- Tag results for Museum
![]() | ಹುತಾತ್ಮ ಐಎಫ್ಎಸ್ ಅಧಿಕಾರಿ ಬಳಸುತ್ತಿದ್ದ ಜೀಪು ಇಂದು ಸ್ಮಾರಕ!ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಹುತಾತ್ಮರಾದ ಭಾರತೀಯ ಅರಣ್ಯ ಸೇವಾ ಅಧಿಕಾರಿ ಪಿ ಶ್ರೀನಿವಾಸ್ ಓಡಿಸುತ್ತಿದ್ದ ಜೀಪನ್ನು ಮತ್ತೆ ಚಾಲನೆಯಲ್ಲಿರುವ ಸ್ಥಿತಿಗೆ ತಂದು ಅದನ್ನು ಸ್ಮಾರಕವನ್ನಾಗಿ ಪರಿವರ್ತಿಸಿದ್ದಾರೆ. |
![]() | 'ಪ್ರಧಾನ ಮಂತ್ರಿ ಸಂಗ್ರಹಾಲಯ' ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿದರು. ಸ್ವಾತಂತ್ರ್ಯ ನಂತರ ದೇಶದ ಎಲ್ಲಾ ಪ್ರಧಾನ ಮಂತ್ರಿಗಳಿಗೆ ಮೀಸಲಾದ ವಸ್ತು ಸಂಗ್ರಹಾಲಯ ಇದಾಗಿದೆ. |
![]() | ಕನ್ನಡ ಚಿತ್ರರಂಗದ 'ಐಕಾನಿಕ್' ನಿರ್ದೇಶಕ ಪುಟ್ಟಣ ಕಣಗಾಲ್ ರ ಮನೆ ಸ್ಮಾರಕವಾಗಿ ಪರಿವರ್ತನೆಕನ್ನಡ ಚಿತ್ರರಂಗದ ಸೃಜನ ಶೀಲ ನಿರ್ದೇಶಕ ಪುಟ್ಟಣ ಕಣಗಾಲ್ ಸಾವನ್ನಪ್ಪಿ ಸುಮಾರು 4 ನಾಲ್ಕು ದಶಕಗಳ ನಂತರ, ಮೈಸೂರು ಬಳಿಯ ಅವರ ಪೂರ್ವಿಕರ ಮನೆಯನ್ನು ಸ್ಮಾರಕವಾಗಿಸಲು ಚಲನಚಿತ್ರ ಅಕಾಡೆಮಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. |
![]() | ಹಗಲಿನಲ್ಲಿ ವೈದ್ಯ, ರಾತ್ರಿ ರೈತ: ಚಿಕ್ಕಬಳ್ಳಾಪುರದ 'ಪರಿಸರ ಮ್ಯೂಸಿಯಂ' ಹಿಂದಿರುವ ಡಾಕ್ಟರ್ ಪರಿಚಯಅತ್ಯಂತ ಭಯಾನಕ ಕಾಯಿಲೆಗಳಲ್ಲಿ ಒಂದಾದ ಕ್ಯಾನ್ಸರ್ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಕೆಲಸದಿಂದ ಬಿಡುವು ಕಂಡುಕೊಳ್ಳುವುದು ಸವಾಲಿನ ಸಂಗತಿ. ಆದರೆ, ಡಾ.ನರಸಿಂಹಯ್ಯ ಶ್ರೀನಿವಾಸಯ್ಯ ಅವರು ‘ಭೂಮಿ ತಾಯಿ’ಗೆ ಹತ್ತಿರವಾಗಲು ಬಯಸುವ ವ್ಯಕ್ತಿ. |
![]() | ಶಿವಮೊಗ್ಗ: ಪೂರ್ವಜರ ಜೀವನ ಶೈಲಿಯನ್ನು ಭವಿಷ್ಯದ ಪೀಳಿಗೆಗೆ ತಿಳಿಸುವ ವಸ್ತು ಸಂಗ್ರಹಾಲಯವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಕಲಿಯುವುದಕ್ಕೆ ಹಾಗೂ ಅಂದಿನ ದಿನಗಳ ಬಗ್ಗೆ ಅರಿತುಕೊಳ್ಳುವುದಕ್ಕೆ ಸಹಾಯ ಮಾಡುವ ಪ್ರದೇಶ. |
