social_icon
  • Tag results for Nalin Kumar Kateel

ಕಾಂಗ್ರೆಸ್ ಆಯ್ಕೆಯಾಗುವುದೇ ಗ್ಯಾರಂಟಿ ಇಲ್ಲ: ನಳಿನ್ ಕುಮಾರ್ ಕಟೀಲ್

ಅಧಿಕಾರದಲ್ಲಿದ್ದಾಗ ಏನೂ ಮಾಡದ ಕಾಂಗ್ರೆಸ್, ಇದೀಗ ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೇ ಗ್ಯಾರೆಂಟಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ವ್ಯಂಗ್ಯವಾಡಿದರು.

published on : 21st March 2023

ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ  ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. 

published on : 7th March 2023

ರಾಹುಲ್‌ ಗಾಂಧಿಗೆ ಮಕ್ಕಳಾಗಲ್ಲ ಹೇಳಿಕೆ: ನಳಿನ್ ಕುಮಾರ್ ಕಟೀಲ್ ವಿರುದ್ಧ ಹರಿಹಾಯ್ದ ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ವಾಗ್ದಾಳಿ ನಡೆಸಿದೆ.

published on : 7th March 2023

ಕೇಜ್ರಿವಾಲ್'ಗೆ ಶಾಕ್: ಎಎಪಿ ತೊರೆದು ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆ!

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜ್ಯಕ್ಕೆ ಆಗಮಿಸಲು ಸಜ್ಜಾಗಿರುವ ನಡುವಲ್ಲೇ ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು ಶಾಕ್ ನೀಡಿದ್ದು, ಪಕ್ಷ ತೊರೆದು ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

published on : 1st March 2023

ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಮಧ್ಯೆ, ಈ ದೇಶಕ್ಕೆ ಟಿಪ್ಪು ಬೇಕಾ, ಸಾವರ್ಕರ್ ಬೇಕಾ ಬನ್ನಿ ಚರ್ಚೆ ಮಾಡೋಣ ಸಿದ್ದರಾಮಣ್ಣ: ನಳಿನ್ ಕುಮಾರ್ ಕಟೀಲು

ಟಿಪ್ಪು-ವೀರ ಸಾವರ್ಕರ್ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಆಗಾಗ ವಾಕ್ಸಮರ ಆಗುವುದುಂಟು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಟಿಪ್ಪು ವಿಷಯ ಬಂದಾಗ ಬಿಜೆಪಿ ನಾಯಕರು ಕೆಂಡಮಂಡಲವಾಗಿಬಿಡುತ್ತಾರೆ. 

published on : 10th February 2023

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಸೈಟ್ ದೋಖಾ; ವಂಚಕನೊಂದಿಗೆ ಕಟೀಲ್ ಆತ್ಮೀಯ ಒಡನಾಟ: ಕಾಂಗ್ರೆಸ್ ಆರೋಪ

ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಸೈಟ್  ಹೆಸರಿನಲ್ಲಿ ವಂಚನೆ ನಡೆಸಿದ ಜಯ ಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

published on : 6th February 2023

ಮತದಾರರ ಪಟ್ಟಿ ಬಿಜೆಪಿ ಕಾರ್ಯಕರ್ತರಿಗೆ ಭಗವದ್ಗೀತೆ; ಭಾರತವನ್ನು ಒಗ್ಗೂಡಿಸಿದ್ದು ಜೋಡೋ ಯಾತ್ರೆಯಲ್ಲ, ಪ್ರಧಾನಿ ಮೋದಿ: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗದಲ್ಲಿ ನಡೆಯುತ್ತಿರುವ ಪೇಜ್ ಪ್ರಮುಖ್ ಸಮಾವೇಶದಲ್ಲಿ ಮಾತನಾಡಿದ ಅವರು, ಪೇಜ್ ಪ್ರಮುಖ್ ಮತದಾರರ ಜೊತೆ ನಿರಂತರ ಸಂಪರ್ಕದಲ್ಲಿರಬೇಕು, ಸಂಕಲ್ಪ ಅಭಿಯಾನ ಯಾತ್ರೆಯನ್ನು ಯಶಸ್ವಿಗೊಳಿಸಿದ್ದಕ್ಕಾಗಿ ನಾನು ಸಂತಸಗೊಂಡಿದ್ದೇನೆ ಎಂದಿದ್ದಾರೆ.

published on : 6th February 2023

ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಮಕ್ಕಳೂ ಬಿಜೆಪಿಗೆ ಬರ್ತಾರೆ: ನಳಿನ್ ಕುಮಾರ್ ಕಟೀಲ್ ಭವಿಷ್ಯ

