ರವರ್ಧಮಾನಕ್ಕೆ ಬಂದಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್...

published on : 29th November 2022

ಮೋದಿ 'ಸ್ವಯಂಸೇವಕ' ಅಷ್ಟೇ, ಅವರ ಸ್ವತಂತ್ರ ಕೆಲಸಗಳನ್ನು ಆರ್‌ಎಸ್‌ಎಸ್ ನಿಯಂತ್ರಿಸುವುದಿಲ್ಲ: ಭಾಗವತ್

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ  ಸ್ವಯಂ ಸೇವಕರಾಗಿದ್ದರೂ, ಅವರ ಸ್ವತಂತ್ರ ಕೆಲಸಗಳನ್ನು ಸಂಘ ನಿಯಂತ್ರಿಸುವುದಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್...

published on : 20th November 2022

ನರೇಂದ್ರ ಮೋದಿ ಕೂಡ ಸ್ವಯಂಸೇವಕ, ಆದರೆ ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ: ಆರ್‌ಎಸ್‌ಎಸ್

ಪ್ರಧಾನಿ ನರೇಂದ್ರ ಮೋದಿ ಅವರು ಸಂಘ ಸ್ವಯಂಸೇವಕ ಮತ್ತು ಪ್ರಚಾರಕ (ಸ್ವಯಂಸೇವಕ) ಆಗಿದ್ದರೂ, ಸ್ವಯಂಸೇವಕರು ನಡೆಸುತ್ತಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಂತಹ ಸಂಘಟನೆಗಳನ್ನು ಆರ್‌ಎಸ್‌ಎಸ್ ನೇರವಾಗಿ ಅಥವಾ ರಿಮೋಟ್‌ನಿಂದ ನಿಯಂತ್ರಿಸುವುದಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ.

published on : 20th November 2022

ಧರ್ಮಾಧಾರಿತ ಜನಸಂಖ್ಯೆಯ ಅಸಮತೋಲನ ಸರಿ ಪಡಿಸಲು ಎಲ್ಲಾ ಸಮುದಾಯಗಳಿಗೂ ಸಮಾನ ನಾಗರಿಕ ಸಂಹಿತೆ ಅಗತ್ಯ: ಮೋಹನ್ ಭಾಗವತ್

ಸಮಗ್ರ ಚಿಂತನೆಯ ನಂತರ ಭಾರತವು  ಜನಸಂಖ್ಯಾ ನೀತಿಯನ್ನು ಸಿದ್ಧಪಡಿಸಬೇಕು ಮತ್ತು ಎಲ್ಲಾ ಸಮುದಾಯಗಳಿಗೆ ಸಮಾನವಾಗಿ ಅನ್ವಯಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಹೇಳಿದ್ದಾರೆ.

published on : 5th October 2022

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ 'ರಾಷ್ಟ್ರಪಿತ': ಇಮಾಮ್ ಸಂಘದ ಮುಖ್ಯಸ್ಥ

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಷ್ಟ್ರಪಿತ ಎಂದು ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸಿ ಬಣ್ಣಿಸಿದ್ದಾರೆ.

published on : 22nd September 2022

ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥರನ್ನು ಭೇಟಿಯಾದ ಮೋಹನ್ ಭಾಗವತ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಇಮಾಮ್ ಉಮರ್ ಇಲ್ಯಾಸಿ ಅವರನ್ನು ಭೇಟಿಯಾದರು. ಕಸ್ತೂರ ಬಾ ಮಾರ್ಗದಲ್ಲಿನ ಮಸೀದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಹಿಂದೂ ಹಾಗೂ ಮುಸ್ಲಿಂ ಸಂಘದ ಮುಖ್ಯಸ್ಥರ ಗೌಪ್ಯ ಸಭೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

published on : 22nd September 2022

ಕೇರಳ: 20 ಸಾವಿರ ಸಮವಸ್ತ್ರಧಾರಿ RSS ಸ್ವಯಂಸೇವಕರ ಮುಂದೆ ಮೋಹನ್ ಭಾಗವತ್ ಭಾಷಣ!

ಗುರುವಾಯೂರಿನಲ್ಲಿರುವ ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ಆರ್‌ಎಸ್‌ಎಸ್ ಸರ್ಸಂಘಚಾಲಕ್ ಮೋಹನ್ ಭಾಗವತ್ ಅವರು 20,000 'ಸಮವಸ್ತ್ರಧಾರಿ' ಆರ್‌ಎಸ್‌ಎಸ್ ಸ್ವಯಂಸೇವಕರ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

published on : 18th September 2022

ಧಾರ್ಮಿಕ ಮತಾಂತರಗಳಿಂದ ಭಾರತವನ್ನು ಕಾಪಾಡಬೇಕು: ಮೋಹನ್ ಭಾಗವತ್

ಭಾರತವನ್ನು ರಕ್ಷಿಸಲು ಧಾರ್ಮಿಕ ಮತಾಂತರಗಳು ನಿಲ್ಲಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

published on : 13th July 2022

ವೋಟ್ ಬ್ಯಾಂಕ್ ರಾಜಕೀಯ: ದಲಿತ ಧಾರ್ಮಿಕ ಮುಖಂಡರ ಭೇಟಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂದು

2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್‌ಎಸ್‌ಎಸ್‌ನ ‘ಚಿಂತನ ಮಂಥನ’ ಸಭೆಗೂ ಮುನ್ನ ಜುಲೈ 11 ರಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಭೇಟಿ ನಿಗದಿಯಾಗಿರುವುದು ಕುತೂಹಲ ಕೆರಳಿಸಿದೆ.

published on : 11th July 2022

ಅಕ್ಷಯ್ ಕುಮಾರ್ ನಟನೆಯ 'ಸಾಮ್ರಾಟ್ ಪೃಥ್ವಿರಾಜ್' ವಿಶ್ವ ದರ್ಜೆಯ ಚಿತ್ರ: ಮೋಹನ್ ಭಾಗವತ್

ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಳಿಕ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್, 'ಸಾಮ್ರಾಟ್ ಪೃಥ್ವಿರಾಜ್' ಚಲನಚಿತ್ರವನ್ನು ವೀಕ್ಷಿಸಿದ್ದಾರೆ. 

published on : 4th June 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9