- Tag results for Movie
![]() | ಬೆಳದಿಂಗಳ ಬಾಲೆಯ ‘ಬಬ್ರೂ’ : ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರಸುಮನ್ ನಗರ್ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. |
![]() | ಗಾಳಿಪಟ-2 ಚಿತ್ರೀಕರಣ ಯಾವಾಗಿನಿಂದ...?: ಇಲ್ಲಿದೆ ಮಾಹಿತಿಗಾಳಿಪಟ ಚಿತ್ರದ ಸೀಕ್ವೆಲ್ ಗಾಳಿಪಟ-2 ಯೋಗರಾಜ್ ಭಟ್ಟರ ನಿರ್ದೇಶನದಲ್ಲಿ ತಯಾರಾಗುತ್ತಿದೆ. |
![]() | ‘ಮನರೂಪ’ಕ್ಕೆ ಮನಸೋಲುವನೇ ಪ್ರೇಕ್ಷಕ?ಹೊಸ ತಲೆಮಾರಿನವರ ಮನೋಲೋಕವನ್ನು ತೆರೆದಿಡುವ ವಿಶಿಷ್ಟ ಪ್ರಕಾರದ ಸೈಕಾಲಜಿಕಲ್ ಥ್ರಿಲ್ಲರ್ ಕನ್ನಡ ಸಿನಿಮಾ ಮನರೂಪ ನವೆಂಬರ್ ೨೨ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. |
![]() | ಬೆಡ್ ರೂಮ್ ಚಿತ್ರೀಕರಣದ ತುಣುಕುಗಳು ಲೀಕ್: ನಿರ್ದೇಶಕನ ಬಗ್ಗೆ ಕಾಜಲ್ ಅಗರ್ವಾಲ್ ಕೆಂಡಾಮಂಡಲ!ದಕ್ಷಿಣ ಭಾರತದ ನಟಿ ಕಾಜಲ್ ಅಗರ್ವಾಲ್ ನಟ-ನಿರ್ದೇಶಕ ದೀಪಕ್ ತಿಜೋರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಮುದ್ದೆ ಉಂಡವರ 'ಆನೆಬಲ'ಗ್ರಾಮೀಣ ಸೊಗಡಿನ, ಅದರಲ್ಲೂ ವಿಶೇಷವಾಗಿ ಮಂಡ್ಯ ನೆಲದ ಕಥಾಹಂದರದ ಚಿತ್ರ 'ಆನೆಬಲ' ಧ್ವನಿಸಾಂದ್ರಿಕೆ ಬಿಡುಗಡೆಯಾಗಿದೆ. |
![]() | ಭರತ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಮನೋರಂಜನ್ಪ್ರಾರಂಭ ಚಿತ್ರದಲ್ಲಿನ ಹಾಡಿನ ಚಿತ್ರೀಕರಣ ಮುಗಿಸಿರುವ ಮನೋರಂಜನ್, ಇನ್ನೂ ಕೆಲವೇ ದಿನಗಳಲ್ಲಿ ಆ ಚಿತ್ರವನ್ನು ಪೂರ್ಣಗೊಳಿಸಲಿದ್ದಾರೆ . ಈ ಮಧ್ಯೆ ಮತ್ತೊಂದು ಚಿತ್ರಕ್ಕೆ ಅವರೇ ನಾಯಕರಾಗುತ್ತಿರುವುದು ದೃಢಪಟ್ಟಿದೆ. |
![]() | ಮತ್ತೊಂದು 'ಹಾರರ್' ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅಭಿನಯ!ಹೆಚ್. ಲೋಹಿತ್ ನಿರ್ದೇಶನದ 'ದೇವಕಿ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಉಪೇಂದ್ರ, ಸ್ವಲ್ಪ ಬಿಡುವಿನ ಬಳಿಕ ಮುಂದಿನ ಚಿತ್ರಗಳನ್ನು ಅಂತಿಮಗೊಳಿಸಿದ್ದಾರೆ. ಧೀರ್ಘವಾಗಿ ಯೋಚಿಸಿ ಎರಡು ಪ್ರಾಜೆಕ್ಟ್ ಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. |
![]() | ಮತ್ತೊಮ್ಮೆ ಜೊತೆಯಾಗಲಿದ್ದಾರೆ ನಟ ಸೃಜನ್ ಲೋಕೇಶ್ ಮತ್ತು ನಿರ್ದೇಶಕ ತೇಜಸ್ವಿ!ಎಲ್ಲಿದ್ದೆ ಇಲ್ಲಿತನಕ ಸಿನಿಮಾ ಖ್ಯಾತಿಯ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಸೃಜನ್ ಲೋಕೇಶ್ ಮತ್ತು ನಿರ್ದೇಶಕ ತೇಜಸ್ವಿ ಮತ್ತೊಂದು ಸಿನಿಮಾಗಾಗಿ ತಯಾರಿ ನಡೆಸಿದ್ದಾರೆ. |
