social_icon
  • Tag results for Mukesh Ambani

ಭಾರತ ಮಾತ್ರವಲ್ಲ, ವಿದೇಶದಲ್ಲಿಯೂ ಮುಖೇಶ್ ಅಂಬಾನಿ ಕುಟುಂಬಕ್ಕೆ ಝೆಡ್‌ ಪ್ಲಸ್ ಭದ್ರತೆ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಭಾರತ ಮತ್ತು ವಿದೇಶದಲ್ಲೂ ಝೆಡ್‌ ಪ್ಲಸ್ ಗರಿಷ್ಠ ಭದ್ರತೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

published on : 1st March 2023

ಉತ್ತರ ಪ್ರದೇಶದಲ್ಲಿ ರಿಲಯನ್ಸ್ ನಿಂದ 75,000 ಕೋಟಿ, ಬಿರ್ಲಾ ಗ್ರೂಪ್ ನಿಂದ 25,000 ಕೋಟಿ ರೂ. ಹೂಡಿಕೆ

ಉತ್ತರ ಪ್ರದೇಶದಲ್ಲಿ ವಿವಿಧ ವಲಯಗಳಲ್ಲಿ 75,000 ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆ ಮಾಡುವುದಾಗಿ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಶುಕ್ರವಾರ  ಘೋಷಿಸಿದ್ದಾರೆ.

published on : 10th February 2023

ಹಿಂಡನ್‌ಬರ್ಗ್‌ ಎಫೆಕ್ಟ್: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ, ಮತ್ತೆ ಭಾರತದ ನಂ.1 ಶ್ರೀಮಂತ

ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಉದ್ಯಮಿ ಗೌತಮ್ ಅದಾನಿಯನ್ನು ಹಿಂದಿಕ್ಕಿ ಮತ್ತೆ ವಿಶ್ವದ ಅತ್ಯಂತ...

published on : 1st February 2023

2,850 ಕೋಟಿಗೆ ಮೆಟ್ರೋ ಖರೀದಿಸಿದ ಮುಖೇಶ್ ಅಂಬಾನಿ!

ಭಾರತದ ಎರಡನೇ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್(RIL) ಮೆಟ್ರೋ ಕ್ಯಾಶ್ & ಕ್ಯಾರಿ ಇಂಡಿಯಾವನ್ನು 2,850 ಕೋಟಿ ರೂ.ಗೆ ಖರೀದಿಸಿದೆ.

published on : 23rd December 2022

ಅನಂತ್, ಧನರಾಜ್‌ಗೆ ಆರ್‌ಐಎಲ್ ಅಧಿಕಾರ ಹಸ್ತಾಂತರಿಸಲು ಮುಖೇಶ್ ಅಂಬಾನಿ ಮುಂದು!

ಅಕ್ಟೋಬರ್ ಮಧ್ಯಭಾಗದ ಸಮಯ, ದೆಹಲಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ನಿವಾಸ ಲೋಕ ಕಲ್ಯಾಣ ಮಾರ್ಗ ನಂಬರ್ 7ಗೆ ಒಬ್ಬ ಯುವಕ ಅವರನ್ನು ಕಾಣಲು ಬಂದಿದ್ದ. ದೇಶದ ಅತಿದೊಡ್ಡ ಖಾಸಗಿ ಕಾರ್ಪೊರೇಟ್ ವಲಯ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಉನ್ನತ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಭೇಟಿಯದು.

published on : 23rd November 2022

ಬದರಿನಾಥ್, ಕೇದಾರನಾಥ ದೇವಸ್ಥಾನಗಳಿಗೆ ಮುಕೇಶ್ ಅಂಬಾನಿ ಭೇಟಿ, 5 ಕೋಟಿ ರೂ. ದೇಣಿಗೆ

ದೇಶದ ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಅಂಬಾನಿ ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಗುರುವಾರ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಬದರಿನಾಥ...

published on : 13th October 2022

ಮುಕೇಶ್ ಅಂಬಾನಿ, ಕುಟುಂಬಕ್ಕೆ ಬೆದರಿಕೆ ಪ್ರಕರಣ: ಬಿಹಾರದಲ್ಲ ಓರ್ವನ ಬಂಧನ

ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಕರೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಿಹಾರದ ದರ್ಭಾಂಗದ ವ್ಯಕ್ತಿಯನ್ನು ಬಂಧಿಸಿದ್ದಾರೆ.

published on : 6th October 2022

2023 ಡಿಸೆಂಬರ್ ಹೊತ್ತಿಗೆ ದೇಶಾದ್ಯಂತ 5ಜಿ ಸೇವೆ: ಮುಕೇಶ್ ಅಂಬಾನಿ

ಮುಂದಿನ ವರ್ಷ ಅಂದರೆ 2023ರ ಡಿಸೆಂಬರ್ ವೇಳೆಗೆ ದೇಶಾದ್ಯಂತ 5G ಸೇವೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿದ್ದೇವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

published on : 1st October 2022

ಉದ್ಯಮಿ ಮುಖೇಶ್ ಅಂಬಾನಿಗೆ ‘Z+’ ಭದ್ರತೆ?

