- Tag results for Movie
![]() | ಮೇ 18ಕ್ಕೆ ಉರಿಗೌಡ ನಂಜೇಗೌಡ ಸಿನಿಮಾ ಮುಹೂರ್ತ: ಚಿತ್ರಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಿತ್ರಕಥೆ?ಟಿಪ್ಪುವಧೆಯ ವಿಚಾರದಲ್ಲಿ ಚರ್ಚೆಯಾಗುತ್ತಿರುವ ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳ ಕುರಿತಾದ ಸಿನಿಮಾವನ್ನು ಸಚಿವ, ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು. ಮೇ 18 ಕ್ಕೆ ಸಿನಿಮಾದ ಮುಹೂರ್ತ ನಿಗದಿಯಾಗಿದೆ. |
![]() | ಉರಿಗೌಡ-ನಂಜೇಗೌಡ ಸಿನಿಮಾಗೆ ಸಚಿವ ಮುನಿರತ್ನ ನಿರ್ಮಾಣ!ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ - ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ . |
![]() | ಕುತೂಹಲ ಮೂಡಿಸಿದ ಸೈನ್ಸ್-ಫಿಕ್ಷನ್ ‘ಮಂಡಲ’ ಸಿನಿಮಾ: ಮಾರ್ಚ್ 10ಕ್ಕೆ ತೆರೆಗೆಅಜಯ್ ಸರ್ಪೇಷ್ಕರ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೈನ್ಸ್ ಫಿಕ್ಷನ್ ಸಿನಿಮಾ ‘ಮಂಡಲ’ ಮಾರ್ಚ್ 10 ರಂದು ಬಿಡುಗಡೆಯಾಗುತ್ತಿದೆ. |
![]() | ‘ನಾನು ಬರೆದ ಅತ್ಯುತ್ತಮ ಕಮರ್ಷಿಯಲ್ ಕಥೆಗಳಲ್ಲಿ 'ಮಾರ್ಟಿನ್' ಕೂಡ ಒಂದು’: ನಿರ್ದೇಶಕ AP ಅರ್ಜುನ್ನಾನು ಬರೆದ ಅತ್ಯುತ್ತಮ ಕಮರ್ಷಿಯಲ್ ಕಥೆಗಳಲ್ಲಿ 'ಮಾರ್ಟಿನ್' ಕೂಡ ಒಂದು ಎಂದು ಚಿತ್ರ ನಿರ್ದೇಶಕ AP ಅರ್ಜುನ್ ಹೇಳಿದ್ದಾರೆ. |
![]() | ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: 300 ಚಿತ್ರಗಳ ಪ್ರದರ್ಶನಬೆಂಗಳೂರಿನಲ್ಲಿ ಮಾರ್ಚ್ 23 ರಿಂದ ಮಾರ್ಚ್ 30 ರವರೆಗೆ ನಡೆಯಲಿರುವ 14ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (ಬಿಫ್ಸ್) 2023ರಲ್ಲಿ ವಿಶ್ವದಾದ್ಯಂತ 50 ರಿಂದ 55 ದೇಶಗಳಿಂದ ವಿವಿಧ ಭಾಷೆಯ 300 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. |
![]() | ಆತಿಥ್ಯ ಉದ್ಯಮಕ್ಕೆ ಮರುಜೀವ ನೀಡಿದ 'ಕಾಂತಾರ': ಹೋಟೆಲ್, ಹೋಂಸ್ಟೇಗಳಿಗೆ ಸಿನಿಮಾ ಹೆಸರು!ಆತಿಥ್ಯ ಉದ್ಯಮದಲ್ಲಿ ಭಾರೀ ಪೈಪೋಟಿ ಇರುವ ಈ ಸಮಯದಲ್ಲಿ ಪ್ರವಾಸಿಗರ ಆಕರ್ಷಿಸಲು ಹೋಟೆಲ್ ಹಾಗೂ ಹೋಂಸ್ಟೇಗಳಿಗೆ ಆಕರ್ಷಕ ಹೆಸರಿಡುವುದೇ ದೊಡ್ಡ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಕೆಲ ಉದ್ಯಮಿಗಳು ಬ್ಲಾಕ್ ಬಸ್ಟರ್ ಮೂವಿ ಕಾಂತಾರ ಚಿತ್ರದ ಯಶಸ್ಸನ್ನು ಬಳಕೆ ಮಾಡಿಕೊಳ್ಳಲು ಮುಂದಾಗಿದ್ದು... |
![]() | ಬಾಲಿವುಡ್: ವಾರಾಂತ್ಯಕ್ಕೆ 500 ಕೋಟಿ ರೂ ಗಡಿ ದಾಟಿದ ಶಾರುಖ್ ಖಾನ್ ರ ಪಠಾಣ್ ಚಿತ್ರ ಗಳಿಕೆ!ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅಭಿನಯದ ಸ್ಪೈ ಥ್ರಿಲ್ಲರ್ 'ಪಠಾಣ್' ಚಿತ್ರ ಬಾಕ್ಸಾಫೀಸ್ ಗಳಿಕೆಯಲ್ಲಿ ಮುನ್ನುಗ್ಗುತ್ತಿದ್ದು, ವಾರಾಂತ್ಯದ ವೇಳೆಗೆ ಗಳಿಕೆ 500 ಕೋಟಿ ರೂ ಗಡಿ ದಾಟಿದೆ. |
