social_icon
  • Tag results for NSA

UPI ವಹಿವಾಟುಗಳಲ್ಲಿ PhonePe ಮುಂಚೂಣಿಯಲ್ಲಿ; ನಂತರದ ಸ್ಥಾನಗಳಲ್ಲಿ Google Pay, Paytm

UPI ವಹಿವಾಟುಗಳಲ್ಲಿ PhonePe ಪ್ರಾಬಲ್ಯ ಮುಂದುವರಿಸಿದ್ದು, ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿ ಉಳಿದಿದೆ ಎಂದುಬುದಾಗಿ ವರ್ಲ್ಡ್‌ಲೈನ್‌ನ ಇಂಡಿಯಾ ಡಿಜಿಟಲ್ ಪೇಮೆಂಟ್ಸ್ ವರದಿ H1 2023 ತಿಳಿಸಿದೆ.

published on : 27th September 2023

ಯುಪಿಐ ವಹಿವಾಟು ಗಾತ್ರ 4.6 ಬಿಲಿಯನ್ ನಿಂದ 9.3 ಬಿಲಿಯನ್ ಗೆ ಏರಿಕೆ

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ದೇಶದ ಪ್ರಬಲ ಪೇಮೆಂಟ್ ಮಾಧ್ಯಮವಾಗಿ ಮುಂದುವರೆದಿದ್ದು, 2022 ರ ಜನವರಿಯಲ್ಲಿ 4.6 ಬಿಲಿಯನ್ ಗಳಷ್ಟಿದ್ದ ವಹಿವಾಟು, ಈಗ 2023 ರ ಜೂನ್ ನಲ್ಲಿ 9.3 ಬಿಲಿಯನ್ ಗಳಿಗೆ ಏರಿಕೆಯಾಗಿದೆ. 

published on : 26th September 2023

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ: ಮಡಿಕೇರಿ ಕೋರ್ಟ್ ಆದೇಶ ಒಪ್ಪಿಕೊಂಡ ವಿಮಾ ಕಂಪನಿ

ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್...

published on : 14th September 2023

ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ

ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ  ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

published on : 8th September 2023

ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ: ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ಆದೇಶ!

ಸನ್ಫೀಸ್ಟ್ ಮಾರಿ ಲೈಟ್ ಬಿಸ್ಕೆಟ್ ಪ್ಯಾಕ್ ನಲ್ಲಿ ಒಂದು ಬಿಸ್ಕೇಟ್ ಕಡಿಮೆ ಇದ್ದ ಪರಿಣಾಮ ಗ್ರಾಹಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಐಟಿಸಿಗೆ ತಮಿಳುನಾಡಿನ ತಿರುವಳ್ಳುವರ್ ನ ಗ್ರಾಹಕ ಆಯೋಗ ಆದೇಶ ನೀಡಿದೆ. 

published on : 6th September 2023

ಉತ್ತರ ಪ್ರದೇಶ: ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!

ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಆಯೋಧ್ಯೆ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್, ಅಖಿವಲೇಶ್ ಯಾದವ್ ರ ಭೇಟಿ ಬೆನ್ನಲ್ಲೇ ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾಗಿರುವುದು ಎಲ್ಲರ ಹುಬ್ಬೇರಿಸಿದೆ.

published on : 21st August 2023

ಬೇಕರಿಗೆ ನುಗ್ಗಿ ದುಷ್ಕರ್ಮಿಗಳ ದಾಂಧಲೆ: ತಂಡ ರಚಿಸಿ ಪುಂಡರ ಪತ್ತೆಗಿಳಿದ ಪೊಲೀಸರು!

ಬೇಕರಿಯೊಂದಕ್ಕೆ ನುಗ್ಗಿದ ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು, ದಾಂಧಲೆ ನಡೆಸಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಾನಗರದಲ್ಲಿ ನಡೆದಿದೆ.

published on : 20th August 2023

ರಸ್ತೆ ಬದಿಯಲ್ಲಿ ಇಟ್ಟಿದ್ದ 1500 ಎಳನೀರು ಕಳ್ಳತನ: ಖದೀಮರ ಸುಳಿವು ನೀಡಿದ ಟೀ ಅಂಗಡಿ ಗೂಗಲ್‌ ಪೇ ಸ್ಕ್ಯಾನರ್‌!