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಭದ್ರತೆಯನ್ನು ಗೃಹ ಸಚಿವಾಲಯ ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ. ಮುಖೇಶ್ ಅಂಬಾನಿ ಅವರಿಗೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಸಂಸ್ಥೆ ವರದಿ ನೀಡಿದ ಆಧಾರದ ಮೇಲೆ ‘Z +’ ಭದ್ರತಾ ಶ್ರೇಣಿ ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

published on : 29th September 2022

ಕಳೆದೊಂದು ವರ್ಷದಿಂದ ಗೌತಮ್ ಅದಾನಿ ಪ್ರತಿದಿನ 1,600 ಕೋಟಿ ರೂ. ಸಂಪಾದನೆ!

ವಿಶ್ವದ ಎರಡನೇ ಅತಿ ಶ್ರೀಮಂತ ಕೋಟ್ಯಾಧಿಪತಿ ಗೌತಮ್ ಅದಾನಿ ಎಂದು ಇತ್ತೀಚೆಗೆ ಘೋಷಣೆಯಾಗಿದ್ದು ಸುದ್ದಿಯಾಗಿತ್ತು. ಅವರು ಅಷ್ಟು ಶ್ರೀಮಂತ ವ್ಯಕ್ತಿಯಾಗಲು ಕಾರಣವೇನೆಂದು ನೋಡಿದರೆ ಕಳೆದ ವರ್ಷ ಅವರು ತಮ್ಮ ಪ್ರತಿದಿನದ ಆದಾಯ 1600 ಕೋಟಿ ರೂಪಾಯಿ ಗಳಿಸುತ್ತಿದ್ದರು.

published on : 22nd September 2022

ಕೇರಳ: ಗುರುವಾಯೂರು ದೇವಾಲಯಕ್ಕೆ ಮುಕೇಶ್ ಅಂಬಾನಿ ಭೇಟಿ: 1.5 ಕೋಟಿ ರೂಪಾಯಿ ದೇಣಿಗೆ!

ತಿರುವನಂತಪುರಂ: ಇತ್ತೀಚಿಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ, ಇದೀಗ ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಾಲಯಕ್ಕೂ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. 

published on : 18th September 2022

ತಿಮ್ಮಪ್ಪನ ದರ್ಶನ ಪಡೆದ ಮುಕೇಶ್ ಅಂಬಾನಿ: ದೇವಸ್ಥಾನಕ್ಕೆ 1.5 ಕೋಟಿ ರೂ. ದೇಣಿಗೆ!

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಇಂದು ಆಂಧ್ರಪ್ರದೇಶದ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದ ಅವರು ದೇವಸ್ಥಾನಕ್ಕೆ 1.5 ಕೋಟಿ ರೂ. ದೇಣಿಗೆ ನೀಡಿದ್ದಾರೆ. 

published on : 16th September 2022

ರಿಲಯನ್ಸ್ ರೀಟೇಲ್‌ಗೆ ಪುತ್ರಿ ಇಶಾ ಮುಖ್ಯಸ್ಥೆ: ಮುಖೇಶ್ ಅಂಬಾನಿ ಘೋಷಣೆ!

ಬಿಲಿಯನೇರ್ ಮುಖೇಶ್ ಅಂಬಾನಿ ಸೋಮವಾರ ತಮ್ಮ ಮಗಳು ಇಶಾ ಅಂಬಾನಿ ಅವರನ್ನು ರಿಲಯನ್ಸ್‌ನ ರೀಟೇಲ್‌ ವ್ಯವಹಾರದ ಮುಖ್ಯಸ್ಥೆ ಎಂದು ಪರಿಚಯಿಸಿದ್ದಾರೆ. ಇಶಾ ಅವರನ್ನು ಭಾರತದ ಅತ್ಯಮೂಲ್ಯ ಸಂಸ್ಥೆಯ ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದಾರೆ.

published on : 29th August 2022

ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಆ.30ರವರೆಗೆ ಪೊಲೀಸ್ ಕಸ್ಟಡಿಗೆ

ರಿಲಾಯನ್ಸ್ ಗ್ರೂಪ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ 56 ವರ್ಷದ ಆರೋಪಿಯನ್ನು ಮಂಗಳವಾರ ಮುಂಬೈನ 37ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆಗಸ್ಟ್ 30ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

published on : 16th August 2022

ಮುಕೇಶ್ ಅಂಬಾನಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರು!

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 15th August 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9