- Tag results for Money
![]() | ಗೃಹಲಕ್ಷ್ಮಿ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು. |
![]() | 100 ಕೋಟಿ ರೂ. ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ ಪ್ರಕಾಶ್ ರಾಜ್ಗೆ ಇಡಿ ಸಮನ್ಸ್ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್ನ ವಿರುದ್ಧ 100 ಕೋಟಿ ರೂ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. |
![]() | ತೆಲಂಗಾಣ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದ ಜನರ ಹಣ ಲೂಟಿ: ಸಚಿವ ಕಿಶನ್ ರೆಡ್ಡಿ ಆರೋಪಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಆದೇಶದಂತೆ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದ್ದು, ತೆಲಂಗಾಣ, ಛತ್ತಿಸ್ಗಢ ಮತ್ತು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕದಲ್ಲಿ ತೆರಿಗೆ ಮೂಲಕ ಹಣ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಬೆಂಗಳೂರು: ಫೇಸ್ ಬುಕ್ ಮಾಯಾಂಗನೆಯ ಫ್ರೆಂಡ್ ರಿಕ್ವೆಸ್ಟ್ ಆ್ಯಕ್ಸೆಪ್ಟ್: 25 ದಿನದಲ್ಲಿ 70 ಲಕ್ಷ ರು. ಕಳೆದುಕೊಂಡ ನಿವೃತ್ತ ವ್ಯಕ್ತಿ!ಆರೋಪಿ ಮಹಿಳೆ, ಸಂತ್ರಸ್ತ ವ್ಯಕ್ತಿಗೆ 25 ಕೋಟಿ ರೂಪಾಯಿ ಮೌಲ್ಯದ ಉಡುಗೊರೆ ಕಳುಹಿಸುವುದಾಗಿ ಆಮೀಷ ನೀಡಿ ಹಣ ನೀಡುವಂತೆ ಮಾಡಿದ್ದಾಳೆ. ಸಂತ್ರಸ್ತ ವ್ಯಕ್ತಿ ಅಕ್ಟೋಬರ್ 1 ರಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದರು, ಮುಂದಿನ 25 ದಿನಗಳಲ್ಲಿ ತಮ್ಮ ಬಳಿಯಿದ್ದ ಹಣ ಕಳೆದುಕೊಂಡಿದ್ದಾರೆ. |
![]() | ರೈಲ್ವೆ ಹಳಿ ಪಕ್ಕ ನಕಲಿ 3 ಮಿಲಿಯನ್ ಡಾಲರ್ ಕರೆನ್ಸಿ ಪತ್ತೆ ಪ್ರಕರಣ: ಚಿಂದಿ ಆಯುವವನ ಮೇಲೆ ಹಲ್ಲೆ ಮಾಡಿ ಅಪಹರಣನಕಲಿ ಎಂದು ಹೇಳಲಾದ 3 ಮಿಲಿಯನ್ ಡಾಲರ್ ಮೌಲ್ಯದ 23 ನೋಟುಗಳ ಕಟ್ಟುಗಳ ಪ್ಲಾಸ್ಟಿಕ್ ಚೀಲ, ವಿಶ್ವಸಂಸ್ಥೆಯ (United Nations) ಪತ್ರವು ಸ್ಕ್ರ್ಯಾಪ್ ಡೀಲರ್ ನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ದುಷ್ಕರ್ಮಿಗಳು ಆತನನ್ನು ಅಪಹರಿಸಿ ಅಮಾನುಷವಾಗಿ ಥಳಿಸಿ ರೈಲ್ವೆ ಹಳಿಯಲ್ಲಿ ಸಿಕ್ಕ ಹಣವನ್ನು ತಮಗೆ ನೀಡುವಂತೆ ಒತ್ತಡ ಹಾಕಿದರು. |
![]() | ಮನಿ ಲಾಂಡರಿಂಗ್ ಪ್ರಕರಣ: ಜಮ್ಮು-ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ರನ್ನು ಬಂಧಿಸಿದ ಇಡಿಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸಿದೆ. |
![]() | ಅಕ್ರಮ ಹಣವರ್ಗಾವಣೆ ಪ್ರಕರಣ: 538 ಕೋಟಿ ರೂಪಾಯಿ ಮೌಲ್ಯದ ಜೆಟ್ ಏರ್ವೇಸ್ ಆಸ್ತಿಗಳು ಮುಟ್ಟುಗೋಲುಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಜೆಟ್ ಏರ್ವೇಸ್ ನ 538 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ. |