ರಸ್ತೆ ಬದಿಯಲ್ಲಿ ಇರಿಸಲಾಗಿದ್ದ 1500 ಎಳನೀರನ್ನು ಕದ್ದೊಯ್ದಿದ್ದ ಮೂವರು ಖದೀಮರನ್ನು ಜಯನಗರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

published on : 18th August 2023

ಸಿದ್ಧಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಸಿದ್ಧಗಂಗಾ ಮಠದ ಗೋ ಕಟ್ಟೆಯಲ್ಲಿ ಮುಳುಗಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್  ಘೋಷಿಸಿದ್ದಾರೆ.

published on : 14th August 2023

ಲೋಕಸಭೆಯಲ್ಲಿ ರಾಹುಲ್ ಭಾಷಣ ಮಾಡಿದ್ದು 37 ನಿಮಿಷ, ಸಂಸದ್ ಟಿವಿ ತೋರಿಸಿದ್ದು ಕೇವಲ 14 ನಿಮಿಷ: ಕಾಂಗ್ರೆಸ್

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ವೇಳೆ 37 ನಿಮಿಷಗಳ ಕಾಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಸಂಸದ್ ಟಿವಿ ಶೇ 40ಕ್ಕಿಂತ ಕಡಿಮೆ ಅಂದರೆ ಕೇವಲ 14 ನಿಮಿಷಗಳ ಕಾಲ ಮಾತ್ರ ಅವರನ್ನು ಪರದೆ ಮೇಲೆ ತೋರಿಸಿದೆ ಎಂದು ಕಾಂಗ್ರೆಸ್ ಬುಧವಾರ ಆರೋಪಿಸಿದೆ.

published on : 10th August 2023

‘ಏನಮ್ಮಿ, ಏನಮ್ಮಿ...’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ: 'ಮ್ಯಾಟ್ನಿ’ ಗೀತೆಗೆ ಮರುಳಾದ ಫ್ಯಾನ್ಸ್!

2018ರಲ್ಲಿ ತೆರೆಕಂಡ ಅಯೋಗ್ಯ ಚಿತ್ರದ ‘ಏನಮ್ಮಿ ಏನಮ್ಮಿ..’ ಹಾಡಿಗೆ ಕೇಳುಗರು ಮನಸೋತಿದ್ದರು. ಸತೀಶ್​ ನೀನಾಸಂ ಮತ್ತು ರಚಿತಾ ರಾಮ್​ ಅವರು ಜೋಡಿಯಾಗಿ ಕಾಣಿಸಿಕೊಂಡ ಆ ಗೀತೆ ಇಂದಿಗೂ ಟ್ರೆಂಡಿಂಗ್​ನಲ್ಲಿ ಇದೆ. ಇದೀಗ ಇದೇ ಜೋಡಿಯ ಮತ್ತೊಂದು ಸಿನಿಮಾದ ಹಾಡಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

published on : 7th August 2023

ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾ ಜೈಲಿನಿಂದ ಬಿಡುಗಡೆ

ಎಲ್ಗಾರ್ ಪರಿಷದ್- ಮಾವೋವಾದಿಗಳ ಸಂಪರ್ಕ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ, ವೆರ್ನಾನ್ ಗೊನ್ಸಾಲ್ವಿಸ್ ಹಾಗೂ ಅರುಣ್ ಫೆರೇರಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 

published on : 5th August 2023

ಚಿತ್ರದುರ್ಗದ ಕವಾಡಿಗರಹಟ್ಟಿಗೆ ಆರೋಗ್ಯ ಸಚಿವ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಸರ್ಕಾರ ವತಿಯಿಂದ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

published on : 5th August 2023

ಇಂಡಿಯಾ ಎಂಬುದು, ವಸಾಹತುಶಾಹಿ ಗುಲಾಮಗಿರಿ ಸಂಕೇತ; ಭಾರತಕ್ಕೆ ಆ ಹೆಸರು ಬೇಡ: ಬಿಜೆಪಿ ಸಂಸದ

ಭಾರತ ದೇಶಕ್ಕೆ ಇಂಡಿಯಾ ಎಂಬ ಹೆಸರು ಬೇಡ, ಅದು ವಸಾಹತುಶಾಹಿ ಗುಲಾಮಗಿರಿ ಸಂಕೇತ, ಹೀಗಾಗಿ  ಸಂವಿಧಾನದಲ್ಲಿ ಇಂಡಿಯಾ ಎಂಬ ಹೆಸರನ್ನು ತೆಗೆಯಬೇಕು ಎಂದು ರಾಜ್ಯಸಭೆ ಬಿಜೆಪಿ ಸದಸ್ಯ ನರೇಶ್ ಬನ್ಸಾಲ್ ಆಗ್ರಹಿಸಿದ್ದಾರೆ.

published on : 29th July 2023

ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವೆಸ್, ಅರುಣ್ ಫೆರೇರಾಗೆ ಸುಪ್ರೀಂ ಕೋರ್ಟ್ ಜಾಮೀನು

ಎಲ್ಗಾರ್ ಪರಿಷತ್ -ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ಬಂಧನದಲ್ಲಿದ್ದ  ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರಾರೆ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

published on : 28th July 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9