social_icon
  • Tag results for Muslim

ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ.

published on : 25th September 2023

‘ಪಾಕಿಸ್ತಾನಕ್ಕೆ ಹೋಗಿ’ ಎಂದು ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳನ್ನು ನಿಂದಿಸಿದ ಆರೋಪ: ಶಿಕ್ಷಕಿ ವರ್ಗಾವಣೆ

ಶಿವಮೊಗ್ಗದ ಸರ್ಕಾರಿ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಗಲಾಟೆ ಮಾಡಿಕೊಂಡ ಇಬ್ಬರು ಮುಸ್ಲಿಂ ಹುಡುಗರಿಗೆ, ಇದು ನಿಮ್ಮ ದೇಶ ಅಲ್ಲ, ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಳಿಕ ಶಿಕ್ಷಕಿಯನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

published on : 3rd September 2023

ಉರ್ದು ಅಕಾಡೆಮಿಗೆ ಅಲ್ಪ ಮೊತ್ತದ ಅನುದಾನ: ಮುಸ್ಲಿಂ ವಿದ್ವಾಂಸರ ಅಸಮಾಧಾನ

ಉರ್ದು ಅಕಾಡೆಮಿ ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ನಿರ್ವಹಣೆಗೆ ಬಜೆಟ್‌ನಲ್ಲಿ ಕೇವಲ 1 ಲಕ್ಷ ರೂಪಾಯಿ ಮೀಸಲಿಟ್ಟಿದ್ದಕ್ಕೆ ಮುಸ್ಲಿಂ ವಿದ್ವಾಂಸರು ಅಸಮಾಧಾನಗೊಂಡಿದ್ದಾರೆ.

published on : 30th August 2023

ಗದಗ: ಆಂಜನೇಯ ದೇವಾಲಯದ ಅರ್ಚಕರಾಗಿ ಕೆಲಸ ನಿರ್ವಹಿಸುತ್ತಿರುವ ಮುಸ್ಲಿಂ ವ್ಯಕ್ತಿ; ಕೋಮು ಸೌಹಾರ್ದತೆಗೆ ಉದಾಹರಣೆ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಕೋರಿಕೊಪ್ಪ ಹನುಮಾನ ದೇವಸ್ಥಾನದಲ್ಲಿ ಕಳೆದ 150 ವರ್ಷಗಳಿಂದ ಮುಸ್ಲಿಮರು ಅರ್ಚಕ ವೃತ್ತಿ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ಹಿಂದೂ ಸಹೋದರರು ಅವರಿಗೆ ವಿಶೇಷ ಹಕ್ಕು ನೀಡಿದ್ದಾರೆ.

published on : 30th August 2023

ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದ ಇಬ್ಬರಿಗೆ ಜೀವ ಬೆದರಿಕೆ: ವಿಡಿಯೋ

ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಇಬ್ಬರಿಗೆ ಬೆಂಗಳೂರಿನ ಯುವಕನೋರ್ವ ತನ್ನ ಇನ್‌ಸ್ಟಾಗ್ರಾಮ್ ನಲ್ಲಿ ಬೆದರಿಕೆ ಹಾಕುವ ವಿಡಿಯೋ ಅಪ್ಲೋಡ್ ಮಾಡಿದ್ದು ಈ ವಿಡಿಯೋವನ್ನು ದಿ ರೈಟ್ ವಿಂಗ್ ಗೈ ಎಕ್ಸ್ ನಲ್ಲಿ ಹಂಚಿಕೊಂಡಿದೆ.

published on : 29th August 2023

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಕೇಸ್: ನನಗೇಕೆ ನಾಚಿಕೆ, ನಾವು ಅವರನ್ನು ಹೀಗೆ ನಿಭಾಯಿಸಬೇಕು: ಯುಪಿ ಶಿಕ್ಷಕಿ

ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿಸಿದ್ದ ವಿಡಿಯೋದಲ್ಲಿ ವೈರಲ್ ಆಗಿದ್ದು ಈ ಸಂಬಂಧ ಶಾಲೆಯ ಶಿಕ್ಷಕಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

published on : 27th August 2023

ಮಂಗಳೂರು: ನೈತಿಕ ಪೊಲೀಸ್ ಗಿರಿ, ನಮ್ಮ ಕಾಲೇಜಿನ ಹುಡುಗಿ ಬೇಕಾ? ಎಂದು ಮುಸ್ಲಿಂ ಯುವಕನಿಗೆ ಅದೇ ಸಮುದಾಯದವರಿಂದ ಹಲ್ಲೆ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ.

published on : 26th August 2023

ಉತ್ತರಪ್ರದೇಶ: ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡಲು ವಿದ್ಯಾರ್ಥಿಗೆ ಹೇಳಿದ್ದ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲು

ಮುಜಾಫರ್‌ನಗರದ ಮನ್ಸೂರ್‌ಪುರದ ಖುಬ್ಬಾಪುರ ಗ್ರಾಮದಲ್ಲಿ ಮಹಿಳಾ ಶಿಕ್ಷಕಿಯೊಬ್ಬರು ಹೋಮ್‌ವರ್ಕ್ ಮಾಡದಿದ್ದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 26th August 2023

ಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಮಗನ ಸಂಬಂಧ; ಮುಸ್ಲಿಂ ದಂಪತಿಯನ್ನು ಹೊಡೆದು ಕೊಂದ ಗುಂಪು!