![]() | ಶ್ರೀಮಂತರಾಗಿದ್ದೂ ಧಾರ್ಮಿಕರಾಗಿರಲು ಸಾಧ್ಯವೆ? ಹಣದ ಪ್ರಾಮುಖ್ಯತೆ ಬಗ್ಗೆ ಇರುವ ಧಾರ್ಮಿಕ ನಂಬಿಕೆಗಳೇನು? (ಹಣಕ್ಲಾಸು)ಹಣಕ್ಲಾಸು-384 -ರಂಗಸ್ವಾಮಿ ಮೂಕನಹಳ್ಳಿ |
![]() | ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣವನ್ನು ಕೇಳಿಲ್ಲ, ಬಿಜೆಪಿ ನಾಯಕರ ಆರೋಪ ಆಧಾರರಹಿತ: ಸಿಎಂ ಸಿದ್ದರಾಮಯ್ಯಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಸಂಗ್ರಹ ಮಾಡಿ ಕೊಡಲಾಗುತ್ತಿದೆ, ಬೆಂಗಳೂರಿನಲ್ಲಿ ಇತ್ತೀಚೆಗೆ ಐಟಿ ಇಲಾಖೆ ದಾಳಿ ವೇಳೆ ಸಿಕ್ಕಿದ ಹಣ ಚುನಾವಣೆ ವೆಚ್ಚಕ್ಕೆ ನೀಡಲಾಗಿದ್ದು, ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಆದೇಶ ಮೇರೆಗೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. |
![]() | ಹಣ ಅಕ್ರಮ ವರ್ಗಾವಣೆ ಪ್ರಕರಣ; ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಎಎಪಿ ನಾಯಕ ಸಂಜಯ್ ಸಿಂಗ್ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಬಂಧನದ ವಿರುದ್ಧ ಎಎಪಿ ನಾಯಕ ಸಂಜಯ್ ಸಿಂಗ್ ಶುಕ್ರವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. |
![]() | ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಹೌಹಾರಿದ ಅಧಿಕಾರಿಗಳು: ಬೆಡ್ ರೂಮ್ ಮಂಚದ ಕೆಳಗೆ 42 ಕೋಟಿ ರೂ. ಹಣ ಪತ್ತೆ!ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ನಿನ್ನೆ ಗುರುವಾರದಿಂದ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು ಕಂತೆ ಕಂತೆ ನೋಟು, ಅಪಾರ ಪ್ರಮಾಣದ ನಗ ನಾಣ್ಯಗಳು ಪತ್ತೆಯಾಗಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಸಿಕ್ಕಿದೆ. |
![]() | ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಮತ್ತೆ ಆಸ್ಪತ್ರೆಗೆ ದಾಖಲುಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಮುಂಬೈನ ಬೀದಿಯಲ್ಲಿ ಅಚ್ಚರಿಯ ಘಟನೆ: ಫ್ಲಿಪ್ಕಾರ್ಟ್ ಟ್ರಕ್ ನಲ್ಲಿ ಸುರಿದ ಕರೆನ್ಸಿ ನೋಟುಗಳು! ವಿಡಿಯೋವಾಣಿಜ್ಯ ನಗರಿ ಮುಂಬೈನ ಗೇಟ್ವೇ ಸೇರಿದಂತೆ ಕೆಲವು ಬೀದಿಗಳಲ್ಲಿ ಶನಿವಾರ ಅಚ್ಚರಿಯ ಘಟನೆಯೊಂದು ನಡೆದಿದೆ. ಫ್ಲಿಪ್ ಕಾರ್ಟ್ ಟ್ರಕ್ ವೊಂದು ರೂ. 2,000 ನೋಟುಗಳನ್ನು ಗಾಳಿಯಲ್ಲಿ ಮಳೆ ಸುರಿಸಿದಂತೆ ಸುರಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಹಣವನ್ನು ಸಂರಕ್ಷಿಸಬೇಕು, ಆದರೆ ಅದೇ ಗೀಳಾದರೆ ಅದರಿಂದಾಗುವ ಸಮಸ್ಯೆಗಳಿವು... (ಹಣಕ್ಲಾಸು)ಹಣಕ್ಲಾಸು-381 -ರಂಗಸ್ವಾಮಿ ಮೂಕನಹಳ್ಳಿ |
![]() | ಅಭಿನವ ಹಾಲಸ್ವಾಮಿಯನ್ನು ಸ್ಥಳ ಮಹಜರು ಮಾಡಲು ಕರೆತಂದಿದ್ದ ವೇಳೆ ಮಠದಲ್ಲಿ ಕಂತೆ ಕಂತೆ ಹಣ ಪತ್ತೆ!ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ. |