- Tag results for NCB
![]() | ಜೈಲಿಗೆ ಹಾಕುವಂತಹ ತಪ್ಪು ನಾನು ಮಾಡಿದ್ದೆನೇ?: NCB ಅಧಿಕಾರಿಗಳ ಮುಂದೆ ಆರ್ಯನ್ ಖಾನ್ ಹೇಳಿದ್ದೇನು?2021ರ ಅಕ್ಟೋಬರ್ ನಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆಗೆ ನಡೆಸಿದ ಸಂವಹನದ ವಿವರಗಳನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಉಪ ಮಹಾ ನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಬಹಿರಂಗಪಡಿಸಿದ್ದಾರೆ. |
![]() | ಸಮೀರ್ ವಾಂಖೆಡೆ ಸ್ಥಾನಕ್ಕೆ ಬೆಂಗಳೂರು ಎನ್ ಸಿಬಿ ನಿರ್ದೇಶಕ ಅಮಿತ್ ಘಾವಟೆ ವರ್ಗಾವಣೆಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ತನಿಖೆಯಲ್ಲಿ ತೀವ್ರ ಆರೋಪ ಎದುರಿಸಿ ವರ್ಗಾವಣೆಗೊಂಡಿದ್ದ ಎನ್ಸಿಬಿ ಮುಂಬೈ ಮುಖ್ಯಸ್ಥ ಸಮೀರ್ ವಾಂಖೆಡೆ ಅವರ ಸ್ಥಾನಕ್ಕೆ ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕರು ನೇಮಕಗೊಂಡಿದ್ದಾರೆ. |
![]() | ಬೆಂಗಳೂರು: ಎನ್ಸಿಬಿ ಯಿಂದ 52 ಕೋಟಿ ರೂ. ಮೌಲ್ಯದ ಹೆರಾಯಿನ್ ವಶನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್'ಸಿಬಿ), ಬೆಂಗಳೂರು ವಲಯ ಘಟಕದ ಎನ್ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಬರೋಬ್ಬರಿ ರೂ.52 ಕೋಟಿ ಮೌಲ್ಯದ ಅಂದರೆ, 34.89 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. |
![]() | ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಕ್ರಮಕ್ಕೆ ಕೇಂದ್ರ ಆದೇಶಕಳೆದ ವರ್ಷ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದ್ದ 'ಕ್ರೂಸ್ ಡ್ರಗ್ಸ್' ಪ್ರಕರಣದ ಬಗ್ಗೆ ಕಳಪೆ ತನಿಖೆ ನಡೆಸಿದ ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರ ವಿರುದ್ಧ ಸೂಕ್ತ ಕ್ರಮ... |
![]() | ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಎನ್ ಸಿಬಿಯಿಂದ ಕ್ಲೀನ್ ಚಿಟ್!ಹಡಗಿನಲ್ಲಿ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿ ಬಂಧನಕ್ಕೊಳಗಾದ ಪ್ರಕರಣದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ಗೆ ಕ್ಲೀನ್ ಚಿಟ್ ಸಿಕ್ಕಿದೆ. |
![]() | ಡ್ರಗ್ ಕಳ್ಳಸಾಗಣೆ: ಕ್ರಿಪ್ಟೋ ಕರೆನ್ಸಿ ಮೂಲಕ 2.2 ಕೋಟಿ ರೂಪಾಯಿ ಪಾವತಿಯ 11 ಪ್ರಕರಣ ಪತ್ತೆ ಮಾಡಿದ ಎನ್ ಸಿಬಿ, ಸಿಬಿಐಸಿನಾರ್ಕೋಟಿಕ್ಸ್ ನಿಯಂತ್ರಕ ಬ್ಯೂರೋ ಹಾಗೂ ಸಿಬಿಐಸಿ ಡ್ರಗ್ ಕಳ್ಳಸಾಗಣೆಯ 11 ಪ್ರಕರಣಗಳಲ್ಲಿ 2.2 ಕೋಟಿ ರೂಪಾಯಿ ಮೌಲ್ಯದ ಪಾವತಿಯನ್ನು ಕ್ರಿಪ್ಟೋ ಕರೆನ್ಸಿ ಮೂಲಕ ಮಾಡಿರುವುದನ್ನು ಪತ್ತೆ ಮಾಡಿದೆ. |
![]() | ಆರ್ಯನ್ ಖಾನ್ ಡ್ರಗ್ಸ್ ಪಾರ್ಟಿ ಪ್ರಕರಣ: ಎನ್ ಸಿಬಿ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಸಾವುಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. |
![]() | ಪಾಕಿಸ್ತಾನಕ್ಕೆ ಅನಧಿಕೃತವಾಗಿ ಟ್ರಮಡಾಲ್ ಔಷಧ ರಫ್ತು; ಬೆಂಗಳೂರಿನಲ್ಲಿ ತೆಲಂಗಾಣ ಫಾರ್ಮಾ ಉದ್ಯಮಿ ಬಂಧನಅನಧಿಕೃತವಾಗಿ ಪಾಕಿಸ್ತಾನಕ್ಕೆ ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ತೆಲಂಗಾಣ ಮೂಲದ ಫಾರ್ಮಾ ಉದ್ಯಮಿಯನ್ನು ಬಂಧಿಸಲಾಗಿದೆ. |
