- Tag results for NIA
![]() | 'ಮೆಟ್ರೋ ಮ್ಯಾನ್' ಶ್ರೀಧರನ್ ಸಿಎಂ ಅಭ್ಯರ್ಥಿ ಹೇಳಿಕೆ: ಬಿಜೆಪಿ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿಬಿಜೆಪಿಯಲ್ಲಿದ್ದರೂ ಸಮಯ ಸಂದರ್ಭ ಬಂದಾಗಲೆಲ್ಲಾ ಪಕ್ಷದ ನಿರ್ಧಾರಗಳನ್ನು ಟೀಕಿಸಲು ಹಿಂಜರಿಯದ ಆ ಪಕ್ಷದ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ, ಮತ್ತೊಮ್ಮೆ ಪಕ್ಷದ ನಿಲುವಿನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಸೋನಿಯಾ ಗಾಂಧಿ ತಮ್ಮ ಪಕ್ಷಕ್ಕೆ 'ಗೋಡ್ಸೆವಾದಿ ಕಾಂಗ್ರೆಸ್' ಎಂದು ಮರುನಾಮಕರಣ ಮಾಡಲಿ: ಹಿಂದೂ ಮಹಸಭಾಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ತಮ್ಮ ಪಕ್ಷಕ್ಕೆ ಗೋಡ್ಸೆವಾದಿ ಕಾಂಗ್ರೆಸ್ ಎಂದು ಹೆಸರು ಬದಲಿಸುವಂತೆ ಗ್ವಾಲಿಯರ್ ನ ಹಿಂದೂ ಮಹಾಸಭಾ ಆಗ್ರಹಿಸಿದೆ. |
![]() | ಶ್ರೀಹರಿಕೋಟಾ: ಬ್ರೆಜಿಲ್ ನ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾಯಿಸಿದ ಇಸ್ರೊಅಮೆಜೋನಿಯಾ-1 ಮತ್ತು ಇತರ 18 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ-ಸಿ51ನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೊ ಸಂಸ್ಥೆ ಭಾನುವಾರ ಯಶಸ್ವಿಯಾಗಿ ಉಡಾಯಿಸಿದೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: ಸಂಘ ಪರಿವಾರದ ಒತ್ತಡಕ್ಕೆ ಮಣಿದು ಎನ್ಐಎ ಚಾರ್ಜ್'ಶೀಟ್ ಸಲ್ಲಿಸಿದೆ-ಎಸ್'ಡಿಪಿಐ ಆರೋಪಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಂಘ ಪರಿವಾರದ ಒತ್ತಡಕ್ಕೆ ಮಣಿದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಚಾರ್ಜ್'ಶೀಟ್ ಸಲ್ಲಿಸಿದೆ ಎಂದು ಎಸ್'ಡಿಪಿಐ ಆರೋಪಿಸಿದೆ. |
![]() | ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲುಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಟೈಗರ್ ವುಡ್ಸ್ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ. |
![]() | ಬೆಂಗಳೂರು ಗಲಭೆಯ ಹಿಂದೆ ಕೋಮು ಹಿಂಸೆ ಸೃಷ್ಟಿಸುವ ಉದ್ದೇಶವಿತ್ತು: ಎನ್ಐಎ ಚಾರ್ಜ್ಶೀಟ್ ನಲ್ಲಿ ಬಹಿರಂಗಕಳೆದ ವರ್ಷ ಆಗಸ್ಟ್ 12 ರಂದು ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ದಲಿತ ಕಾಂಗ್ರೆಸ್ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮತ್ತು ಎರಡು ಪೊಲೀಸ್ ಠಾಣೆಗಳನ್ನು ಸುಟ್ಟುಹಾಕಲಾಗಿತ್ತು. ದೇಶದಲ್ಲಿ ಕೋಮು ಅಸಮಾನತೆಯನ್ನು ಉಂಟುಮಾಡುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಪಿತೂರಿ ಇದೆಂದು ವಿಶೇಷ ನ್ಯಾಯಾಲಯದಲ್ಲಿ ಇತ್ತೀಚೆಗೆ ಸಲ್ಲಿಸಿದ ಚಾರ್ಜ್ಶೀಟ್ನಲ |
![]() | 2012ರಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು: ಡಾ. ಸಬೀಲ್ ಅಹ್ಮದ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಹಿಂದೂ ಮುಖಂಡರ ಹತ್ಯೆ ಹಾಗೂ ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ‘ಲಷ್ಕರ್–ಎ–ತೊಯ್ಬಾ’ ನಿಷೇಧಿತ ಸಂಘಟನೆಯ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. |
