social_icon
  • Tag results for NIA

ಶಿವಮೊಗ್ಗ ಇಸಿಸ್ ಸಂಚು ಪ್ರಕರಣ: ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ

ಶಿವಮೊಗ್ಗ ಇಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

published on : 18th March 2023

ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯ ಬೆಟಾಲಿಯನ್ ನ ಮೊದಲ ಮಹಿಳಾ ಕಮಾಂಡರ್ ಕರ್ನಲ್ ಗೀತಾ ರಾಣಾ ನೇಗಿ

ಭಾವನಾ ಕಾಂತ್, ಮೋಹನ ಸಿಂಗ್, ಅವನಿ ಚತುರ್ವೇದಿ. ಗೀತಾ ರಾಣಾ ನೇಗಿ ಇವರೆಲ್ಲರೂ ಮಹಿಳೆಯರು, ಅವರಲ್ಲಿ ದೇಶ ಕಾಯುವ ಸೈನಿಕರ ಉತ್ಸಾಹವಿದೆ. ಮೂವರು ಭಾರತೀಯ ವಾಯುಪಡೆಯ ಮೊದಲ ಮಹಿಳಾ ಯುದ್ಧ ಪೈಲಟ್‌ಗಳಾಗಿದ್ದರೆ, ಪೂರ್ವ ಲಡಾಖ್‌ನಲ್ಲಿ ಗಡಿ ವಾಸ್ತವ ರೇಖೆಯುದ್ದಕ್ಕೂ ನಿಯೋಜಿಸಲಾದ ಸ್ವತಂತ್ರ ಫೀಲ್ಡ್ ಬೆಟಾಲಿಯನ್‌ಗೆ ಕಮಾಂಡ್ ಮಾಡಿದ ಮೊದಲ ಮಹಿಳಾ ಅಧಿಕಾರಿ ಕರ್ನಲ್ ಗೀತಾ.

published on : 11th March 2023

ಪಿಎಫ್ಐ ಉಗ್ರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಬಹು ರಾಜ್ಯ ಹವಾಲ ಜಾಲ ಪತ್ತೆ ಮಾಡಿದ ಎನ್ಐಎ

ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಬಹು ರಾಜ್ಯ ಹವಾಲ ಜಾಲವನ್ನು ಎನ್ಐಎ ಪತ್ತೆ ಮಾಡಿದ್ದು, ಕರ್ನಾಟಕ ಹಾಗೂ ಕೇರಳಗಳಲ್ಲಿ ನಿಷೇಧಿತ ಸಂಘಟನೆಯ 5 ಸದಸ್ಯರನ್ನು ಬಂಧಿಸಿದೆ. 

published on : 8th March 2023

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಂಕಿತ ಉಗ್ರ ಶಾರಿಕ್ 10 ದಿನ ಎನ್ಐಎ ವಶಕ್ಕೆ

ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ.

published on : 6th March 2023

ವಿಧ್ವಂಸಕ‌ ಕೃತ್ಯಕ್ಕೆ ಸಂಚು: ಕರ್ನಾಟಕದ ಬಂಟ್ವಾಳದಲ್ಲಿ NIA ದಾಳಿ, ತೀವ್ರ ಶೋಧ

ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಸೋಮವಾರ ಬಂಟ್ವಾಳದ ವಿವಿಧೆಡೆ ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.

published on : 6th March 2023

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ಶುಕ್ರವಾರ ತಿಳಿಸಿದ್ದಾರೆ.

published on : 3rd March 2023

ಸೋನಿಯಾ ಪಿಎ, ಕೇಂದ್ರ ಸಚಿವನಂತೆ ಸೋಗು ಹಾಕಿದ ವಂಚಕನ ಬಂಧನ

ದುರುದ್ದೇಶದಿಂದ ಕೇಂದ್ರ ಸಚಿವನಂತೆ ಬಿಂಬಿಸಿಕೊಳ್ಳುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ  ಪ್ರಕರಣದಲ್ಲಿ ಸಂಜಯ್ ತಿವಾರಿ ಮತ್ತು ಆತನ ಮೂವರು ಸಹಚರರನ್ನು ವಿಶೇಷ ದಳ ಬಂಧಿಸಿದೆ.

published on : 3rd March 2023

ಭೋಪಾಲ್-ಉಜ್ಜಯಿನಿ ರೈಲು ಸ್ಫೋಟ ಪ್ರಕರಣ: 7 ಅಪರಾಧಿಗಳಿಗೆ ಮರಣ ದಂಡನೆ

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 

published on : 1st March 2023

ಸೋನಿಯಾ ಗಾಂಧಿ ನಿವೃತ್ತಿ ಹೊಂದಿಲ್ಲ, ಆದರೆ ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ: ಅಲ್ಕಾ ಲಾಂಬಾ

