- Tag results for Moral policing
![]() | ನೈತಿಕ ಪೊಲೀಸ್ ಗಿರಿಯಡಿ ಬಂಧನ: ನೆರವಿಗೆ ಬಾರದ ಪುತ್ತೂರು ಶಾಸಕನ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರಿಂದ ಹಲ್ಲೆಕಳೆದ ಮಂಗಳವಾರ ಉಪ್ಪಿನಂಗಡಿ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಬಂಧಿತರಾದವರ ರಕ್ಷಣೆಗೆ ಬರಲಿಲ್ಲವೆಂದು ಪುತ್ತೂರಿನ ಶಾಸಕರ ಮೇಲೆ ಹಿಂದುತ್ವ ಗುಂಪಿನವರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಶಾಸಕರ ಮೇಲೆ ಗುಂಪುಗೂಡಿ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಮಂಗಳೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ; ಪ್ರಕರಣ ದಾಖಲು, ಇಬ್ಬರ ಬಂಧನಹಿಂದೂ ಯುವತಿಯೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಡಬ ತಾಲ್ಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ಬಳಿ ನಡೆದಿದೆ. |
![]() | ನೈತಿಕ ಪೊಲೀಸ್ ಗಿರಿ: ಬೆಳಗಾವಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ಹೈಕೋರ್ಟ್ ದಂಡ!22 ವರ್ಷದ ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗುವನ್ನು ಐದು ತಿಂಗಳ ಕಾಲ ವೇಶ್ಯಾವಾಟಿಕೆಗಾಗಿ ಮಾನವ ಕಳ್ಳ ಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಅಕ್ರಮವಾಗಿ ಇಟ್ಟು ನೈತಿಕ ಪೊಲೀಸ್ ಗಿರಿ ಪ್ರಯತ್ನಕ್ಕಾಗಿ ಮಾಳ್ ಮಾರುತಿ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಾಳಸಾಹೇಬ್ ಪಾಟೀಲ್ ಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. |
![]() | ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಕಂಬಕ್ಕೆ ಕಟ್ಟಿಹಾಕಿ ಜೋಡಿಯ ಮೇಲೆ ಹಲ್ಲೆನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಅನೈತಿಕ ಸಂಬಂಧ ಆರೋಪ ಮಾಡಿ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ನಡೆದಿದೆ. |
![]() | ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ; ಬುರ್ಖಾ ವಿಚಾರವಾಗಿ ಗಲಾಟೆರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಬುರ್ಖಾ ವಿಚಾರವಾಗಿ ಗುಪೊಂದು ನಡೆಸಿದ ದಾಂದಲೆ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. |
![]() | ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದ 6 ಮಂದಿ ಬಂಧನನೈತಿಕ ಪೊಲೀಸ್ಗಿರಿ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಆರು ಮಂದಿಯನ್ನು ಮಂಗಳೂರು ನಗರದ ಹೊರವಲಯದ ಸುರತ್ಕಲ್ನಲ್ಲಿ ಬಂಧನಕ್ಕೊಳಪಡಿಸಲಾಗಿದೆ. |
![]() | ಕೊಡಗಿನಲ್ಲಿ ನೈತಿಕ ಪೊಲೀಸ್ ಗಿರಿಯ 2 ಪ್ರಕರಣಗಳು ವರದಿ: ಎಫ್ಐಆರ್ ದಾಖಲುಕೊಡಗಿನಲ್ಲಿ ನೈತಿಕ ಪೊಲೀಸ್ ಗಿರಿಯ 2 ಪ್ರಕರಣಗಳು ವರದಿಯಾಗಿದ್ದು, ಸೋಮವಾರಪೇಟೆ ತಾಲ್ಲೂಕಿನ ಮಾದಪುರ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. |
![]() | ಸಿನಿಮಾ ಹಿಂದಿನ ಕಷ್ಟ ಗೊತ್ತರಲಿಲ್ಲ: ಮಾನಸಿಕರು ನೈತಿಕ ಪೊಲೀಸ್ಗಿರಿ ಮಾಡುತ್ತಾರೆ - ಆರಗ ಜ್ಞಾನೇಂದ್ರಬೆಳಗಾವಿಯಲ್ಲಿ ನಡೆದ ನೈತಿಕ ಪೊಲೀಸ್ಗಿರಿಯಂತಹ ಘಟನೆಯನ್ನು ಖಂಡಿಸಿರುವ ಗೃಹಸಚಿವ ಅರಗ ಜ್ಞಾನೇಂದ್ರ,ಮಾನಸಿಕ ಅಸ್ವಸ್ಥತೆಯಿರುವವರು ಇಂತಹ ಘಟನೆಗೆ ಕೈ ಹಾಕುತ್ತಾರೆ ಎಂದಿದ್ದಾರೆ. |
![]() | ನೈತಿಕ ಪೊಲೀಸ್ಗಿರಿ ಕುರಿತು ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹನೈತಿಕ ಪೊಲೀಸ್ ಗಿರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ನೈತಿಕ ಪೊಲೀಸ್ ಗಿರಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ತೀವ್ರ ಆಕ್ರೋಶನೈತಿಕ ಪೊಲೀಸ್ ಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರ ಆಕ್ರೋಶ ಕಾರಣವಾಗಿದೆ. |
![]() | ಪರಸ್ಪರರ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. |
![]() | ನೈತಿಕ ಪೊಲೀಸ್ ಗಿರಿ: ಆರೋಪಿಗಳನ್ನು ಠಾಣೆಯಿಂದ ಕರೆದೊಯ್ದ ಬಿಜೆಪಿ ಶಾಸಕ; ಫೋಟೋಗಳು ವೈರಲ್, ಕಾಂಗ್ರೆಸ್ ಕಿಡಿ!ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನಾಯಕರು 'ನೈತಿಕ ಪೊಲೀಸ್ ಗಿರಿ' ಘಟನೆಗಳ ಹಿಂದಿದ್ದಾರೆ ಎಂಬ ಆರೋಪಗಳ ನಡುವೆ, ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಗಳಿಬ್ಬರನ್ನು ಠಾಣೆಯಿಂದ ಕರೆದೊಯ್ದ ಫೋಟೋಗಳು ವೈರಲ್ ಆಗಿವೆ. |
![]() | ಮಂಗಳೂರಿನಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ: ಇಬ್ಬರ ಬಂಧನಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು 'ನೈತಿಕ ಪೊಲೀಸ್ ಗಿರಿ' ಮತ್ತು ನಿಂದಿಸಿದ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. |
![]() | ಮಂಗಳೂರು ಬಳಿ ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ: ಐವರು ಭಜರಂಗ ದಳ ಕಾರ್ಯಕರ್ತರ ಬಂಧನನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ 5 ಮಂದಿ ಭಜರಂಗ ದಳ ಕಾರ್ಯಕರ್ತರನ್ನು ಸುರತ್ಕಲ್ ನಲ್ಲಿ ಬಂಧಿಸಲಾಗಿದೆ. |
![]() | ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಹಿಂದೂ ಬಲಪಂಥೀಯ ಸಂಘಟನೆಯ ಮೂವರ ಬಂಧನಮಂಗಳೂರಿನಲ್ಲಿ ಇನ್ನೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆಯ ಕೆಲವು ಸದಸ್ಯರು, ಹಿಂದೂ ಬಲಪಂಥೀಯ ಸಂಘಟನೆಯು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. |