![]() | ನಕಲಿ ನೋಟು ಪ್ರಕರಣ: ಇಬ್ಬರು ಆರೋಪಿಗಳಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್ ಐಎ ವಿಶೇಷ ಕೋರ್ಟ್ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ನಕಲಿ ಅಥವಾ ಕೋಟಾನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ಕೋರ್ಟ್ ಇಬ್ಬರು ಅಪರಾಧಿಗಳಿಗೆ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |
![]() | ಚೀನಾ ಗಡಿ ಪ್ರವೇಶಿಸಿಲ್ಲ ಎಂದಾದರೆ, ಈಗ ಯಾಕೆ ನಿಷ್ಕ್ರಿಯೆ ಪ್ರಕ್ರಿಯೆ ನಡೆಯುತ್ತಿದೆ: ಕೇಂದ್ರದ ವಿರುದ್ಧ ಛಾಟಿ ಬೀಸಿದ ಸ್ವಾಮಿಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ಪ್ರತಿಭಟನಾ ನಿರತ ರೈತರ ವಿರುದ್ಧ ಎನ್ ಐಎ ಸಮನ್ಸ್ ಜಾರಿ ಮಾಡಿಲ್ಲ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸಮನ್ಸ್ ಜಾರಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಯಲ್ಲಿ ಸ್ಪಷ್ಟನೆ ನೀಡಿದೆ. |
![]() | ತಿಹಾರ್ ಜೈಲಿನಲ್ಲಿ ರೈತರೊಂದಿಗೆ ಮಾತನಾಡಿದ್ದೇನೆ, ಆ ಕುರಿತು ಸಮಗ್ರ ವರದಿ ಬರೆಯುತ್ತೇನೆ: ಪತ್ರಕರ್ತ ಮಂದೀಪ್ ಪುನಿಯಾತಿಹಾರ್ ಜೈಲಿನ ಒಳಗಡೆ ಇರುವ ರೈತರೊಂದಿಗೆ ಮಾತನಾಡಿದ್ದು, ತನ್ನ ಕಾಲಿನ ಮೇಲೆ ಅವರು ಹೇಳಿದ್ದನ್ನು ಬರೆದುಕೊಂಡಿರುವುದಾಗಿ ಸಿಂಘು ಗಡಿಯಲ್ಲಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪ್ರಿಲಾನ್ಸ್ ಪತ್ರಕರ್ತ ಮಂದೀಪ್ ಪೂನಿಯಾ ತಿಳಿಸಿದ್ದಾರೆ. |
![]() | ಸಿಂಘು ಗಡಿಯಲ್ಲಿ ಬಂಧಿಸಲಾಗಿದ್ದ ಪತ್ರಕರ್ತ ಮಂದೀಪ್ ಪುನಿಯಾಗೆ ಜಾಮೀನು ಮಂಜೂರುರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು ಗಡಿಯಲ್ಲಿ ಪೊಲೀಸರು ಬಂಧಿಸಿದ್ದ ಪತ್ರಕರ್ತ ಮಂದೀಪ್ ಪೂನಿಯಾ ಅವರಿಗೆ ದೆಹಲಿಯ ನ್ಯಾಯಾಲಯವೊಂದು ಮಂಗಳವಾರ ಜಾಮೀನು ಮಂಜೂರು ಮಾಡಿದೆ. |
![]() | ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ., ರಾವಣನ ಲಂಕೆಯಲ್ಲಿ 51 ರೂ.: ಕೇಂದ್ರದ ವಿರುದ್ಧ ಮತ್ತೆ ಸ್ವಾಮಿ ಕಿಡಿ!ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. |
![]() | ಸಿಂಘು ಗಡಿಯಲ್ಲಿ ಬಂಧಿಸಲ್ಪಟ್ಟ ಪತ್ರಕರ್ತನನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಡಿಟರ್ಸ್ ಗಿಲ್ಡ್ ಆಗ್ರಹಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ವರದಿ ಮಾಡುತ್ತಿದ್ದ ಸ್ವತಂತ್ರ ಪತ್ರಕರ್ತ ಮಂದೀಪ್ ಪುನಿಯಾ ಅವರನ್ನು ಬಂಧಿಸಿರುವ ಬಗ್ಗೆ ಸಂಪಾದಕರ ಸಂಘ |
![]() | ಕ್ಯಾಲಿಫೋರ್ನಿಯಾ ಡೇವಿಸ್ ಸೆಂಟ್ರಲ್ ಪಾರ್ಕ್ ನಲ್ಲಿ ದುಷ್ಕರ್ಮಿಗಳಿಂದ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ: ಭಾರತದ ಖಂಡನೆಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಭಾರತ ತೀವ್ರವಾಗಿ ಖಂಡಿಸಿವೆ. |