![]() | 'ಫೋಟೋ ಮ್ಯೂಸಿಯಂ' ಆಗಿ ಬದಲಾಗಲಿದೆ ಗಾಜನೂರಿನ ಡಾ.ರಾಜ್ ಕುಮಾರ್ ಪೂರ್ವಜರ ಮನೆಕನ್ನಡದ ನಟಸಾರ್ವಭೌಮ ದಿವಂಗತ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಇದು ಸಿಹಿಸುದ್ದಿ. ರಾಜ್ ಕುಮಾರ್ ಅವರ ಪೂರ್ವಜರ ಮನೆ ಕರ್ನಾಟಕ-ತಮಿಳು ನಾಡಿನ ಗಡಿಯಲ್ಲಿರುವ ದೊಡ್ಡ ಗಾಜನೂರಿನ ಹಳೆ ಮನೆ ಸದ್ಯದಲ್ಲಿಯೇ ಫೋಟೋ ಸಂಗ್ರಹಾಲಯವಾಗಿ ಬದಲಾಗಲಿದೆ. |
![]() | ಕಲಾಪ್ರಿಯರನ್ನು ಕೈಬೀಸಿ ಕರೆಯುತ್ತಿದೆ ಗದಗ ಜಿಲ್ಲೆಯ ರೋಣ ಬಳಿ ಇರುವ 'ಕಲಾಕಾಶಿ'; ಕಲೆ, ನಾಣ್ಯ ಸಂಗ್ರಹಗಳ ಅಪರೂಪದ ಸಂಗ್ರಹಾಲಯಇವರ ಕಲಾ ಸಂಗ್ರಹ ನೋಡಿದರೆ ಅಚ್ಚರಿಯಾಗಬಹುದು. 5ನೇ ಶತಮಾನದ ನಾಣ್ಯಗಳಿಂದ ಹಿಡಿದು ಇಲ್ಲಿಯತನಕದ ನಾಣ್ಯ ಸಂಗ್ರಹಗಳಿವೆ. ಪ್ರತಿ ಕೋಣೆಯಲ್ಲಿ ನಾಣ್ಯಗಳ ಛಾಯಾಚಿತ್ರಗಳಿವೆ. ಪೈಸೆಯಿಂದ ಹಿಡಿದು ಆಣೆಯಿಂದ ಹಿಡಿದು 10 ಸಾವಿರದ ನೋಟುಗಳಿವೆ. |
![]() | ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆದೆಹಲಿಯಲ್ಲಿರುವ ಶ್ರೀ ಸ್ವಾಮಿ ನಾರಾಯಣ ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು. |
![]() | ಪಾರಂಪರಿಕ ತಾಣಗಳು, ಸ್ಮಾರಕಗಳು ಜೂನ್ 16ರಿಂದ ಸಾರ್ವಜನಿಕರಿಗೆ ಮುಕ್ತ: ಎಎಸ್ಐಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆ (ಎಎಸ್ಐ) ಅಡಿಯಲ್ಲಿರುವ ಎಲ್ಲಾಸಂರಕ್ಷಿತ ಸ್ಮಾರಕಗಳು / ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂನ್ 16 ರಿಂದ ತೆರೆಯಲಾಗುವುದು ಎಂದು ಸರ್ವೇಕ್ಷಣಾ ಸಂಸ್ಥೆ ಪ್ರಕಟಿಸಿದೆ. |
![]() | ಮಡಿಕೇರಿ: ರಾಷ್ಟ್ರಪತಿಗಳಿಂದ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಲೋಕಾರ್ಪಣೆಮಡಿಕೇರಿಯಲ್ಲಿ ನಿಮಾ೯ಣವಾಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಇಂದು ಲೋಕಾಪ೯ಣೆ ಮಾಡಿದರು. ಕನಾ೯ಟಕ ಸಕಾ೯ರದ ಕನ್ನಡ ಮತ್ತು ಸಂಸ್ಕೖತಿ ಇಲಾಖೆಯ 5.50 ಕೋಟಿ ರು. ಅನುದಾನದಲ್ಲಿ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗಿದೆ. |