ಸೋನಿಯಾ ಗಾಂಧಿ ಅವರ ರಾಜಕೀಯ ಜೀವನದ 'ಇನ್ನಿಂಗ್ಸ್ ಕೊನೆಗೊಂಡಿದೆ' ಎನ್ನುವ ವರದಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ, ಅವರು ನಿವೃತ್ತಿ ಹೊಂದಿಲ್ಲ. ಆದರೆ, ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ.

published on : 26th February 2023

ಮಹಿಳೆಯರು, ಅಲ್ಪಸಂಖ್ಯಾತರು, ದಲಿತರನ್ನು ಗುರಿಯಾಗಿಸಿಕೊಂಡು ಬಿಜೆಪಿ ದ್ವೇಷದ ಬೆಂಕಿ ಹರಡುತ್ತಿದೆ: ಸೋನಿಯಾ ಗಾಂಧಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಬಗ್ಗೆ ನಿರ್ಧರಿಸಿದ್ದಾರೆಯೇ?ಅವರು ಇಂದು ರಾಯ್ ಪುರದಲ್ಲಿ ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನದಲ್ಲಿ ಆಡಿರುವ ಮಾತುಗಳು ಅವರ ರಾಜಕೀಯ ನಿವೃತ್ತಿ ಬಗ್ಗೆ ಸದ್ದು ಮಾಡುತ್ತಿದೆ.

published on : 25th February 2023

ಸಿಡಬ್ಲ್ಯುಸಿ ಗೊಂದಲಕ್ಕೆ ತೆರೆ: CWC ಸದಸ್ಯರನ್ನು ಆಯ್ಕೆ ಮಾಡುವುದು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಚುನಾವಣೆ ನಡೆಸಲು ಕಾಂಗ್ರೆಸ್ ನಾಯಕತ್ವ ಶುಕ್ರವಾರ ನಿರ್ಧರಿಸಿದೆ.

published on : 25th February 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಮುದಾಯ ಭವನವನ್ನು ವಶಕ್ಕೆ ಪಡೆದ ಎನ್‌ಐಎ

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಸಮುದಾಯ ಭವನವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

published on : 23rd February 2023

ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲ್ ಸೇನೆ ದಾಳಿ: 10 ಪ್ಯಾಲೆಸ್ತೀನಿಯರ ಹತ್ಯೆ!

ಇಸ್ರೇಲ್-ಜೋರ್ಡಾನ್ ಗಡಿಯಲ್ಲಿರುವ ವೆಸ್ಟ್ ಬ್ಯಾಂಕ್ ನಗರದ ಜೆನಿನ್ ಮೇಲೆ ಗುರುವಾರ ಇಸ್ರೇಲ್ ಸೇನೆಯು ದಾಳಿ ನಡೆಸಿ 10 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ.

published on : 22nd February 2023

ರಷ್ಯಾ-ಉಕ್ರೇನ್‌ ಯುದ್ಧಕ್ಕೆ ವರ್ಷ: ಅಸಂಭವ ಯುದ್ಧಕಾಲದಲ್ಲಿ ಉಕ್ರೇನಿಯರಲ್ಲಿ ಭರವಸೆ ಮೂಡಿಸಿದ ಝೆಲೆನ್ಸ್ಕಿ!

ಒಂದು ವರ್ಷದ ಹಿಂದೆ, ರಷ್ಯಾದ ಪಡೆಗಳು ಉಕ್ರೇನ್‌ನ ರಾಜಧಾನಿಯ ಮೇಲೆ ದಾಳಿ ನಡೆಸಿದಾಗ,ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೀವದ ಬಗ್ಗೆ ಆತಂಕಗೊಂಡಿದ್ದ ಪಾಶ್ಚಿಮಾತ್ಯ ನಾಯಕರು  ಆತ ಪಲಾಯನ ಮಾಡಲು ಸಲಹೆ ನೀಡಿದರು. ಅಮೆರಿಕಾ ಆತ ತಪ್ಪಿಸಿಕೊಳ್ಳುವ ಮಾರ್ಗವನ್ನು ನೀಡಿತು.

published on : 22nd February 2023

ರಶ್ದಿ ಮೇಲೆ ದಾಳಿ ಮಾಡಿದವನಿಗೆ ಇರಾನಿಯನ್ ಫೌಂಡೇಷನ್ ನಿಂದ ಕೃಷಿ ಭೂಮಿ ಉಡುಗೊರೆ! 

ಲೇಖಕ ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಭಯೋತ್ಪಾದಕನಿಗೆ ಇರಾನಿಯನ್ ಫೌಂಡೇಶನ್ 1,000 ಸ್ಕ್ವೇರ್ ಮೀಟರ್ ನಷ್ಟು ಕೃಷಿ ಭೂಮಿಯ ಉಡುಗೊರೆಯನ್ನು ಘೋಷಿಸಿದೆ. 

published on : 21st February 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9