- Tag results for Mumbai
![]() | ಮಾರುಕಟ್ಟೆ ಬಂಡವಾಳೀಕರಣ: ಟಾಪ್-10 ಪೈಕಿ 7 ಸಂಸ್ಥೆಗಳ 2.16 ಲಕ್ಷ ಕೋಟಿ ರೂ. ನಷ್ಟ, ಆರ್ಐಎಲ್, ಎಸ್ಬಿಐಗೆ ಭಾರಿ ಹೊಡೆತ!ಮಾರುಕಟ್ಟೆ ಬಂಡವಾಳೀಕರಣ ಪ್ರಕ್ರಿಯೆಯಲ್ಲಿ ದೇಶದ ಟಾಪ್ 10 ಪ್ರಮುಖ ಸಂಸ್ಥೆಗಳ ಪೈಕಿ 7 ಸಂಸ್ಥೆಗಳ ಸುಮಾರು 2.16 ಲಕ್ಷ ಕೋಟಿ ರೂ. ನಷ್ಟವಾಗಿದ್ದು, ಈ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಎಸ್ ಬಿಐ ಗೆ ಭಾರಿ ಹೊಡೆತ ಬಿದ್ದಿದೆ ಎಂದು ಅಂದಾಜಿಸಲಾಗಿದೆ. |
![]() | ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ. |
![]() | ಮುಂಬೈ: ವಿದ್ಯಾರ್ಥಿಗಳಿಂದ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಟಿಐಎಸ್ಎಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನವಿದ್ಯಾರ್ಥಿಗಳು ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಮುಂಬೈ ನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. |
![]() | 'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರುಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ. |
![]() | ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು. |
![]() | ಕೆಎಲ್ ರಾಹುಲ್-ಅಥಿಯಾ ಶೆಟ್ಟಿ ಹಸೆಮಣೆ ಏರಲು ಸಜ್ಜು: ಸುನೀಲ್ ಶೆಟ್ಟಿ ಫಾರ್ಮ್ಹೌಸ್ನಲ್ಲಿ ಮದುವೆ!ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮುಂಬೈಯಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ ನಲ್ಲಿ ಸೋಮವಾರ ವಿವಾಹ ನಡೆಯಲಿದ್ದು, ತಾರಾ ಜೋಡಿಗಳು ಸತಿ ಪತಿಗಳಾಗಲಿದ್ದಾರೆ. |
![]() | ಜನವರಿ 25ಕ್ಕೆ ಪಠಾಣ್ ರಿಲೀಸ್: ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳನ್ನು ಅಚ್ಚರಿಗೊಳಿಸಿದ ಶಾರುಖ್ ಖಾನ್!ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅಭಿಮಾನಿಗಳು ನಾಲ್ಕು ವರ್ಷಗಳ ಕಾಯುವಿಕೆಯ ನಂತರ ತನ್ನ ನೆಚ್ಚಿನ ನಟನನ್ನು ತೆರೆಯ ಮೇಲೆ ನೋಡಲು ಉತ್ಸುಕರಾಗಿದ್ದಾರೆ. |
![]() | ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಸಾಲ ವಂಚನೆ ಪ್ರಕರಣ: ವೀಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್ಗೆ ಮಧ್ಯಂತರ ಜಾಮೀನುಸಾಲ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ವಿಡಿಯೋಕಾನ್ ಗ್ರೂಪ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರ್ಥೂರ್ ರಸ್ತೆ ಜೈಲಿನಿಂದ ಹೊರಗೆ ಬಂದಿದ್ದಾರೆ. |
![]() | ಮುಂಬೈ: ಎರಡು ಹೊಸ ಮೆಟ್ರೋ ಮಾರ್ಗ ಉದ್ಘಾಟಿಸಿ, ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿವಾಣಿಜ್ಯ ನಗರಿ ಮುಂಬೈಯಲ್ಲಿ ಎರಡು ನೂತನ ಮೆಟ್ರೋ ಮಾರ್ಗಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಅಂಧೇರಿಯಿಂದ ದಹಿಸರ್ ವರೆಗೆ 35 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ 2ಎ ಮತ್ತು 7 ಮಾರ್ಗವನ್ನು ಸುಮಾರು 12, 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. |
![]() | ಎಫ್ಐಆರ್ ದಾಖಲಿಸಿದ ನಟಿ ಶೆರ್ಲಿನ್ ಚೋಪ್ರಾ: ರಾಖಿ ಸಾವಂತ್ರನ್ನು ಬಂಧಿಸಿದ ಮುಂಬೈ ಪೊಲೀಸರುನಟಿ ಶೆರ್ಲಿನ್ ಚೋಪ್ರಾ ನೀಡಿದ ದೂರಿನ ಮೇರೆಗೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ. ರಾಖಿ ಸಾವಂತ್ ತನ್ನ ಮಾನಹಾನಿ ಮಾಡುತ್ತಿದ್ದಾರೆ ಮತ್ತು ತನ್ನ ಅಶ್ಲೀಲ ವಿಡಿಯೋಗಳು ಮತ್ತು ಫೋಟೊಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. |
![]() | ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. |
![]() | Womens IPL: ಭಾರಿ ಮೊತ್ತಕ್ಕೆ ಮಹಿಳಾ ಐಪಿಎಲ್ ಮಾಧ್ಯಮ ಹಕ್ಕು ತನ್ನದಾಗಿಸಿಕೊಂಡ ವಯಕಾಮ್ 18!ತೀವ್ರ ಕುತೂಹಲ ಕೆರಳಿಸಿರುವ ಚೊಚ್ಚಲ ಮಹಿಳಾ ಐಪಿಎಲ್ ಟೂರ್ನಿಯ ಮಾಧ್ಯಮ ಹಕ್ಕನ್ನು ವಯಕಾಮ್ 18 ಸಂಸ್ಥೆ ಬೃಹತ್ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ. |
![]() | ಬಿಜೆಪಿ ನಾಯಕಿ ದೂರಿನ ಹಿನ್ನೆಲೆ, ಉರ್ಫಿ ಜಾವೇದ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರುಬಿಜೆಪಿ ನಾಯಕಿ ಚಿತ್ರಾ ವಾಘ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚಿನ ಫಾಲೋವರ್ಸ್ ಹೊಂದಿರುವ ಉರ್ಫಿ ಜಾವೇದ್ ಅವರ ಹೇಳಿಕೆಯನ್ನು ಪೊಲೀಸರು ಶನಿವಾರ ದಾಖಲಿಸಿಕೊಂಡಿದ್ದಾರೆ. |
![]() | ಬೇಡಿಕೆ ಹೆಚ್ಚಳ: ಚಿನ್ನದ ಬೆಲೆ ದಾಖಲೆ ಏರಿಕೆ, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಹಳದಿ ಲೋಹನೂತನ ವರ್ಷಾರಂಭದಲ್ಲೇ ಹಳದಿ ಲೋಹ ಚಿನ್ನದ ದರ ಮತ್ತೆ ದಾಖಲೆಯ ಮಟ್ಟಕ್ಕೇರಿದ್ದು, ಈ ಹಿಂದಿನ ಹಳೆಯ ದಾಖಲೆಗಳನ್ನು ಹಿಂದಿಕ್ಕಿ ನೂತನ ಗರಿಷ್ಠ ಮಟ್ಟಕ್ಕೇರಿದೆ. |