- Tag results for Nagarahole
![]() | ಬುಡಕಟ್ಟು ಜನಾಂಗದ ವ್ಯಕ್ತಿ ಶವ ಪತ್ತೆ; ನಾಗರಹೊಳೆ ಅರಣ್ಯ ಸಿಬ್ಬಂದಿ ಮೇಲೆ ಸಂಬಂಧಿಕರ ಅನುಮಾನನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ. |
![]() | ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಪ್ರವೇಶಿಸಲು ಇನ್ಮುಂದೆ ಎಲ್ಲಾ ವಾಹನಗಳು ಹಣ ಪಾವತಿಸಬೇಕುಕೇವಲ ಅಂತರರಾಜ್ಯ ಮಾತ್ರವಲ್ಲದೆ, ಈಗ ಇತರ ಜಿಲ್ಲೆಯ ವಾಹನಗಳು ಕೂಡ ಕೊಡಗಿನ ನಾಗರಹೊಳೆ ಅರಣ್ಯದ ದ್ವಾರಗಳಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಕಸದ ರಾಳಿ ಮತ್ತು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಎಲ್ಲೆಂಡರಲ್ಲಿ ಉಗಿಯುವುದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. |
![]() | ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ವೀಕ್ಷಕನ ಮೇಲೆ ಆನೆ ದಾಳಿ, ಸಾವುನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ವೀಕ್ಷಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದ್ದು, ಇತರ ಮೂವರೊಂದಿಗೆ ಕೆಲವು ಕೃಷಿ ಹೊಲಗಳಿಂದ ಕಾಡಾನೆಗಳ ಹಿಂಡನ್ನು ಓಡಿಸುತ್ತಿದ್ದಾಗ ಆನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ. |
![]() | ಕೊಡಗಿನ ನಾಗರಹೊಳೆ ಮೀಸಲು ಅರಣ್ಯದಲ್ಲಿ ಭಾರತೀಯ ಕಾಡೆಮ್ಮೆಯನ್ನು ಗುಂಡಿಕ್ಕಿ ಕೊಂದ ಕಿಡಿಗೇಡಿಗಳು!ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಭಾರತೀಯ ಕಾಡೆಮ್ಮೆಯನ್ನು ಕಿಡಿಗೇಡಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮತ್ತಿಗೋಡು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. |
![]() | ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಬಲವಂತದಿಂದ ತೆರವು: ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟಿಸಿದ ಜೇನು ಕುರುಬರುನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಬಲವಂತದಿಂದ ತಮ್ಮನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆ ವಿರುದ್ಧ ಜೇನು ಕುರುಬ ಜನಾಂಗದವರು ಭಾನುವಾರ ಪ್ರತಿಭಟನೆ ನಡೆಸಿದರು. |
![]() | ನಾಗರಹೊಳೆಯಲ್ಲಿ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಸಾವುನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಉರುಳಿಗೆ ಸಿಲುಕಿ ಇತ್ತೀಚಿಗೆ ಹತ್ಯೆಯಾದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳ ಪೈಕಿ ಗಂಡು ಹುಲಿ ಮರಿಯೊಂದು ಮೃತಪಟ್ಟಿದೆ. |
![]() | ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವುಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ. |
![]() | ನಾಗರಹೊಳೆಯಲ್ಲಿ ಕಾಣೆಯಾಗಿದ್ದ 3 ಹುಲಿ ಮರಿಗಳು ಪತ್ತೆ: ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ದೃಶ್ಯ ಸೆರೆನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳ ದೃಶ್ಯ ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿವೆ. |
![]() | ಕಬಿನಿ ಬಳಿ ಹುಲಿ ಸಾವು: ಮರಿಗಳ ಪತ್ತೆಗೆ ಕರ್ನಾಟಕ ಅರಣ್ಯಾಧಿಕಾರಿಗಳ ಕಾರ್ಯಾಚರಣೆಕಬಿನಿ ಹಿನ್ನೀರಿನಲ್ಲಿ ಹೆಣ್ಣು ಹುಲಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಕರ್ನಾಟಕ ಅರಣ್ಯಾಧಿಕಾರಿಗಳು ಆ ಹುಲಿಯ ಮರಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. |
![]() | ಗೇಟ್ ಬಂದ್ ಮಾಡುತ್ತೇವೆ: ನಾಗರಹೊಳೆ ಹೊಸ ಸಫಾರಿ ಮಾರ್ಗ ತೆರೆಯದಂತೆ ಕೊಡಗಿನ ರೈತರ ಎಚ್ಚರಿಕೆಕೊಡಗಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹೊಸ ಸಫಾರಿ ಮಾರ್ಗ ಆರಂಭಿಸುವ ಕಾಮಗಾರಿ ಭರದಿಂದ ಸಾಗಿದೆ. |
![]() | ನಾಗರಹೊಳೆ ಅಭಯಾರಣ್ಯದ ಮೇಟಿಕುಪ್ಪೆಯಲ್ಲಿ ಹುಲಿ ಸಾವು: ಒಂದೇ ತಿಂಗಳಲ್ಲಿ ಎರಡು ವ್ಯಾಘ್ರ ಸಾವುಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ(ಹೆಚ್ ಡಿ ಕೋಟೆ ತಾಲ್ಲೂಕು) ಮೇಟಿಕುಪ್ಪೆ ಗ್ರಾಮದಲ್ಲಿ ಹುಲಿಯೊಂದು ಮೃತಪಟ್ಟ ವರದಿಯಾಗಿದೆ. ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದೆ. |
![]() | ಇದು ನನ್ನ ಕಾಡು.. ಇದರ ರಕ್ಷಣೆ ನನ್ನ ಜವಾಬ್ದಾರಿ: ಹುಲಿ ಗಣತಿಯ ಭಾಗವಾಗಿರುವ 25 ವರ್ಷದ ಅರಣ್ಯ ಸಿಬ್ಬಂದಿಯ ಹೆಮ್ಮೆಯ ಮಾತು!ಇದು ನನ್ನ ಕಾಡು.. ಇದರ ರಕ್ಷಣೆ ನನ್ನ ಜವಾಬ್ದಾರಿ ಎಂದು ರಾಷ್ಟ್ರೀಯ ಹುಲಿ ಗಣತಿಯ ಭಾಗವಾಗಿರುವ 25 ವರ್ಷದ ಅರಣ್ಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ. |
![]() | ಹುಣಸೂರು: ಜನರ ಕಲ್ಲೇಟಿಗೆ ಹೆದರಿ ನಾಲೆಗಿಳಿದು ಪರದಾಡಿದ ಕಾಡಾನೆಗಳು, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಪಾರುಆಹಾರವನ್ನು ಆರಸಿ ನಾಡಿಗೆ ಬಂದಿದ್ದ ಆನೆಗಳು ಜನರ ಕಾಟದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ. |