ಮುಸ್ಲಿಂ ಯುವಕನೋರ್ವ ಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋದ ನಂತರ ಯುವಕನ ತಂದೆ-ತಾಯಿಯನ್ನು ಕಬ್ಬಿಣದ ರಾಡ್‌ಗಳಿಂದ ಹೊಡೆದು ಕೊಂದಿದೆ ಎಂದು ಹೇಳಲಾಗಿದೆ. ಯುವತಿಯು ಹಲ್ಲೆಕೋರರಲ್ಲಿ ಒಬ್ಬನ ಮಗಳು ಎಂದು ವರದಿಯಾಗಿದೆ.

published on : 20th August 2023

ಬಹುತೇಕ ಭಾರತೀಯ ಮುಸ್ಲಿಮರು ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದಾರೆ: ಗುಲಾಂ ನಬಿ ಆಜಾದ್

ಬಹುತೇಕ ಭಾರತೀಯ ಮುಸ್ಲಿಮರು ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದಾರೆ. ಇದಕ್ಕೆ ಉದಾಹರಣೆಯಂತೆ ಕಾಶ್ಮೀರಿ ಕಣಿವೆಯಲ್ಲಿ ಬಹುಪಾಲು ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

published on : 18th August 2023

ವಜಾಗೊಂಡಿರುವ ಆರ್ ಪಿಎಫ್ ಪೇದೆ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪವಿತ್ತು!

ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಸೇವೆಯಿಂದ ವಜಾಗೊಂಡಿರುವ ಆರ್ ಪಿಎಫ್ ಪೇದೆ ಚೇತನ್ ಸಿಂಗ್ ಚೌಧರಿ ವಿರುದ್ಧ 2017 ರಲ್ಲಿ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. 

published on : 17th August 2023

ಎಲ್ಲರೂ ಮೊದಲು ಹಿಂದೂಗಳಾಗಿದ್ದರು, ಮತಾಂತರಗೊಂಡು ಮುಸ್ಲಿಮರಾದರು: ಗುಲಾಂ ನಬಿ ಆಜಾದ್ ಹೇಳಿಕೆ

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

published on : 17th August 2023

ಹರಿಯಾಣದ ಹಲವಾರು ಪಂಚಾಯತ್‌ಗಳು ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಿವೆ: ಕಾಂಗ್ರೆಸ್ ಶಾಸಕ ಕಿಡಿ

ಜುಲೈ 31ರಂದು ನುಹ್‌ನಲ್ಲಿ ನಡೆದ ಹಿಂಸಾಚಾರದ ನಂತರ ಹರಿಯಾಣದ ವಿವಿಧ ಗ್ರಾಮಗಳಲ್ಲಿ ಮುಸ್ಲಿಮರ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರದ ವರದಿಗಳಿವೆ.

published on : 10th August 2023

'ಹರ್ ಹರ್ ಶಂಭು' ಭಕ್ತಿಗೀತೆ ಹಾಡಿದ್ದ ಮುಸ್ಲಿಂ ಗಾಯಕಿಯ ಕಿರಿಯ ಸಹೋದರನ ಬರ್ಬರ ಹತ್ಯೆ!

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಭಜನೆ ಹಾಡುವ ವಿವಾದದಲ್ಲಿ ಸಿಲುಕಿದ್ದ ಮುಸ್ಲಿಂ ಗಾಯಕಿಯ ಅಪ್ರಾಪ್ತ ಸಹೋದರನನ್ನು ಹತ್ಯೆ ಮಾಡಲಾಗಿದೆ.

published on : 7th August 2023

ಸಿಂಧನೂರು ಗ್ರಾಮ ಪಂಚಾಯತಿಗೂ ಕಾಲಿಟ್ಟ ಧರ್ಮ ದಂಗಲ್: ಮುಸ್ಲಿಂ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13 ಸದಸ್ಯರ ರಾಜೀನಾಮೆ!

ಮುಸ್ಲಿಂ ಸಮುದಾಯದ ವ್ಯಕ್ತಿಗೆ  ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 13  ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ.

published on : 7th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9