- Tag results for Murder
![]() | ಹೈದರಾಬಾದ್ ಗ್ಯಾಂಗ್ ರೇಪ್ ಆರೋಪಿಗಳ ಎನ್ ಕೌಂಟರ್ ಉದ್ದೇಶಪೂರ್ವಕ ಕೊಲೆ, ಪೊಲೀಸರ ವಿರುದ್ಧ ಕ್ರಮ ಅಗತ್ಯ: ಸುಪ್ರೀಂ ಸಮಿತಿನಿರ್ಭಯಾ ಪ್ರಕರಣದ ಬಳಿಕ ಇಡೀ ದೇಶವನ್ನ ಬೆಚ್ಚಿಬೀಳಿಸಿದ್ದ ಹೈದರಾಬಾದ್ ನಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಈಗ ಮತ್ತೆ ಸುದ್ದಿಯಲ್ಲಿದೆ. ತೆಲಂಗಾಣದ ಹೈದರಾಬಾದ್ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ... |
![]() | ಶೀನಾ ಬೋರಾ ಹತ್ಯೆ ಪ್ರಕರಣ: ಇಂದ್ರಾಣಿ ಮುಖರ್ಜಿಗೆ ಜಾಮೀನುಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಆರೋಪಿ, ಮಾಧ್ಯಮ ಸಂಸ್ಥೆಯೊಂದರ ಮಾಜಿ ಮುಖ್ಯಸ್ಥೆ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಮೇ.18 ರಂದು ಜಾಮೀನು ಮಂಜೂರು ಮಾಡಿದೆ. |
![]() | ಬೆಂಗಳೂರು: ಹಣಕಾಸು ವಿಚಾರಕ್ಕೆ ಮಂಗಳಮುಖಿ ಹತ್ಯೆ, ಆರೋಪಿಗೆ ಗಾಯಶುಕ್ರವಾರ ರಾತ್ರಿ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ನಡೆದ ಜಗಳದಲ್ಲಿ 30 ವರ್ಷದ ಮಂಗಳಮುಖಿಯನ್ನು ಲಾಡ್ಜ್ನಲ್ಲಿ ಆಕೆಯ ಪುರುಷ ಸ್ನೇಹಿತನೇ ಚಾಕುವಿನಿಂದ ಇರಿದು ಕೊಂದಿದ್ದಾನೆ. |
![]() | ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಪ್ರಯೋಗ: ತನಿಖೆಗೆ ಆದೇಶಿದ ಲೆಫ್ಟಿನೆಂಟ್ ಗವರ್ನರ್ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯನ್ನು ವಿರೋಧಿಸಿ ಮೇ 13ರಂದು ನಡೆಸಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಶೆಲ್ ದಾಳಿ ನಡೆದಿದ್ದು ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತನಿಖೆಗೆ ಆದೇಶಿಸಿದ್ದಾರೆ. |
![]() | ಮೈಸೂರು ವೈದ್ಯೆ ಹತ್ಯೆ: ಈ ಕೊಲೆ ಆರೋಪಿ ಒಂದು ಕಾಲದ ಲಾರಿ ಕ್ಲೀನರ್, ಈಗ 350 ಕೋಟಿ ರೂ ಆಸ್ತಿ ಒಡೆಯ!!ಮೈಸೂರು ಮೂಲದ ಪಾರಂಪರಿಕ ವೈದ್ಯೆ ಶಾಬಾ ಷರೀಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೈಬಿನ್ ಅಶ್ರಫ್ 350 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. |
![]() | ಬೆಂಗಳೂರು: ಹಣಕಾಸಿನ ವಿಚಾರವಾಗಿ ಸ್ನೇಹಿತನಿಂದಲೇ ಬಿಪಿಒ ಸಿಬ್ಬಂದಿ ಹತ್ಯೆಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಬಿಪಿಒ ನಲ್ಲಿ ಕೆಲಸ ಮಾಡುತ್ತಿದ್ದ 31 ವರ್ಷದ ಉದ್ಯೋಗಿಯೊಬ್ಬರನ್ನು ಆತನ ಸ್ನೇಹಿತನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗುರುವಾರ ನಡೆದಿದೆ. |
![]() | ಕಾಶ್ಮೀರಿ ಪಂಡಿತ್ ಹತ್ಯೆ ಎಸ್ಐಟಿ ತನಿಖೆ: ಮೃತನ ಪತ್ನಿಗೆ ಸರ್ಕಾರಿ ನೌಕರಿ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ!ಬುದ್ಗಾಮ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ನೌಕರನ ಹತ್ಯೆಯ ತನಿಖೆಗೆ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸುವುದಾಗಿ ಜಮ್ಮು ಮತ್ತು ಕಾಶ್ಮೀರ ಆಡಳಿತ ಶುಕ್ರವಾರ ಪ್ರಕಟಿಸಿದೆ. |
