- Tag results for Mysuru
![]() | ಮೈಸೂರು: ತಾಳಿ ಕಟ್ಟುವಾಗ ಕೆಳಗೆ ಬಿದ್ದ ವಧು; ನನಗೆ ಮದುವೆ ಬೇಡ ಎಂದು ಹಠ, ಮಂಟಪದಲ್ಲಿ ನಡೆದ ಹೈಡ್ರಾಮಾ!ತಾಳಿ ಕಟ್ಟುವ ಶುಭವೇಳೆಯಲ್ಲಿ ವಧು ಕುಸಿದು ಬಿದ್ದಂತೆ ನಟಿಸಿ ನಂತರ ನನಗೆ ಮದುವೆ ಬೇಡ. ನಾನು ನನ್ನ ಪ್ರಿಯಕರನನ್ನೇ ಮದುವೆಯಾಗುತ್ತೇನೆ ಎಂದು ಮದುವೆ ಮಂಟಪದಲ್ಲಿ ವಧು ಹೈಡ್ರಾಮಾ ನಡೆದಿದೆ. |
![]() | ವಿಶ್ವ ಯೋಗ ದಿನಾಚರಣೆ 2022: ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸುವ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಶನಿವಾರ ಖಚಿತ ಪಡಿಸಿದೆ. |
![]() | 2023 ವಿಧಾನಸಭಾ ಚುನಾವಣೆ: ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆ- ಅರುಣ್ ಸಿಂಗ್ ವಿಶ್ವಾಸ2023 ರಾಜ್ಯ ವಿಧಾನಸಬಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಬಿಜೆಪಿ ಬಹುಮತಕ್ಕೆ, ರಾಜ್ಯ ರಾಜಕೀಯದ ದಿಕ್ಸೂಚಿ ಬದಲಾವಣೆಗೆ ಹಳೇ ಮೈಸೂರು ನಿರ್ಣಾಯಕ: ಮೂರು ಪಕ್ಷಗಳಿಗೂ ಇದು 'ರಾಯಲ್' ವಾರ್!2023ರ ವಿಧಾನಸಭಾ ಚುನಾವಣೆಗೆ ಹಳೇ ಮೈಸೂರು ಭಾಗದ ಮೇಲೆ ಹೆಚ್ಚಿನ ಗಮನ ಹರಿಸುವ ಮೂಲಕ ಆಡಳಿತಾರೂಢ ಬಿಜೆಪಿಯ ಚುನಾವಣೆಗಾಗಿ ಸಜ್ಜಾಗುತ್ತಿದೆ. |
![]() | ತರಕಾರಿ ವ್ಯಾಪಾರಿಗಳಿಗಾಗಿ ಸಂಚಾರಿ ರೆಫ್ರಿಜೆರೇಟರ್ ಕಂಡುಹಿಡಿದ ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು!ನಂಬಿಕೆ ಇದ್ದರೆ ಯಾವುದೂ ಅಸಾಧ್ಯವಲ್ಲ' ಎಂಬ ನಾಣ್ಣುಡಿಗೆ ಸಾಕ್ಷಿಯಂತೆ ರೈತನ ಮಗನೊಬ್ಬ ತನ್ನ ಮೂವರು ಸಹಪಾಠಿಗಳೊಂದಿಗೆ ತರಕಾರಿ ಮಾರಾಟಗಾರರಿಗೆ ಕಡಿಮೆ ಬೆಲೆಯ ರೆಫ್ರಿಜೆರೇಟರ್ ಕಂಡುಹಿಡಿದಿದ್ದು, ಅವರ ಕಾಲೇಜು ಆವರಣದಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ. |
![]() | ಮೈಸೂರು ವೈದ್ಯೆ ಹತ್ಯೆ: ಈ ಕೊಲೆ ಆರೋಪಿ ಒಂದು ಕಾಲದ ಲಾರಿ ಕ್ಲೀನರ್, ಈಗ 350 ಕೋಟಿ ರೂ ಆಸ್ತಿ ಒಡೆಯ!!ಮೈಸೂರು ಮೂಲದ ಪಾರಂಪರಿಕ ವೈದ್ಯೆ ಶಾಬಾ ಷರೀಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೈಬಿನ್ ಅಶ್ರಫ್ 350 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. |
![]() | ದಳಪತಿಗಳ ಪ್ರಾಬಲ್ಯದ ಹಳೇ ಮೈಸೂರಿಗೆ ಬಿಜೆಪಿ ಲಗ್ಗೆ: ಒಂದೊಂದಾಗಿ ಉದುರುತ್ತಿವೆ ಜೆಡಿಎಸ್ ವಿಕೆಟ್? ರೈತರ ವೋಟ್ ಬ್ಯಾಂಕ್ ಗೆ 'ಎಎಪಿ' ಕತ್ತರಿ!ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ವಿಸ್ತರಿಸಲು ಮುಂದಾಗಿರುವುದರಿಂದ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಹೊಡೆತ ಬೀಳುವ ಸಾಧ್ಯತೆಯಿದೆ. |
