social_icon
  • Tag results for Mumbai terror attack

ಮುಂಬೈ ದಾಳಿಕೋರರು ಪಾಕ್‌ನಲ್ಲಿ ಓಡಾಡಿಕೊಂಡಿದ್ದಾರೆ ಎಂದಿದ್ದ ಜಾವೇದ್ ಅಖ್ತರ್ ವಿರುದ್ಧ ಪಾಕಿಸ್ತಾನದಲ್ಲಿ ಟೀಕೆ

'ಮುಂಬೈ ಮೇಲೆ ದಾಳಿ ನಡೆಸಿದವರು (26/11) ಪಾಕಿಸ್ತಾನದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ’ ಎಂಬ ಕವಿ, ಗೀತರಚನೆಕಾರ ಜಾವೆದ್‌ ಅಖ್ತರ್‌ ನೀಡಿದ ಹೇಳಿಕೆಯು ಟ್ವಿಟರ್‌ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅಸಂಖ್ಯಾತ ಪಾಕಿಸ್ತಾನಿ ಸೆಲೆಬ್ರಿಟಿಗಳು ಅವರ ಹೇಳಿಕೆಯನ್ನು ಖಂಡಿಸಿ ಮಾತನಾಡಿದ್ದಾರೆ.

published on : 23rd February 2023

ನ್ಯೂಯಾರ್ಕ್‌ನ 9/11 ಅಥವಾ ಮುಂಬೈನ 26/11 ಮತ್ತೆ ಸಂಭವಿಸಲು ನಾವು ಬಿಡುವುದಿಲ್ಲ: UNSC ಯಲ್ಲಿ ಜೈಶಂಕರ್

ಜಾಗತಿಕ ಭಯೋತ್ಪಾದನಾ ನಿಗ್ರಹ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳಿಗೆ ಸಮಗ್ರ, ಸಮಕಾಲೀನ ಮತ್ತು ಫಲಿತಾಂಶ-ಆಧಾರಿತ ವಿಧಾನಕ್ಕಾಗಿ ಕರೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಗುರುವಾರ ಜಗತ್ತು ಮತ್ತೊಂದು ನ್ಯೂಯಾರ್ಕ್‌ನ 9/11 ಅಥವಾ ಮುಂಬೈನ 26/11 ದಾಳಿ ಸಂಭವಿಸಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

published on : 16th December 2022

26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು.

published on : 26th November 2022

26/11 ಮುಂಬೈ ದಾಳಿ: ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕು- ಎಸ್ ಜೈಶಂಕರ್

26/11 ಮುಂಬೈ ಭಯೋತ್ಪಾದನಾ ದಾಳಿಯ ಸಂತ್ರಸ್ತರನ್ನು ಶನಿವಾರ ಸ್ಮರಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಭಯೋತ್ಪಾದನೆಯು ಮಾನವೀಯತೆಗೆ ಬೆದರಿಕೆ ಹಾಕುತ್ತದೆ ಮತ್ತು ದಾಳಿ ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕಿದೆ ಎಂದು ಹೇಳಿದ್ದಾರೆ.

published on : 26th November 2022

26/11 ಮಾದರಿಯಲ್ಲಿ ಮತ್ತೆ ದಾಳಿ: ಅನಾಮಧೇಯ ವ್ಯಕ್ತಿಯಿಂದ ಮುಂಬೈ ಪೊಲೀಸರಿಗೆ ಬೆದರಿಕೆ

26/11 ಮಾದರಿಯಲ್ಲಿ ಮುಂಬೈನಲ್ಲಿ ಮತ್ತೆ ದಾಳಿ ಮಾಡಲಾಗುತ್ತದೆ ಎಂದು ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ.

published on : 20th August 2022

26/11ರ ಮುಂಬೈ ಭಯೋತ್ಪಾದಕ ದಾಳಿಯ ಪಾತ್ರದಾರಿ ಮಜೀದ್ ಮಿರ್‌ಗೆ ಪಾಕಿಸ್ತಾನದಲ್ಲಿ 15 ವರ್ಷ ಜೈಲುಶಿಕ್ಷೆ

2008ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿಗೆ ಭಯೋತ್ಪಾದನೆ-ಹಣಕಾಸು ಪ್ರಕರಣದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

published on : 25th June 2022

ಮುಂಬೈ ಉಗ್ರರ ದಾಳಿ ಅರೋಪಿಗಳ ಆಸ್ತಿ ವಿವರ ಕೋರಿದ ಪಾಕ್ ತನಿಖಾ ಸಂಸ್ಥೆ

ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವಲ್ಲಿ ಪಾಕ್ ಸೋತಿದೆ ಎನ್ನುವ ಆರೋಪ ಕೇಳಿಬಂದಿದೆ.

published on : 11th February 2022

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ ಇಂದಿಗೆ 12 ವರ್ಷ!

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ. 

published on : 26th November 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9