- Tag results for Namma Metro
![]() | ಮೈಸೂರು ರಸ್ತೆ-ಕೆಂಗೇರಿ ನಡುವೆ ನೇರಳೆ ಮಾರ್ಗದ ಮೆಟ್ರೊ ರೈಲು ಸೇವೆ 4 ದಿನ ತಾತ್ಕಾಲಿಕ ಸ್ಥಗಿತಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಸೇವೆಯನ್ನು ಜನವರಿ 27ರಿಂದ ಜನವರಿ 30ರವರೆಗೆ 4 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. |
![]() | ಬೆಂಗಳೂರು: ಕಾರಿನ ಮೇಲೆ ಬಿದ್ದ ನಮ್ಮ ಮೆಟ್ರೊ ಬ್ಯಾರಿಕೇಡ್, ಅಪಾಯದಿಂದ ಪ್ರಯಾಣಿಕರು ಪಾರುಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ನಾಲ್ಕು ಚಕ್ರದ ವಾಹನದ ಮೇಲೆ ಬ್ಯಾರಿಕೇಡ್ ಬಿದ್ದು, ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸಂತೋಷ್ ಕುಮಾರ್ ಸೇರಿದಂತೆ ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ. |
![]() | ಬೆಂಗಳೂರಿನಲ್ಲಿ ಮತ್ತೊಂದು 'ನಮ್ಮ ಮೆಟ್ರೋ' ಅವಘಡ: ಕಾರಿನ ಮೇಲೆ ಬಿದ್ದ ಬ್ಯಾರಿಕೇಡ್, ಪ್ರಯಾಣಿಕರು ಪಾರುಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ. |
![]() | ನಮ್ಮ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಕಾರಣ ಕೊಟ್ಟ ತಜ್ಞರು: ಐಐಎಸ್ಸಿ ನೀಡಿದ ವರದಿಯಲ್ಲೇನಿದೆ?ಇತ್ತೀಚೆಗೆ ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಕುಸಿದು ತಾಯಿ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ IISc ನ ಸಿವಿಲ್ ಎಂಜಿನಿಯರಿಂಗ್ ವಿಭಾಗವು 27 ಪುಟಗಳ ವರದಿಯನ್ನು ಸಲ್ಲಿಸಿದ್ದು, ಪಿಲ್ಲರ್ ನಡುವಿನ ಅಂತರವೇ ಅವಘಡಕ್ಕೆ ಕಾರಣವಾಯಿತು ಎಂದು ಹೇಳಿದೆ. |
![]() | ಫೆಬ್ರವರಿ 15 ರ ನಂತರ ವೈಟ್ಫೀಲ್ಡ್ ಮಾರ್ಗ ಪರಿಶೀಲನೆಗೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಗೆ BMRCL ಆಹ್ವಾನವೈಟ್ಫೀಲ್ಡ್ ಮತ್ತು ಕೆಆರ್ ಪುರಂ ನಡುವಿನ 13 ಕಿಮೀ ವ್ಯಾಪ್ತಿಯಲ್ಲಿನ ಮೆಟ್ರೋ ರೈಲು ಮಾರ್ಗದ ಪರೀಕ್ಷಾರ್ಥ ಪರಿಶೀಲನೆಗೆ ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಗೆ BMRCL ಆಹ್ವಾನ ನೀಡಿದೆ. |
![]() | ಮೆಟ್ರೋ ಪಿಲ್ಲರ್ ಕುಸಿತ ದುರಂತ: ದಾವಣಗೆರೆಯಲ್ಲಿ ತಾಯಿ-ಮಗನ ಅಂತ್ಯಸಂಸ್ಕಾರಬೆಂಗಳೂರಿನ ಹೆಣ್ಣೂರು ಕ್ರಾಸ್ ಸಮೀಪದ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ವಿಹಾನ್ ಅಂತ್ಯಸಂಸ್ಕಾರವನ್ನು ದಾವಣಗೆರೆಯಲ್ಲಿ ಬಾಹುಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ನೆರವೇರಿಸಲಾಯಿತು. |
![]() | ನಮ್ಮ ಮೆಟ್ರೊ ಪಿಲ್ಲರ್ ಕುಸಿತ ಪ್ರಕರಣ: ನಾಗಾರ್ಜುನ ಕಂಪನಿ ಹೆಸರು ಸೇರಿ 9 ಮಂದಿಯ ಹೆಸರು ಎಫ್ಐಆರ್ ನಲ್ಲಿ ದಾಖಲು!28 ವರ್ಷದ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಗೋವಿಂದಪುರ ಪೊಲೀಸರು ಎಫ್ಐಆರ್ನಲ್ಲಿ ನಾಗಾರ್ಜುನ ಕಂಪನಿ ಸೇರಿ 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ. |