![]() | ರಸ್ತೆ ಅಪಘಾತ ತಡೆಯಲು ರಾಜ್ಯದ ಈ ನಾಲ್ವರು ಯುವಕರ ವಿನೂತನ ಅಭಿಯಾನ!2016ರಲ್ಲಿ ತಮಗೆ ಎದುರಾಗಿದ್ದ ಅಪಘಾತ ಘಟನೆಯೊಂದು ಈ ಯುವಕರ ಜೀವನವನ್ನು ಶಾಶ್ವತವಾಗಿ ಬದಲಾಯಿಸಿದೆ. ಅಪಘಾತ ಘಟನೆ ಬಳಿಕ ತಮಗೆ ಎದುರಾದ ಪರಿಸ್ಥಿತಿ ಬೇರೆ ಯಾರಿಗೂ ಎದುರಾಗಬಾರದು ಎಂದು ಈ ನಾಲ್ವರು ಯುವಕರು ರಸ್ತೆ ಅಪಘಾತಗಳ ತಪ್ಪಿಸಲು ವಿನೂತನ ಮಾರ್ಗಗಳನ್ನು ಕಂಡು ಹಿಡಿದು, ಈ ಕುರಿತು ಅಭಿಯಾನವನ್ನೇ ಆರಂಭಿಸಿದ್ದಾರೆ. |
![]() | ತಂದೆಯ ಮೇಣದ ಪ್ರತಿಮೆ ಮುಂದೆ ಪುತ್ರನ ಮದುವೆ ಶಾಸ್ತ್ರ: ಮೈಸೂರಿನಲ್ಲೊಂದು ಅಪರೂಪದ ವಿವಾಹನಂಜನಗೂಡಲ್ಲಿ ನಡೆದ ಅಪರೂಪದ ಮದುವೆ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ .ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ವರ ಶಾಸ್ತ್ರಕ್ಕೆ ಕುಳಿತು ಮಗ ಸಪ್ತಪದಿ ತುಳಿದಿದ್ದಾನೆ |
![]() | 'ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್' ವಿಡಿಯೋ ಪ್ರಕರಣ; ಇಬ್ಬರ ಬಂಧನಮೈಸೂರಿನ ‘ಕವಲಂದೆ ಬೋಲೆ ತೋ ಛೋಟಾ ಪಾಕಿಸ್ತಾನ್’ (ಕವಲಂದೆ ಎಂದರೆ ಪುಟ್ಟ ಪಾಕಿಸ್ತಾನ) ಎನ್ನುವ ಹಿನ್ನೆಲೆ ಧ್ವನಿ ಇರುವ ವಿಡಿಯೊ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮೈಸೂರು: ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ!ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ ವಿ ಶೋಭಾ ನೇತೃತ್ವದ ಸಂಶೋಧನಾ ತಂಡವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ ಬೆಟ್ಟಗಳಲ್ಲಿ ಇತಿಹಾಸಪೂರ್ವ ಸ್ಮಶಾನಗಳನ್ನು ಪತ್ತೆ ಹಚ್ಚಿದೆ. |
![]() | ವಿಶ್ವ ಯೋಗ ದಿನ 2022: ಮೈಸೂರಿಗೆ ಭೇಟಿ ನೀಡಲಿದ್ದಾರೆಯೇ ಪ್ರಧಾನಿ ಮೋದಿ?ಅಂತರಾಷ್ಟ್ರೀಯ ಯೋಗ ದಿನಾಚರಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಬೇಕು ಎಂಬ ಬೇಡಿಕೆ ಹೆಚ್ಚಾಗುತ್ತಿದೆ. |
![]() | ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಆರಂಭ: ಸಿಎಂ ಬಸವರಾಜ ಬೊಮ್ಮಾಯಿಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಮೈಸೂರು: ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟು ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮರುರಾಜ್ಯ ಕೋಮು ಘರ್ಷಣೆ ಮತ್ತು ವಿಭಜಕ ರಾಜಕಾರಣದ ಬಿಸಿ ಬಿಸಿ ಚರ್ಚೆಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮೈಸೂರಿನಲ್ಲಿ ಮುಸ್ಲಿಮರು 60 ವರ್ಷದ ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟು ಅಂತ್ಯ ಸಂಸ್ಕಾರ ನಡೆಸುವ ಮೂಲಕ... |
![]() | ಮೈಸೂರು: ಜನರನ್ನು ಒಂದುಗೂಡಿಸುವ ಶಕ್ತಿ ಸಿನಿಮಾಕ್ಕಿದೆ- ರಾಜ್ ಬಿ. ಶೆಟ್ಟಿಅಮೃತ ವಿಶ್ವ ವಿದ್ಯಾಪೀಠಂನ ದೃಶ್ಯ ಸಂವಹನ ವಿಭಾಗದಿಂದ ಆಯೋಜಿಸಿದ್ದ 'ಸಿನಿರಮಾ-2022' ರಾಷ್ಟ್ರೀಯ ಕಿರುಚಿತ್ರೋತ್ಸವದಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. |