- Tag results for Mumbai police
![]() | ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ: ಮುಂಬೈ ಪೊಲೀಸರಿಂದ ನೂಪುರ್ ಶರ್ಮಾಗೆ ಸಮನ್ಸ್!ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಟೆಂಪೊದಲ್ಲಿ ಮಹಿಳೆ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ; ಕೆಲ ತಿಂಗಳಲ್ಲೇ ಶಿಕ್ಷೆ ಪ್ರಕಟ!ಕಳೆದ ಸೆಪ್ಟೆಂಬರ್ನಲ್ಲಿ ಮುಂಬೈನಲ್ಲಿ 34 ವರ್ಷದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಗೆ ಮರಣದಂಡನೆ ವಿಧಿಸಲಾಗಿದೆ. ಅಪರಾಧಿ ಮೋಹನ್ ಕತ್ವಾರು ಚೌಹಾಣ್ಗೆ ಮುಂಬೈನ ಸೆಷನ್ಸ್ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. |
![]() | ಕುಡಿದು ವಾಹನ ಚಾಲನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನಕುಡಿದು ವಾಹನ ಚಾಲನೆ ಮಾಡಿ ಖಾಸಗಿ ಆಸ್ತಿಗೆ ದಕ್ಕೆ ಮಾಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. |
![]() | Bulli Bai ಪ್ರಕರಣ: ಮುಂಬೈ ಪೊಲೀಸರಿಂದ ಮತ್ತೋರ್ವ ವಿದ್ಯಾರ್ಥಿ ಬಂಧನಬುಲ್ಲಿ ಬಾಯ್ ಪ್ರಕರಣದಲ್ಲಿ ಮುಂಬೈ ಪೊಲೀಸರು ಮತ್ತೋರ್ವ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. |
![]() | 'ಬುಲ್ಲಿ ಬಾಯ್' ಪ್ರಕರಣ: ಮುಂಬೈ ಪೊಲೀಸರಿಂದ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ, ಉತ್ತರಖಂಡದಲ್ಲಿ ಮಹಿಳೆ ಬಂಧನಮುಂಬೈ ಸೈಬರ್ ಪೊಲೀಸರು 'ಬುಲ್ಲಿ ಬಾಯಿ' ಆ್ಯಪ್ ಪ್ರಕರಣದ ಪ್ರಮುಖ ಆರೋಪಿ ಎಂದು ನಂಬಲಾದ ಮಹಿಳೆಯನ್ನು ಉತ್ತರಾಖಂಡದಿಂದ ಬಂಧಿಸಿದ್ದಾರೆ ಮತ್ತು ಇದೇ ಪ್ರಕರಣ ಸಂಬಂಧ ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಸಹ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |
![]() | ಕೊರೋನಾ ಹೆಚ್ಚಳ: ಮುಂಬೈನಲ್ಲಿ ಹೊಸ ವರ್ಷದ ಪಾರ್ಟಿಗಳಿಗೆ ನಿಷೇಧ, ಸೆಕ್ಷನ್ 144 ಜಾರಿಕೋವಿಡ್-19 ಹೊಸ ರೂಪಾಂತರಿ 'ಓಮೈಕ್ರಾನ್' ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ... |
![]() | ರೈತರ ವಿರುದ್ಧ ಪೋಸ್ಟ್ ಪ್ರಕರಣ: ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಕಂಗನಾರೈತರ ಪ್ರತಿಭಟನೆಯನ್ನು ಪ್ರತ್ಯೇಕತಾವಾದಿ ಗುಂಪಿ ಹೋಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಗುರುವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ... |
![]() | 2008ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮರಿಗೆ ಮಹಾರಾಷ್ಟ್ರ ಸರ್ಕಾರ ಗೌರವ, ಸ್ಮಾರಕಕ್ಕೆ ಭೇಟಿ2008ನೇ ಇಸವಿ ನವೆಂಬರ್ 26ರಂದು ಮಹಾನಗರಿ ಮುಂಬೈ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಹುತಾತ್ಮರಾದವರಿಗೆ ಇಂದು ಶುಕ್ರವಾರ ಗೌರವ ನಮನ ಸಲ್ಲಿಸಲಾಯಿತು. |
