social_icon
  • Tag results for NEP

9 ಎಸೆತದಲ್ಲಿ ಅರ್ಧಶತಕ, 34 ಬಾಲ್‌ ನಲ್ಲಿ ಶತಕ, T20 ಯಲ್ಲಿ 314 ರನ್‌: ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ನೇಪಾಳ!

ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ.

published on : 27th September 2023

75 ಶಿಕ್ಷಕರಿಗೆ ರಾಷ್ಟ್ರಪತಿಗಳಿಂದ ಸನ್ಮಾನ: ರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸಿ ಎಂದ ದ್ರೌಪದಿ ಮುರ್ಮು

ಶಿಕ್ಷಕರ ದಿನದಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು 2023ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳನ್ನು ಆಯ್ಕೆಯಾದ 75 ಶಿಕ್ಷಕರಿಗೆ ಪ್ರದಾನ ಮಾಡಿದರು.

published on : 6th September 2023

ಏಷ್ಯಾ ಕಪ್ 2023: ನೇಪಾಳವನ್ನು ಮಣಿಸಿ ಸೂಪರ್-4 ಗೆ ಭಾರತ ಲಗ್ಗೆ!

ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಏಷ್ಯಾ ಕಪ್ 2023ಗೆ ಸೂಪರ್-4ಗೆ ಲಗ್ಗೆ ಇಟ್ಟಿದೆ. 

published on : 5th September 2023

ಏಷ್ಯಾ ಕಪ್ 2023: ನೇಪಾಳ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಏಷ್ಯಾ ಕಪ್ 2023 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನೇಪಾಳದ ವಿರುದ್ದ ಟಾಸ್ ಗೆದ್ದ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

published on : 4th September 2023

ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯ

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿo ಬಸ್​ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

published on : 24th August 2023

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ; 11, 12ನೇ ತರಗತಿಗೆ ಎರಡು ಭಾಷೆಗಳ ಅಧ್ಯಯನ

10ನೇ ತರಗತಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯುವ ಆಯ್ಕೆಯೊಂದಿಗೆ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

published on : 23rd August 2023

‘ನಾಗಪುರ ಶಿಕ್ಷಣ ನೀತಿ’ ಎನ್ನುವ ಡಿಸಿಎಂ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿ ‘ಸೋನಿಯಾ ಶಿಕ್ಷಣ ನೀತಿ’ ಜಾರಿಗೆ ತರಲಿದ್ದಾರಾ?

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ ಸೋನಿಯಾ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಹೊರಟಿದ್ದಾರೆಯೇ ? ಎಂದು ಮಾಜಿ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಪ್ರಶ್ನಿಸಿದ್ದಾರೆ.

published on : 23rd August 2023

ಕರ್ನಾಟಕ ಸರ್ಕಾರ ಎನ್ ಇಪಿ ರದ್ದುಗೊಳಿಸಿರುವುದು ವಿದ್ಯಾರ್ಥಿ ವಿರೋಧಿ: ಶಿಕ್ಷಣ ಸಚಿವ ಪ್ರಧಾನ್ ಖಂಡನೆ

ಕರ್ನಾಟಕನ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ನಿರ್ಧರಿಸಿರುವುದನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಖಂಡಿಸಿದ್ದಾರೆ.

published on : 22nd August 2023

ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಪ್ರತ್ಯೇಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

published on : 21st August 2023

ಎನ್‌ಇಪಿ ರದ್ದು: ಆಗಸ್ಟ್ 21ರಂದು ಶಿಕ್ಷಣ ತಜ್ಞರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ಎನ್‌ಇಪಿ ರದ್ದುಗೊಳಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞರು ಮತ್ತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸೋಮವಾರ ಸಭೆ ನಡೆಸಲಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ರೂಪಿಸಲು ಸರ್ಕಾರವು ಸಮಿತಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

published on : 20th August 2023

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಎನ್‌ಇಪಿ ಜಾರಿಯಾಗಿಲ್ಲ ಏಕೆ: ಡಿ ಕೆ ಶಿವಕುಮಾರ್

ಬಿಜೆಪಿ ಅಧಿಕಾರದಲ್ಲಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಎನ್‌ಇಪಿಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಸಹ ಡಿ ಕೆ ಶಿವಕುಮಾರ್ ಪ್ರಶ್ನಿಸಿದರು. 

published on : 18th August 2023

ಶಿಕ್ಷಣ ಪ್ರಗತಿಯ ದಾರಿದೀಪವಾಗಬೇಕು, ರಾಜಕೀಯ ಕೈಗೊಂಬೆಯಾಗಬಾರದು: ರಾಜ್ಯದಲ್ಲಿ ಎನ್‌ಇಪಿ ರದ್ದತಿಗೆ ಕೇಂದ್ರ ಕಿಡಿ

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ "ರಾಜಕೀಯ ಪ್ರೇರಿತ" ಎಂದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕು.

published on : 17th August 2023

ಎನ್ಇಪಿ ರದ್ದತಿಗೆ ನಿರ್ಧಾರ: ಅಕ್ಷಮ್ಯ ಎಂದ ಬಿಜೆಪಿ, ಕಾಂಗ್ರೆಸ್ ತಿರುಗೇಟು

ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ.

published on : 16th August 2023

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

published on : 14th August 2023

ಶಿಕ್ಷಣವನ್ನು ರಾಜಕೀಯಗೊಳಿಸಬಾರದು; NEP ಯಿಂದ ಶೈಕ್ಷಣಿಕ ಸುಧಾರಣೆ: ಪ್ರೊ. ವೈಎಸ್‌ಆರ್ ಮೂರ್ತಿ (ಸಂದರ್ಶನ)

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (ಎನ್‌ಇಪಿ) ಸರ್ಕಾರಕ್ಕೆ ಏನಾದರೂ ಇಷ್ಟವಾಗದಿದ್ದರೆ ಅದನ್ನು ಸಂಪೂರ್ಣವಾಗಿ ಕೈಬಿಡುವ ಬದಲು ಬೇಡದ್ದನ್ನು ತೆಗೆದುಹಾಕಬಹುದು. ಸರ್ಕಾರಗಳು ಮತ್ತು ಸಂಸ್ಥೆಗಳು ಶಿಕ್ಷಣದಲ್ಲಿ ನಿರಂತರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಆರ್‌ವಿ ವಿಶ್ವವಿದ್ಯಾಲಯದ ಸಂಸ್ಥಾಪಕ ಉಪಕುಲಪತಿ ಪ್ರೊ ವೈಎಸ್‌ಆರ್ ಮೂರ್ತಿ ಹೇಳಿದ್ದಾರೆ.

published on : 30th July 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9