ಮುಂದಿನ ದಿನಗಳಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮನೆಯ ಮಕ್ಕಳೂ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಭವಿಷ್ಯ ನುಡಿದಿದ್ದಾರೆ.

published on : 30th January 2023

ಕಾಂಗ್ರೆಸ್ ಸುಳ್ಳು ಭರವಸೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್

ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಧಿಕಾರವಿಲ್ಲದೆ ಹಳೆಯ ಪಕ್ಷವು 'ರಾಜಕೀಯ ಬೂಟಾಟಿಕೆ'ಯಲ್ಲಿ ತೊಡಗಿದೆ ಎಂದು ಹೇಳಿದರು. 

published on : 25th January 2023

ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಟೀಲ್ ಅವರು ಭಾವನಾತ್ಮಕ ವಿಚಾರಗಳತ್ತ ಗಮನಹರಿಸುವಂತೆ ಹೇಳುತ್ತಿದ್ದಾರೆ: ಯುಟಿ ಖಾದರ್

ಚರಂಡಿ, ರಸ್ತೆ ಮೊದಲಾದ ವಿಷಯಗಳ ಬಿಟ್ಟು, ನಿಮ್ಮ ಮಕ್ಕಳನ್ನು ಲವ್-ಜಿಹಾದ್ ನಿಂದ ಉಳಿಸುವ ಕಡೆ ಗಮನ ಹರಿಸಿ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ವಿಧಾನಸಭೆ ವಿರೋಧಪಕ್ಷದ ಉಪನಾಯಕನಾಗಿರುವ ಯುಟಿ ಖಾದರ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

published on : 5th January 2023

50 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ, ಪಕ್ಷಕ್ಕೆ 50 ಲಕ್ಷ ಕಾರ್ಯಕರ್ತರ ನೋಂದಣಿ: ನಳಿನ್ ಕುಮಾರ್ ಕಟೀಲ್

 ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಿನ 100 ದಿನಗಳ ಕಾಲ ನಿರಂತರವಾಗಿ ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

published on : 3rd January 2023

ರಸ್ತೆ ಕಾಮಗಾರಿ, ಅಭಿವೃದ್ಧಿ ವಿಷಯ ಬಿಡಿ, ‘ಲವ್ ಜಿಹಾದ್’ ಬಗ್ಗೆ ಚರ್ಚಿಸಿ: ಬಿಜೆಪಿ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲ್ ಸೂಚನೆ

ರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ ಕುರಿತು ಬಿಟ್ಟು, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದರ ಕುರಿತು ಜನರು ಚರ್ಚೆಯಲ್ಲಿ ತೊಡಗುವಂತೆ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಹೇಳಿದ್ದಾರೆ.

published on : 3rd January 2023

ಉಗ್ರರನ್ನು ನಿರಂತರವಾಗಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಭಯೋತ್ಪಾದಕರ ಪಕ್ಷವಾಗಿ ಬದಲಾಗಿದೆ: ನಳಿನ್ ಕುಮಾರ್ ಕಟೀಲ್

ಭಯೋತ್ಪಾದಕರನ್ನು ನಿರಂತರವಾಗಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಭಯೋತ್ಪಾದಕರ ಪಕ್ಷವಾಗಿ ಬದಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಆರೋಪಿಸಿದ್ದಾರೆ.

published on : 20th December 2022

ಭಯೋತ್ಪಾದಕರ ಮೇಲಿನ ಕಾಂಗ್ರೆಸ್ ಪ್ರೇಮ ಜಗಜ್ಜಾಹೀರು ಮಾಡಿದ ಡಿಕೆಶಿ: ನಳಿನ್‍ಕುಮಾರ್ ಕಟೀಲ್

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬೈಯ್ಯುವ ಭರದಲ್ಲಿ ಭಯೋತ್ಪಾದಕರ ಮೇಲಿನ ತಮ್ಮ ಪ್ರೇಮವನ್ನು ಜಗಜ್ಜಾಹೀರು ಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಆರೋಪಿಸಿದ್ದಾರೆ.

published on : 16th December 2022

ಡ್ಯಾಮೇಜ್ ಕಂಟ್ರೋಲ್'ಗೆ ಬಿಜೆಪಿ ಮುಂದು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದ ನಳಿನ್ ಕುಮಾರ್ ಕಟೀಲ್

ನಟೋರಿಯಸ್ ರೌಡಿ ಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ಇದೀಗ ಡ್ಯಾಮೇಜ್ ಕಂಟ್ರೋಲ್'ಗೆ ಮುಂದಾಗಿದೆ.

published on : 29th November 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9