![]() | ಕೋವಿಡ್-19 ಎರಡನೇ ಅಲೆಯ ನೈಜ ಕಥೆ ಆಧರಿಸಿದ ಚಿತ್ರದಲ್ಲಿ ರಿಚಾ ಚಡ್ಡಾ ನಟನೆಝೀ ಸ್ಟುಡಿಯೋಸ್ನ ಬ್ಯಾನರ್ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿತ್ರವೊಂದರಲ್ಲಿ ನಟಿ ರಿಚಾ ಚಡ್ಡಾ ಅವರು ನಟಿಸುತ್ತಿದ್ದಾರೆ. |
![]() | ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆನಿರ್ದೇಶಕ ಆರ್ ಚಂದ್ರು ಅವರ ಮಹತ್ವಾಕಾಂಕ್ಷೆಯ ಪ್ಯಾನ್-ಇಂಡಿಯನ್ ಚಿತ್ರ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜಾ ಮಾರ್ಚ್ 17 ರಂದು ತೆರೆಕಾಣಲಿದೆ. |
![]() | ಕೇಂದ್ರ ಸರ್ಕಾರ 'ಗೋಡ್ಸೆ' ಸಿನಿಮಾ ಬ್ಯಾನ್ ಮಾಡಬೇಕು: ಅಸಾದುದ್ದೀನ್ ಓವೈಸಿಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿಯ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದಂತೆ ಮುಂಬರುವ ಮಹಾತ್ಮಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಕುರಿತಾದ ಸಿನಿಮಾವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬ್ಯಾನ್ ಮಾಡಬೇಕು ಎಂದು ಎಐಎಂಇಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ. |
![]() | ನಾಗತಿಹಳ್ಳಿ ಚಂದ್ರಶೇಖರ್ ಮುಂದಿನ ಸಿನಿಮಾಗೆ ನಿರೂಪ್ ಭಂಡಾರಿ ನಾಯಕ!ಅಮೆರಿಕಾ ಅಮೆರಿಕಾ ಸಿನಿಮಾ ಖ್ಯಾತಿಯ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾ ಶೂಟಿಂಗ್ ಫೆಬ್ರವರಿಯಲ್ಲಿ ಆರಂಭಿಸಲಿದ್ದಾರೆ. |
![]() | ದುನಿಯಾ ವಿಜಯ್ ಹುಟ್ಟುಹಬ್ಬ; ಭೀಮಾ ತಂಡದಿಂದ ವಿಶೇಷ ಪೋಸ್ಟರ್ ಬಿಡುಗಡೆನಟ ದುನಿಯಾ ವಿಜಯ್ ಜನ್ಮದಿನದ ನಿಮಿತ್ತ ಭೀಮಾ ಚಿತ್ರತಂಡ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿದೆ. |
![]() | ರಿಷಬ್ ಶೆಟ್ಟಿಗೆ ಪತ್ರ ಬರೆದ ಕಮಲ್ ಹಾಸನ್: 'ನಿಮ್ಮ ಮುಂದಿನ ಚಿತ್ರ ಕಾಂತಾರ ದಾಖಲೆಗಳನ್ನು ಮುರಿಯಲಿ' ಎಂದು ಹಾರೈಕೆನಟ ಕಮಲ್ ಹಾಸನ್ (Kamal Haasan) ಭಾರತ ಚಿತ್ರರಂಗ ಕಂಡ ಅದ್ಬುತ ಪ್ರತಿಭೆ. ಅವರಿಗೆ ಕನ್ನಡ ಚಿತ್ರರಂಗದ ಜೊತೆ ಉತ್ತಮವಾದ ನಂಟು ಇದ್ದು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. |
![]() | ಮಲಯಾಳಂ ಚಲನಚಿತ್ರ ಕಲಾವಿದರ ಸಂಘಕ್ಕೆ ನೋಟಿಸ್ ಜಾರಿ ಮಾಡಿದ ಜಿಎಸ್ಟಿ ಇಲಾಖೆತಕ್ಷಣವೇ 4.36 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಕೋರಿ ಜಿಎಸ್ಟಿ ಇಲಾಖೆಯು ಮಲಯಾಳಂ ಚಲನಚಿತ್ರ ಕಲಾವಿದರ ಸಂಘಕ್ಕೆ (ಅಮ್ಮ) ನೋಟೀಸ್ ಜಾರಿ ಮಾಡಿದೆ. |
![]() | ಕಾಕ್ಟೈಲ್ ಮೂಲಕ ವೀರೇನ್ ಕೇಶವ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆಕಾಕ್ಟೈಲ್ ಚಿತ್ರದ ಮೂಲಕ ನಟ ವೀರೇನ್ ಕೇಶವ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದು, ಆ್ಯಕ್ಷನ್, ಕ್ರೈಂ, ಸೆಂಟಿಮೆಂಟ್, ಲವ್, ಸಸ್ಪೆನ್ಸ್ ಥ್ರಿಲ್ ಅಂಶಗಳನ್ನು ಒಳಗೊಂಡಿರುವ ಶ್ರೀರಾಮ್ ನಿರ್ದೇಶನದ ಚಿತ್ರ ಇದೇ ಜನವರಿ 6ರಂದು ಬಿಡುಗಡೆಯಾಗುತ್ತಿದೆ. |