- Tag results for NHAI
![]() | ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎಸೆತ; ಅದು ಆಸಿಡ್ ಎಂದ ಕಾಂಗ್ರೆಸ್ ಮುಖಂಡರುಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್ ಅವರ... |
![]() | 20 ಲಕ್ಷ ರೂ. ಲಂಚ ಪಡೆದ ಆರೋಪ: ಎನ್ಎಚ್ಎಐ ಬೆಂಗಳೂರಿನ ಅಧಿಕಾರಿ ಸೇರಿ ನಾಲ್ವರನ್ನು ಬಂಧಿಸಿದ ಸಿಬಿಐ20 ಲಕ್ಷ ರೂ. ಲಂಚ ಪಡೆದ ಆರೋಪ ಮೇಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ದ ಬೆಂಗಳೂರು ಪ್ರಾದೇಶಿಕ ಅಧಿಕಾರಿ ಸೇರಿದಂತೆ ನಾಲ್ವರನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಶುಕ್ರವಾರ ಪ್ರಾದೇಶಿಕ ಬಂಧಿಸಿದೆ. |
![]() | 2022 ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ರೆಡಿ- ಎನ್ ಹೆಚ್ಎಐಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿರ್ದಿಷ್ಟಪಡಿಸಿರುವಂತೆ ಮಹತ್ವಕಾಂಕ್ಷೆಯ 117.3 ಕಿ.ಮೀ ಉದ್ದದ 10 ಪಥದ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಅಕ್ಟೋಬರ್ 2022ರ ವೇಳೆಗೆ ತನ್ನ ಗಡುವನ್ನು ಪೂರ್ಣಗೊಳಿಸುವ ಹಾದಿಯಲ್ಲಿದೆ. |
![]() | ಬಳ್ಳಾರಿ ರಸ್ತೆಯಲ್ಲಿ ಅಪಘಾತ ತಡೆಯಲು ಕ್ರಮಕೈಗೊಳ್ಳಿ: ಎನ್ಎಚ್ಎಐಗೆ ಪೊಲೀಸರುಬಳ್ಳಾರಿ ರಸ್ತೆಯ ಚಿಕ್ಕಜಾಲದಲ್ಲಿ ಗುರುವಾರ ಕ್ಯಾಬ್ಗೆ ಎಸ್ಯುವಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದ ಸ್ಥಳವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶುಕ್ರವಾರ ಪರಿಶೀಲಿಸಿದ್ದು, ಇಂತಹ ಅಪಘಾತಗಳನ್ನು ತಡೆಯಲು ಕ್ರಮಗಳ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಕನ್ಹಯ್ಯ ಮತ್ತೋರ್ವ ಸಿಧು, ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ: ಆರ್ ಜೆಡಿಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ. |
![]() | 'ಕಾಂಗ್ರೆಸ್ ಒಂದು ದೊಡ್ಡ ಹಡಗು, ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ' ಎಂದು ಕನ್ನಯ್ಯ ಕುಮಾರ್ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ, ಶಾಸಕ ಜಿಗ್ನೇಶ್ ಮೆವಾನಿ ಸೇರ್ಪಡೆ ಸದ್ಯಕ್ಕಿಲ್ಲ!ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸಿಪಿಐ ಯುವ ಮುಖಂಡ, ಜೆಎನ್ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ಸೆಪ್ಟೆಂಬರ್ 28ಕ್ಕೆ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಸೇರ್ಪಡೆ?ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಶಾಸಕ ಜಿಗ್ನೇಶ್ ಮೆವಾನಿ ಇದೇ 28 ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. |
![]() | ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ ಹೆದ್ದಾರಿಯಿಂದ ತಿಂಗಳಿಗೆ 1,000- 1,500 ಕೋಟಿ ಆದಾಯ: ನಿತಿನ್ ಗಡ್ಕರಿದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ 2023ರಿಂದ ಸಾರ್ವಜನಿಕ ಬಳಕೆಗೆ ಸಿದ್ಧಗೊಳ್ಳಲಿರುವ ಈ ಎಕ್ಸ್ ಪ್ರೆಸ್ ಹೈವೇ ಸರ್ಕಾರದ ಪಾಲಿಗೆ ಚಿನ್ನದ ಗಣಿ ಎಂದು ನಿತಿನ್ ಗಡ್ಕರಿ ಹೋಲಿಕೆ ಮಾಡಿದ್ದಾರೆ. |
![]() | ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತ ಹೇಳಿಕೆಗಳು ದುರುದ್ದೇಶಪೂರಿತ: ಸಿಪಿಐಜೆಎನ್ ಯು ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ದುರುದ್ದೇಶಪೂರಿತವಾಗಿವೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಹೇಳಿದ್ದಾರೆ. |
![]() | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಎಂದು ಪೋಸ್ ಕೊಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಸಿಬಿಐಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ದ ಅಧ್ಯಕ್ಷ ಎಂದು ಹೇಳಿಕೊಂಡು 80 ಲಕ್ಷ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಸಿಬಿಐ ಬಂಧಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್; ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ. |
![]() | ಜೆಎನ್ ಯು ದೇಶದ್ರೋಹ ಪ್ರಕರಣ: ಕನ್ಹಯ್ಯ ಕುಮಾರ್ ಗೆ ಚಾರ್ಜ್ ಶೀಟ್ ಪ್ರತಿ ನೀಡಲು ಕೋರ್ಟ್ ನಿರ್ದೇಶನ2016 ರ ಜೆಎನ್ ಯು ನಲ್ಲಿ ನಡೆದ ದೇಶದ್ರೋಹ ಪ್ರಕರಣದಡಿ ದಾಖಲಾಗಿರುವ ಚಾರ್ಜ್ ಶೀಟ್ ಪ್ರತಿಯನ್ನು ಕನ್ಹಯ್ಯ ಕುಮಾರ್ ಮತ್ತಿತರ ಮಂದಿಗೆ ನೀಡುವಂತೆ ಕೋರ್ಟ್ ನೀಡಿದೆ. |
![]() | 'ನಿಮ್ಮ ಹೋರಾಟ ಮುಂದುವರಿಸಿ' ಗ್ರೇಟಾ ಥನ್ಬರ್ಗ್ ಗೆ ಕನ್ನಯ್ಯ ಕುಮಾರ್ ಬೆಂಬಲಅಂತರಾಷ್ಟ್ರೀಯ ಪರಿಸರವಾದಿ ಗ್ರೆಟಾ ಧನ್ ಬರ್ಗ್ ಮತ್ತು ಇತರರ ವಿರುದ್ಧ ಭಾರತದಲ್ಲಿ ರೈತರ ಪ್ರತಿಭಟನೆ ಬಗ್ಗೆ ಮಾಡಿರುವ ಟ್ವೀಟ್ ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ನಾಯಕ ಹಾಗೂ ರಾಜಕಾರಣಿ ಕನ್ನಯ್ಯ ಕುಮಾರ್, ಗ್ರೆಟಾ ಥನ್ ಬರ್ಗ್ ಗೆ ಬೆಂಬಲ ಸೂಚಿಸಿದ್ದಾರೆ. |
![]() | ಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪ: ಎನ್ ಎಚ್ ಎಐ ಹೇಳಿಕೆಗೆ ಹೈಕೋರ್ಟ್ ಕಿಡಿಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ಮನಸೋ ಇಚ್ಚೆ ಹೇಳಿಕೆ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. |