![]() | ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ. |
![]() | ಬೆಂಗಳೂರು: ಕೊಲೆ ಮಾಡಿ ಮಹಿಳೆ ಶವ ಸಾಗಿಸುತ್ತಿದ್ದವರ ರಹಸ್ಯ ಬಯಲು ಮಾಡಿತು ರಸ್ತೆಯ ಹಂಪ್!ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದ ಕಿರಾತಕರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. |
![]() | ಬೆಂಗಳೂರು: ಪ್ರೇಯಸಿಯ ಮಾಜಿ ಪ್ರೇಮಿಯಿಂದ ವ್ಯಕ್ತಿಯ ಹತ್ಯೆ; ಮೂವರ ಬಂಧನಮಾಜಿ ಪ್ರೇಯಸಿಯ ಹಾಲಿ ಪ್ರೇಮಿ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದ ಯುವತಿಯ ಮಾಜಿ ಪ್ರಿಯಕರ ಸೇರಿ ಮೂವರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಕೊಲ್ಕತ್ತಾ: ಬಿಜೆಪಿ ಕಾರ್ಯಕರ್ತನ ಸಾವು 'ರಾಜಕೀಯ ಹತ್ಯೆ' ಎಂದ ಅಮಿತ್ ಶಾ, ಸಿಬಿಐ ತನಿಖೆಗೆ ಒತ್ತಾಯಸದ್ಯ ಪಶ್ಚಿಮ ಬಂಗಾಳ ಭೇಟಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಉತ್ತರ ಕೋಲ್ಕತ್ತಾದ ಕಾಸ್ಪಿಪೋರ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಿಜೆಪಿ ಪದಾಧಿಕಾರಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಗೃಹ ಸಚಿವಾಲಯ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ಸರ್ಕಾರದಿಂದ ವರದಿ ಕೋರಿದೆ ಎಂದರು. |
![]() | ಬೆಂಗಳೂರು: ಉದ್ಯಮಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿ ಏಳು ಮಂದಿ ಬಂಧನ33 ವರ್ಷದ ಮೆಟಲ್ ಫ್ಯಾಬ್ರಿಕೇಟರ್ ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾ ಲೇಔಟ್ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿಯನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: ಯುವಕನನ್ನು ಕೊಂದು, ಶವವನ್ನು ರೈಲ್ವೆ ಹಳಿ ಮೇಲೆ ಎಸೆದಿದ್ದ ಆರು ಆರೋಪಿಗಳ ಬಂಧನಟಿವಿ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವಕನೊಬ್ಬನನ್ನು ಹತ್ಯೆ ಮಾಡಿ, ಬಳಿಕ ಶವವನ್ನು ಕೆಂಗೇರಿ ಬಳಿಯ ರೈಲ್ವೆ ಹಳಿ ಮೇಲೆ ಎಸೆದಿದ್ದ ಆರೋಪದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. |
![]() | ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಆರೋಪಿಗಳ ಹೈಡ್ರಾಮಾಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ. |
![]() | ದಲಿತರ ಹತ್ಯೆ ಪ್ರಕರಣ: ತುಮಕೂರಿನಲ್ಲಿ 13 ಮಂದಿ ಬಂಧನ; ಗೃಹ ಸಚಿವರ ರಾಜಿನಾಮೆಗೆ ಸಿದ್ದರಾಮಯ್ಯ ಆಗ್ರಹಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. |