![]() | 'ಒಂದೇ ದಿನ ಮೂರು ಸಿನಿಮಾಗಳ ಕಲೆಕ್ಷನ್ 120 ಕೋಟಿ: ದೇಶದ ಆರ್ಥಿಕತೆ ಸುಭದ್ರ-ರವಿಶಂಕರ್ ಪ್ರಸಾದ್ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮೂರು ಸಿನಿಮಾಗಳ 120 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಉದಾಹರಣೆಯಾಗಿ ನೀಡುವ ಮೂಲಕ ದೇಶದ ಆರ್ಥಿಕತೆ ಉತ್ತಮವಾಗಿದೆ. ಆರ್ಥಿಕ ಹಿಂಜರಿತ ಇಲ್ಲ ಎಂದಿದ್ದಾರೆ. |
![]() | ಹನ್ಸಿಕಾ ಮೋಟ್ವಾನಿ ಜೊತೆಗೆ ಹಾರರ್-ಕಾಮಿಡಿ ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್!ಹರಿ ಹರೀಶ್ ನಿರ್ದೇಶನದ ಹಾರರ್- ಕಾಮಿಡಿ ಸಿನಿಮಾವೊಂದರ ಮೂಲಕ ಹನ್ಸಿಕಾ ಮೋಟ್ವಾನಿ ಕಾಲಿವುಡ್ ಗೆ ಮತ್ತೆ ಕಂಬ್ಯಾಕ್ ಆಗಿದ್ದಾರೆ. ಕ್ರಿಕೆಟ್ ಶ್ರೀಶಾಂತ್ ವಿಲಾನ್ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಚಿತ್ರದ ಹೈಲೈಟ್ ಆಗಿದೆ. |
![]() | 'ಗಂಟುಮೂಟೆ' ಚಿತ್ರದ ಟ್ರೈಲರ್ ನೋಡಿದ ಕಿಚ್ಚಾ ಸುದೀಪ್ ಹೇಳಿದ್ದೇನು?ಹೊಸ ಪ್ರತಿಭೆಗಳು ಸೇರಿ ಮಾಡಿರುವ ಗಂಟುಮೂಟೆ ಚಿತ್ರದ ಟ್ರೈಲರ್ ಗೆ ನಟ ಕಿಚ್ಚಾ ಸುದೀಪ್ ಫುಲ್ ಫಿದಾ ಆಗಿದ್ದು, ಈ ಕುರಿತಂತೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. |
![]() | ಸತ್ಯ ಜ್ಯೋತಿ ಫಿಲಂಸ್ ನಿರ್ಮಾಣದ ಚಿತ್ರದಲ್ಲಿ ಹ್ಯಾಟ್ರಿಕ್ ಹಿರೋ ಶಿವಣ್ಣಇತ್ತೀಚಿಗೆ ರುಸ್ತುಂ ಚಿತ್ರದಲ್ಲಿ ಖಾಕಿ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ , ಮತ್ತೊಂದು ಚಿತ್ರದಲ್ಲಿ ಖಾಕಿ ಸಮವಸ್ತ್ರ ಧರಿಸಲಿದ್ದಾರೆ. |
![]() | 'ಅವನೇ ಶ್ರೀಮನ್ನಾರಾಯಣ' ಗೆ ಕೌಂಟ್'ಡೌನ್ ಶುರು2019ರ ಬಹು ನಿರೀಕ್ಷಿತ ಚಿತ್ರ ನಟ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಚಿತ್ರಕ್ಕೆ ಕೌಂಟ್'ಡೌನ್ ಶುರುವಾಗಿದೆ. |
![]() | ಭಾಷೆಗಿಂತ ದೊಡ್ಡದು ಬೇರೊಂದು ಇಲ್ಲ: ನಟ ಗಣೇಶ್ಗೀತಾದೊಂದಿಗೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಉತ್ಸಾಹ ಎರಡು ಪಟ್ಟು ಹೆಚ್ಚಾಗಿದೆ. ತಮ್ಮ ಚಿತ್ರ ಬಿಡುಗಡೆಯ ದಿನದಂದು ಎಂದಿಗೂ ಚಿತ್ರಮಂದಿರಕ್ಕೆ ಭೇಟಿ ನೀಡದ ಗಣೇಶ್ ಮೊದಲ ಬಾರಿಗೆ ಈ ಚಿತ್ರದ ಮೊದಲ ಪ್ರದರ್ಶನವನ್ನು ನೋಡಲಿದ್ದಾರೆ. |
![]() | ನಂದ ಕಿಶೋರ್ ಜೊತೆಗೆ ಧ್ರುವ ಸರ್ಜಾ ಮತ್ತೊಂದು ಸಿನಿಮಾಪ್ರಸ್ತುತ ಪೊಗರು ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ನಿರ್ದೇಶಕ ನಂದಾ ಕಿಶೋರ್ ಹಾಗೂ ನಟ ಧ್ರುವ ಸರ್ಜಾ ಕಾಂಬಿನೇಷ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದೆ. |