![]() | ಆರ್ಯನ್ ಖಾನ್ ಅಂತರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕವಿರುವ ಬಗ್ಗೆ ಪುರಾವೆಗಳಿಲ್ಲ: ಎನ್ ಸಿಬಿಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದಿರುವ ವಿಶೇಷ ತನಿಖಾ ತಂಡ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎನ್ನುವ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ. |
![]() | ಪ್ಯಾನ್ ಇಂಡಿಯಾ ಡ್ರಗ್ಸ್ ಜಾಲ ಮೇಲೆ ದಾಳಿ: ಬೆಂಗಳೂರಿನ ಮೆಡಿಕಲ್ ವಿದ್ಯಾರ್ಥಿ ಸೇರಿದಂತೆ 22 ಮಂದಿಯನ್ನು ಬಂಧಿಸಿದ ಎನ್ ಸಿಬಿಎಂಬಿಬಿಎಸ್ ವಿದ್ಯಾರ್ಥಿ ಆದಿತ್ಯ ರೆಡ್ಡಿ ಸೇರಿದಂತೆ 22 ಮಂದಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ)ಬಂಧಿಸಿದೆ. ಕ್ರಿಪ್ಟೋಕರೆನ್ಸಿಯನ್ನು ಬಳಸಿಕೊಂಡು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಇವರು ತೊಡಗಿದ್ದರು ಎಂದು ಮೂಲಗಳು ತಿಳಿಸುತ್ತವೆ. |
![]() | ಬೆಂಗಳೂರು: ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋದಿಂದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ವಶ, ಆಫ್ರಿಕನ್ ಪ್ರಜೆ ಬಂಧನನಗರದ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ ಸಿಬಿ) ಆಫ್ರಿಕನ್ ಡ್ರಗ್ ಕಳ್ಳಸಾಗಣೆದಾರನನ್ನು ಬಂಧಿಸಿ 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ವಶಪಡಿಸಿಕೊಂಡಿದೆ. |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಪ್ರತಿ ಶುಕ್ರವಾರ ಎನ್ಸಿಬಿ ಕಚೇರಿಯಲ್ಲಿ ಸಹಿ ಮಾಡುವ ಅಗತ್ಯವಿಲ್ಲ- ಬಾಂಬೆ ಹೈಕೋರ್ಟ್ಡ್ರಗ್ಸ್ ಪ್ರಕರಣದ ಆರೋಪಿ ಬಾಲಿವುಡ್ ನಟಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಬಾಂಬೆ ಹೈಕೋರ್ಟ್ ಸ್ವಲ್ಪ ರಿಲೀಫ್ ನೀಡಿದೆ. ಜಾಮೀನು ನೀಡುವಾಗ ಪ್ರತಿ ಶುಕ್ರವಾರ ಮುಂಬೈನಲ್ಲಿರುವ ಎನ್ಸಿಬಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಇದೀಗ ಹೈಕೋರ್ಟ್ ಇದರ ಅಗತ್ಯವಿಲ್ಲ ಎಂದು ಹೇಳಿದೆ. |
![]() | 2024 ಆಗಸ್ಟ್ ವರೆಗೂ ಎನ್ ಸಿಬಿ ಮುಖ್ಯಸ್ಥರಾಗಿ ಎಸ್ ಎನ್ ಪ್ರಧಾನ್ ನೇಮಕಹಿರಿಯ ಐಪಿಎಸ್ ಅಧಿಕಾರಿ ಸತ್ಯ ನಾರಾಯಣ್ ಪ್ರಧಾನ್ ಅವರನ್ನು ಆಗಸ್ಟ್ 31, 2024 ಅಥವಾ ಮುಂದಿನ ಆದೇಶದವರೆಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. |
![]() | ಡ್ರಗ್ಸ್ ಕೇಸ್: ಪ್ರಭಾಕರ್ ಸೈಲ್ ವಿಚಾರಣೆಗಾಗಿ ವಾಂಖೆಡೆಯೊಂದಿಗೆ ಕಾರ್ಡೆಲಿಯಾ ಕ್ರೂಸ್ ಹಡಗಿಗೆ ಎನ್ ಸಿಬಿ ಭೇಟಿಮುಂಬೈ ಕ್ರೂಸ್ ಹಡಗು ಮೇಲಿನ ದಾಳಿ ಪ್ರಕರಣವನ್ನು ಸೆಂಟ್ರಲ್ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತಂಡ ವಹಿಸಿಕೊಂಡ ನಂತರ, ಅಕ್ಟೋಬರ್ 2 ರಂದು ರೇವ್ ಪಾರ್ಟಿ ಆಯೋಜನೆ ಆರೋಪವಿರುವ ಕಾರ್ಡೆಲಿಯಾ ಕ್ರೂಸ್ ಹಡಗಿನ ಭೇಟಿ ಮಾಡಿರುವುದಾಗಿ ಎನ್ ಸಿಬಿ ಸೋಮವಾರ ಮಾಹಿತಿ ನೀಡಿದೆ. |
![]() | ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ. |