![]() | 'ನವಾಬ್ ಮಲಿಕ್ ನಮ್ಮ ವಿರುದ್ಧ ಸುಳ್ಳು-ಅವಹೇಳನಕಾರಿ ಆರೋಪ ಮಾಡುತ್ತಿದ್ದಾರೆ': ಸಮೀರ್ ವಾಂಖೆಡೆ ತಂದೆ ಪೊಲೀಸರಿಗೆ ದೂರುಮಹಾರಾಷ್ಟ್ರ ಸರ್ಕಾರದ ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲುತ್ತಿಲ್ಲ. ಈ ಬಗ್ಗೆ ಇದೀಗ ಸಮೀರ್ ವಾಂಖೆಡೆಯವರ ತಂದೆ ಧ್ಯಾನದೇವ್ ವಾಂಖೆಡೆ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ಪರಮ್ ಬಿರ್ ಸೂಚನೆ ಮೇರೆಗೆ ಕ್ರಿಕೆಟ್ ಬುಕ್ಕಿಗಳಿಂದ ಸಚಿನ್ ವಾಝೆ ಹಣ ವಸೂಲಿ: ಕೋರ್ಟ್ ಗೆ ಪೊಲೀಸರುಹಣ ಸುಲಿಗೆಯ ಆರೋಪದಡಿ ಮುಂಬೈ ನ ಎಸ್ಪ್ಲೇನೇಡ್ ಕೋರ್ಟ್ ಸೇವೆಯಿಂದ ವಜಾಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆಯನ್ನು ನ.13 ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. |
![]() | ಸಮೀರ್ ವಾಂಖೆಡೆ ವಿರುದ್ಧ ಲಂಚ ಬೇಡಿಕೆ ಆರೋಪ: ಎನ್ ಸಿಬಿ ಅಧಿಕಾರಿಗಳು ಮುಂಬೈಗೆ ಆಗಮನ, ಪೊಲೀಸರಿಂದ ತನಿಖೆ ಆರಂಭಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಜೈಲಿನಿಂದ ಬಿಡುಗಡೆ ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ತನಿಖೆ ನಡೆಸಲು ಮುಂಬೈ ಪೊಲೀಸರು ಎಸಿಪಿ ಮಟ್ಟದ ಅಧಿಕಾರಿ ಮಿಲಿಂದ್ ಖೆಟ್ಲೆ ಅವರನ್ನು ನೇಮಿಸಿದ್ದಾರೆ. |
![]() | ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ: ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ಗೆ ಮುಂಬೈ ಪೊಲೀಸ್ ಸಮನ್ಸ್!ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ. |
![]() | ಅಶ್ಲೀಲ ಚಿತ್ರ ಪ್ರಕರಣದಲ್ಲಿ ರಾಜ್ ಕುಂದ್ರಾ 'ಮುಖ್ಯ ಸಂಚಾಲಕ', ಲಕ್ಷಾಂತರ ರೂ. ಸಂಪಾದನೆ: ಚಾರ್ಜ್ ಶೀಟ್ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಪ್ರಸರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಚಾರ್ಜ್ ಶೀಟ್ ಶೀಟ್ ಸಲ್ಲಿಸಿದ್ದಾರೆ. |
![]() | ರೈಲು ನಿಲ್ದಾಣ, ಅಮಿತಾಬ್ ಬಚ್ಚನ್ ಮನೆಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಇಬ್ಬರ ಬಂಧನವಾಣಿಜ್ಯ ನಗರಿ ಮುಂಬೈನ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ಹಾಟ್ಶಾಟ್ ಆ್ಯಪ್ನಲ್ಲಿ ರಾಜ್ ಕುಂದ್ರಾ ಸೋದರ ಮಾವ ಭಾಗಿ: ಪೊಲೀಸರಿಗೆ ಶಿಲ್ಪಾ ಶೆಟ್ಟಿ ಹೇಳಿಕೆತಮ್ಮ ಪತಿ ರಾಜ್ ಕುಂದ್ರಾ ಅವರ ಸೋದರ ಮಾವ, ಲಂಡನ್ ಮೂಲದ ಪ್ರದೀಪ್ ಬಕ್ಷಿ ಹಾಟ್ಶಾಟ್ ಆ್ಯಪ್ ಮತ್ತು ಅದರ ಕಾರ್ಯನಿರ್ವಹಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಶುಕ್ರವಾರ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ. |