![]() | ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ: 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. |
![]() | ಸಂಚಾರ ದಟ್ಟಣೆಗೆ ನನ್ನ ಸೊಸೆ, ಮೊಮ್ಮಗನ ಸಾವೇ ಕಾರಣ ಎಂಬ ಸಣ್ಣ ಸುಳಿವೂ ಇರಲಿಲ್ಲ: ಮೃತ ತೇಜಸ್ವಿನಿ ಮಾವಎಚ್ಬಿಆರ್ ಲೇಔಟ್ನಲ್ಲಿ ಆಗಿರುವ ಸಂಚಾರ ದಟ್ಟಣೆಗೆ ನನ್ನ ಕುಟುಂಬದವರು ಮೃತಪಟ್ಟಿದ್ದೇ ಕಾರಣ ಎಂಬ ಸಣ್ಣ ಸುಳಿವೂ ನನಗಿರಲಿಲ್ಲ ಎಂದು ಮೆಟ್ರೋ ಪಿಲ್ಲರ್ ದುರಂತ ಪ್ರಕರಣದಲ್ಲಿ ಮೃತಪಟ್ಟ ತೇಜಸ್ವಿನಿ ಅವರ ಮಾವ ವಿಜಯ್ಕುಮಾರ್ ಕಣ್ಣೀರು ಹಾಕಿದ್ದಾರೆ. |
![]() | ನಮ್ಮ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣ: ಐವರ ವಿರುದ್ಧ ಎಫ್ಐಆರ್ ದಾಖಲುಬೆಂಗಳೂರಿನ ನಾಗವಾರ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. |
![]() | ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವುಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ಮಂಗಳವಾರ ತಿಳಿಬಂದಿದೆ. |
![]() | ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್ಸಿಎಲ್ ನಗರದ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆಗಳನ್ನು ಆರಂಭಿಸಿದೆ. |
![]() | ಹೊಸ ವರ್ಷಾಚರಣೆ: ನಾಳೆ ತಡರಾತ್ರಿವರೆಗೂ ಸಂಚಾರ ವಿಸ್ತರಿಸಿದ ನಮ್ಮ ಮೆಟ್ರೋಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರು ನಮ್ಮ ಮೆಟ್ರೋ ತನ್ನ ಸಂಚಾರದ ಅವಧಿಯನ್ನು ಶನಿವಾರ ತಡರಾತ್ರಿ 2 ಗಂಟೆಯವರೆಗೂ ವಿಸ್ತರಣೆ ಮಾಡಿದೆ. |
![]() | ಬೆಂಗಳೂರು: ಪೀಕ್ ಅವರ್ ನಲ್ಲಿ ಮೆಟ್ರೋ ಕಾಮಗಾರಿ ಭಾರೀ ವಾಹನಗಳ ಸಂಚಾರಕ್ಕೆ ವಿಶೇಷ ಅನುಮತಿ!ಪೀಕ್ ಅವರ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸಂಚಾರ ಪೊಲೀಸರು, ಬೆಂಗಳೂರು ಮೆಟ್ರೋ ಕಾಮಗಾರಿಗಾಗಿ ನಿರ್ಮಾಣ ಸಾಮಾಗ್ರಿಗಳ ಸಾಗಿಸುವ ಭಾರೀ ವಾಹನಗಳಿಗೆ ವಿಶೇಷ ಅನುಮತಿಯನ್ನು ನೀಡಿದ್ದಾರೆ. |
![]() | ಬೆಂಗಳೂರು: ಮಾರ್ಚ್ ಮಧ್ಯಂತರದಲ್ಲಿ ವೈಟ್ಫೀಲ್ಡ್- ಕೆಆರ್ ಪುರಂ ಮೆಟ್ರೋ ಮಾರ್ಗ ಸಂಚಾರ ಆರಂಭಬೆಂಗಳೂರಿನ ಬಹು ನಿರೀಕ್ಷಿತ ವೈಟ್ಫೀಲ್ಡ್ ನಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿಯನ್ನು 2 ಹಂತಗಳಲ್ಲಿ ನಡೆಯುತ್ತಿದ್ದು, ಈ ಪೈಕಿ ವೈಟ್ಫೀಲ್ಡ್-ಕೆಆರ್ ಪುರಂ ನಡುವಿನ ಮಾರ್ಗದ ಸಂಚಾರ 2023ರ ಮಾರ್ಚ್ ವೇಳೆಗೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ. |